ವಿದ್ಯಾರ್ಥಿಗಳು ಕನ್ನಡ ನಾಡಿನ ಮುತ್ತು ರತ್ನಗಳಿದ್ದಂತೆ: ಎಸ್ಐ ಕಾಂತರಾಜ್
Aug 04 2025, 11:45 PM ISTಕನ್ನಡ ಭಾಷೆಯ ಪ್ರತಿಧ್ವನಿಯಾಗಿ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೌಢಿಮೆ ಹಾಗೂ ಕವಿತಾ ಆಸಕ್ತಿಯನ್ನು ಬೆಳೆಸುವುದು ಕಲೆ ಮತ್ತು ಸಂಸ್ಕೃತಿಯ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಒಲವು ನೀವು ಕನ್ನಡ ನಾಡಿನ ಮುತ್ತುರತ್ನಗಳು ಎಂದು ಚಿತ್ರಹಳ್ಳಿ ಪೊಲೀಸ್ ಉಪ ನಿರೀಕ್ಷಕ ಕಾಂತರಾಜ್ ನುಡಿದರು