• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ, ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡ ಉದ್ಘಾಟನೆ

Mar 15 2025, 01:06 AM IST
ಮಾ. 16ರಂದು ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ದಿ. ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಜಿ ಶಾಸಕ ಡಿ. ಆರ್. ಪಾಟೀಲ ಹೇಳಿದರು.

ಕಟ್ಟಡ ಕಾರ್ಮಿಕರ ಕಿಟ್‌ನಲ್ಲಿ ಅಕ್ರಮ: ರವಿಕುಮಾರ್‌

Mar 15 2025, 01:02 AM IST
ರಕ್ತಹೀನತೆಯಿಂದ ಬಳಲುತ್ತಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಆಯುರ್ವೇದ ಔಷಧಗಳನ್ನು ಒಳಗೊಂಡ ‘ನ್ಯೂಟ್ರಿಷನ್‌ ಕಿಟ್‌’ ನೀಡುವಲ್ಲಿ ₹75 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಎನ್‌.ರವಿಕುಮಾರ್‌ ಆರೋಪಿಸಿದ್ದಾರೆ.

ದೇಶದ ಆರ್ಥಿಕತೆಗೆ ಕಟ್ಟಡ ಕಾರ್ಮಿಕರ ಕೊಡುಗೆ ಅಪಾರ: ಹಿರಣ್ಮಯಿ ಪಾಂಡ್ಯ

Mar 09 2025, 01:45 AM IST
ಸಂಘನಿಕೇತನದಲ್ಲಿ ಶನಿವಾರ ಬಿಎಂಎಸ್ ಸಂಯೋಜಿತ ಅಖಿಲ ಭಾರತೀಯ ಕನ್‌ಸ್ಟ್ರಕ್ಷನ್ ಮಜ್ದೂರ್ ಮಹಾ ಸಂಘದ ಎರಡು ದಿನಗಳ ೯ನೇ ತ್ರೈ ವಾರ್ಷಿಕ ಅಧಿವೇಶನ ಉದ್ಘಾಟನೆ ನಡೆಯಿತು. ಭಾರತೀಯ ಮಜ್ದೂರ್ ಸಂಘದ ಅಖಿಲ ಭಾರತೀಯ ಅಧ್ಯಕ್ಷ ಹಿರಣ್ಮಯಿ ಪಾಂಡ್ಯ ಉದ್ಘಾಟಿಸಿದರು.

ಕರ್ನಾಟಕ ಬಜೆಟ್ 2025 : ಕಟ್ಟಡ ಕಾರ್ಮಿಕರ ಕುಟುಂಬದವರಿಗೆ ಮರಣ ಪರಿಹಾರ ಡಬ್ಬಲ್‌

Mar 08 2025, 11:46 AM IST

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್‌, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ

ಗಾಲ್ಫ್‌ ಕ್ಲಬ್‌ನಿಂದ ರೇಸ್‌ ಕ್ಲಬ್‌ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ಆರೋಪ

Mar 06 2025, 12:32 AM IST
ಮೈಸೂರು ರೇಸ್‌ ಕ್ಲಬ್‌ ಗೆ ಸೇರಿದ 139.39 ಎಕರೆ ಪ್ರದೇಶದಲ್ಲಿ ಕೆಲವೊಂದಷ್ಟು ಜಾಗವನ್ನು ಗಾಲ್ಫ್‌ ಕ್ಲಬ್‌ ನಿರ್ವಹಿಸಲು 1985 ರಲ್ಲಿ ನೀಡಲಾಗಿತ್ತು. ಆದರೆ ಇಡೀ ಜಾಗವು ಈಗಲೂ ರೇಸ್‌ ಕ್ಲಬ್‌ ಅಡಿಯಲ್ಲಿಯೇ ಇದೆ. ಕಳೆದ ವರ್ಷ ಕ್ರಾಸ್‌ ಕಂಟ್ರಿ ಗಾಲ್ಫ್‌ ಚಾಂಪಿಯನ್‌ಶಿಪ್‌‌ ನಡೆಸುವ ವೇಳೆ ಮಹಿಳೆಯರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಶೌಚಾಲಯ ನಿರ್ಮಿಸಿಕೊಳ್ಳಲು ರೇಸ್‌ ಕ್ಲಬ್‌ ಮೌಖಿಕ ಒಪ್ಪಿಗೆ ನೀಡಿತ್ತು.

ಮೂರು ಅಂತಸ್ತಿನ ವಸತಿಗೃಹ ಕಟ್ಟಡ ಶೀಘ್ರ ಉದ್ಘಾಟನೆ

Feb 26 2025, 01:02 AM IST
hree-storey residential building to be inaugurated soon

ಅಕ್ಟೋಬರ್‌ನಲ್ಲಿ ಬಾಬು ಸಾಪಾಳ್ಯದ ಕಟ್ಟಡ ದುರಂತ : ಮೃತಪಟ್ಟವರ 9 ಕುಟುಂಬಕ್ಕೆ ಹಣ

Feb 24 2025, 01:04 AM IST
ಕಳೆದ ಅಕ್ಟೋಬರ್‌ನಲ್ಲಿ ಮಹದೇವಪುರದ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬದ ಸದಸ್ಯರಿಗೆ ಬಿಬಿಎಂಪಿಯಿಂದ ತಲಾ ₹3 ಲಕ್ಷ ಪರಿಹಾರ ನೀಡಲಾಗಿದೆ.

ಫುಟ್ ಪಾತ್ ನಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ

Feb 23 2025, 12:33 AM IST
ರಾಮನಗರ: ನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವಿಗೆ ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ಎಲ್ಲ ಮುಖ್ಯರಸ್ತೆಗಳಲ್ಲಿನ ಫುಟ್ ಪಾತ್ ಗಳು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಒತ್ತುವರಿ ತೆರವಿಗೆ ಗಡವು ನೀಡಿತ್ತು.

ಶಾಲಾ ಕಟ್ಟಡ ನಿರ್ಮಾಣ ಜನಮನದಲ್ಲಿ ಉಳಿಯುವಂತಹ ಕಾರ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

Feb 23 2025, 12:33 AM IST
ತರೀಕೆರೆ, ಶಾಲಾ ಕಟ್ಟಡ ನಿರ್ಮಾಣ ಜನಮನದಲ್ಲಿ ಉಳಿಯುವಂತಹ ಕಾರ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ನೂತನ ಗೋದಾಮು ಕಟ್ಟಡ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

Feb 21 2025, 11:47 PM IST
ನಾಗಮಂಗಲ ತಾಲೂಕಿನ ರೈತರ ಅನುಕೂಲಕ್ಕಾಗಿ ಕಳೆದ 75 ವರ್ಷಗಳ ಹಿಂದೆ ಹಿರಿಯ ಸಹಕಾರಿ ಧುರೀಣ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸದಸ್ಯರ ಸಹಕಾರ ಮತ್ತು ಪರಿಶ್ರಮದಿಂದಾಗಿ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿರುವುದು ಶ್ಲಾಘನೀಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 36
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved