ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ
61 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 1,292.50 ಕೋಟಿ ರು. ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸುವುದು, 63 ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಸೇರಿ ಹಲವು ಯೋಜನೆಗಳಿಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ