ಕುಸಿತಕ್ಕೆ ಒಳಗಾದ ಪುನರ್ನಿರ್ಮಾಣಗೊಳ್ಳುತ್ತಿದ್ದ ಮಹಾರಾಣಿ ಕಾಲೇಜು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ದುರಂತ ಅಂತ್ಯ ಕಂಡಿದ್ದಾರೆ.