• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊರಾರ್ಜಿ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಲು ಆಗ್ರಹ

Jun 17 2024, 01:33 AM IST
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಪಾಲಕರು ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿ

Jun 17 2024, 01:33 AM IST
ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕಿನ ವಕೀಲರ ಸಂಘ ಶನಿವಾರ ಸಂಜೆ ಮನವಿ ಸಲ್ಲಿಸಿತು.

ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ

Jun 15 2024, 01:04 AM IST
2006ರಲ್ಲಿ ಪ್ರಾರಂಭವಾದ ಈ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಇದೀಗ 2 ದಶಕದ ಸನಿಹ ಬಂದರೂ ಇಂದಿಗೂ ಸ್ವಂತ ಕಟ್ಟಡ ಹೊಂದಿಲ್ಲ. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಬಂದ ಅನುದಾನವು ಮರಳಿ ಹೋಗಿದೆ.

ರೆಡ್ ಕ್ರಾಸ್ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಶೀಘ್ರ ನಿವೇಶನ

Jun 14 2024, 01:10 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೆಡ್ ಕ್ರಾಸ್ ನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

17 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣ

Jun 14 2024, 01:06 AM IST
ಮಾಗಡಿ: ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದಿದ್ದು ಅಂದಾಜು 17 ಕೋಟೆ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮ

Jun 14 2024, 01:04 AM IST
ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಟ್ರಸ್ಟ್ ಪದಾಧಿಕಾರಿಗಳ ಶೈಕ್ಷಣಿಕ ಕಾಳಜಿ ಅಭಿನಂದನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.

209 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ!

Jun 12 2024, 12:30 AM IST
ಜಿಲ್ಲೆಯ ಗದಗ, ನರಗುಂದ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ತಾಲೂಕು ವ್ಯಾಪ್ತಿಗಳು ಸೇರಿದಂತೆ ಎಲ್ಲ ತಾಲೂಕುಗಳಲ್ಲಿಯೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳ ಕೊರತೆ ಇದೆ.

ನ್ಯಾಯಾಲಯದ ಹಾಲಿ ಕಟ್ಟಡ ಆಧುನೀಕರಣಗೊಳಿಸಲು ಮನವಿ

Jun 01 2024, 12:46 AM IST
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದ ಹೊಸ ಕಟ್ಟಡದ ಸಂಕೀರ್ಣ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಹಾಲಿ ಕಟ್ಟಡವನ್ನೇ ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬಿಎಸ್ಪಿ ಹಾಗೂ ಕನ್ನಡಸೇನೆ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಸರ್ಕಾರಿ ಜಾಗದಲ್ಲಿ ಕಟ್ಟಡ ಕಟ್ಟಿ ನಷ್ಟ ತಪ್ಪಿಸಿ: ಕುಪ್ಪಿ ಮಂಜುನಾಥ್‌ ಒತ್ತಾಯ

May 31 2024, 02:17 AM IST
ವರ್ತೂರು ವಲಯದಲ್ಲಿ ಖಾಸಗಿ ಕಟ್ಟಡಗಳಲ್ಲಿ ಸರ್ಕಾರಿ ಸಂಸ್ಥೆಗಳು ನಡೆಯುತ್ತಿದ್ದು ಅದನ್ನು ವರ್ಗಾವಣೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.

ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ, ಶಿಷ್ಯ ವೇತನ

May 31 2024, 02:15 AM IST
ಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರು 10 ಲಕ್ಷ ರು. ಶಿಷ್ಯ ವೇತನ ನೀಡಿದ್ದು, ಅದಕ್ಕೆಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ 179 ವಿದ್ಯಾರ್ಥಿಗಳಿಗೆ 70,83,000 ರು. ಸೇರಿಸಿ ಒಟ್ಟು 80,83,000 ರು. ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved