• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಾಲಯದ ಉಪಯೋಗಕ್ಕಿರುವ ಗ್ರಾಮಠಾಣಾದಲ್ಲಿ ಇತರೆ ಕಟ್ಟಡ ನಿರ್ಮಾಣ ಬೇಡ

Apr 03 2025, 12:36 AM IST
ಶ್ರೀ ಆಂಜನೇಯಸ್ವಾಮಿ ಮತ್ತು ಶ್ರೀ ಈಶ್ವರ ದೇವಾಲಯಗಳ ಧಾರ್ಮಿಕ ಆಚರಣೆಗೆ ಬಳಕೆಯಲ್ಲಿರುವ ಗ್ರಾಮಠಾಣಾ ಜಾಗದಲ್ಲಿ ಇತರೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ತಿಳಿಸಿದರು. ಈ ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಲು ಮುಂದಾಗಿರುವ ವಿಚಾರ ತಿಳಿದುಬಂದಿದ್ದು, ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಿದರೆ ಅನ್ಯ ಚಟುವಟಿಕೆಗಳು ದೇವಾಸ್ಥಾನದ ಸರಹದ್ದಿನಲ್ಲಿ ನಡೆಯುವ ಸಂಭವವಿದೆ. ಇದರಿಂದ ದೇವಸ್ಥಾನದ ದೇವರ ಕಾರ್ಯಗಳಿಗೆ ಹಾಗೂ ಸಾರ್ವಜನಿಕ ಕಾರ್ಯಗಳಿಗೆ ತೊಂದರೆಯಾಗುವ ಸಂಭವವಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನರಗುಂದ ಬಾಬಾಸಾಹೇಬ ಅರಮನೆ ಕಟ್ಟಡ ಶಿಥಿಲ!

Apr 02 2025, 01:02 AM IST
ನರಗುಂದ ಅರಸ ಬಾಬಾಸಾಹೇಬ ಭಾವೆ ಅವರ ಅರಮನೆ ಕಟ್ಟಡವು ಅವಸಾನದ ಹಂತಕ್ಕೆ ತಲುಪಿದೆ. ಅರಮನೆ ಕಟ್ಟಡದ ಸುತ್ತಲಿನ ಗೋಡೆಯಲ್ಲಿ ಆಲದ ಮರ ಮತ್ತು ಅತ್ತಿ ಗಿಡಗಳು ಬೆಳೆದು ಎಲ್ಲೆಂದರಲ್ಲಿ ದೊಡ್ಡ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಸಂರಕ್ಷಿಸಬೇಕೆಂಬ ಇಚ್ಛಿ ಯಾರಲ್ಲೂ ಕಾಣದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

5 ರಂದು ರಾಮದುರ್ಗದ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

Apr 02 2025, 01:01 AM IST
ರಾಮದುರ್ಗದ ನ್ಯಾಯಾಲಯಗಳ ನೂತನ ಕಟ್ಟಡದ ಉದ್ಘಾಟನೆ ಏ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನ ಅಧಿಕಾರಿಗಳು ಸಹಕಾರ ನಡಬೇಕು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಬಿ.ಟಿ.ಅನ್ನಪೂರ್ಣೇಶ್ವರಿ ಮತ್ತು ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.

ಏ.2ರಂದು ಆರ್ಬನ್‌ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ

Mar 29 2025, 12:38 AM IST
ಜಮಖಂಡಿ ನಗರದ ಎಪಿಎಂಸಿ ಯಾರ್ಡ್‌ ನಲ್ಲಿ ನೂತನವಾಗಿ ನಿರ್ಮಿಸಲಾದ ಅರ್ಬನ್‌ ಕೋ ಆಪ್‌ ಬ್ಯಾಂಕಿನ ಕಟ್ಟಡದ ಉದ್ಘಾಟನೆ ಏಪ್ರಿಲ್‌ 2ರಂದು ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಹುಲ ಕಲೂತಿ ತಿಳಿಸಿದರು.

ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಆಗ್ರಹ

Mar 27 2025, 01:09 AM IST
2022- 2023ನೇ ಸಾಲಿನಲ್ಲಿ ಸೇವಾ ಸಿಂಧು ಮೂಲಕ ಮದುವೆ ಸಹಾಯಧನಕ್ಕೆ ಸಲ್ಲಿಸಿರುವ ಫಲಾನುಭವಿಗಳಿಗೆ ಸಹಾಯಧನ ಮಂಜೂರು ಆಗಿದ್ದನ್ನು ತಡೆ ಹಿಡಿಯಲಾಗಿದೆ ಎಂದು ಕಾರ್ಮಿಕರು ಆರೋಪಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆ

Mar 26 2025, 01:33 AM IST
ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹಿಸಿದರು.

ಕಟ್ಟಡ ಕಾರ್ಮಿಕರಿಗೆ ಕಿಟ್‌ ವಿತರಣೆ 25ರಂದು

Mar 20 2025, 01:17 AM IST
ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಮಾ. ೨೫ರ ಮಂಗಳವಾರ ಬೆಳಿಗ್ಗೆ ೧೧ ಗಂಟೆ ಸಮಯಕ್ಕೆ ನಗರದ ಲಕ್ಷ್ಮೀ ಬಡಾವಣೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಗೃಹ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿ ಆವರಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ಸ್ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮುಬಾರಕ್ ಪಾಷ ತಿಳಿಸಿದರು.

ಶೃಂಗೇರಿ ಕೆರೆಮನೆ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹ

Mar 19 2025, 12:31 AM IST
ಶೃಂಗೇರಿತಾಲೂಕಿನ ಮೆಣಸೆ ಪಂಚಾಯಿತಿ ಕೆರೆಮನೆ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಲು ಅಗತ್ಯ ಅನುದಾನ ನೀಡುವಂತೆ ಶಾಲೆ ಹಳೆ ವಿದ್ಯಾರ್ಥಿಗಳು ಬೆಂಗಳೂರಿನ ವಿಕಾಸ ಸೌಧದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ರವರಿಗೆ ಮನವಿ ಸಲ್ಲಿಸಿದರು.

ಗೊಂದಿಬಸವನಹಳ್ಳಿ: ಹಾಲು ಉತ್ಪಾದಕರ ಸಂಘ ನೂತನ ಕಟ್ಟಡ ಉದ್ಘಾಟನೆ

Mar 18 2025, 12:35 AM IST
ಕುಶಾಲನಗರ ಸಮೀಪದ ಗೊಂದಿ ಬಸವನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ವತಿಯಿಂದ ನಿರ್ಮಿಸಿರುವ ಸಂಘದ ನೂತನ ಕಟ್ಟಡದ ಉದ್ಗಾಟನೆ ಕಾರ್ಯಕ್ರಮ ನಡೆಯಿತು.

ನಾಗಮಂಗಲ ತಾಪಂ ಹೊಸ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರು. ಮಂಜೂರು: ಸಚಿವ ಚಲುವರಾಯಸ್ವಾಮಿ

Mar 16 2025, 01:47 AM IST
ಹಲವು ವರ್ಷಗಳಿಂದ ತಾಪಂ ಕಚೇರಿ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ. ಅಧಿಕಾರಿಗಳ ಸಭೆ ನಡೆಸಲು ಸೂಕ್ತ ಸಭಾಂಗಣವಿಲ್ಲ. ಶಾಸಕರು ಕೂರಲು ಒಂದು ಕೊಠಡಿ ಇಲ್ಲ. ಹಾಗಾಗಿ ಈ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಸುಸಜ್ಜಿತವಾಗಿ ಕಟ್ಟಡ ನಿರ್ಮಿಸಬೇಕೆಂದು ತೀರ್ಮಾನಿಸಿ ಸರ್ಕಾರದಿಂದ ಅಗತ್ಯ ಅನುದಾನ ಮಾಡಿಸಿದ್ದೇನೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 36
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved