ರಾಜಧಾನಿಯಲ್ಲಿ ಕನ್ನಡ ಉಳಿವು ಸವಾಲಾಗಿದೆ: ಪ್ರೊ.ಎಂ.ಜಿ. ಮಂಜುನಾಥ್ ಕಳವಳ
May 06 2025, 12:19 AM ISTಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮ ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯಕ್ರಮವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟಣೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯ ಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ .