• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ಯಭಾಷೆ ಕೈಬಿಟ್ಟು ಕನ್ನಡ ಭಾಷೆ ಬಳಸಿ

Nov 05 2025, 03:15 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡ ಕೇವಲ ರಾಜ್ಯೋತ್ಸವ ಆಚರಣೆಗೆ ಸೀಮಿತವಾಗದೇ ಕನ್ನಡವನ್ನು ಉಸಿರಾಗಿಸಿ, ಪ್ರೀತಿಸಿ, ಗೌರವಿಸಿ, ಉಳಿಸಿ ಬೆಳೆಸಲು ಅನ್ಯಭಾಷೆಯ ಬಳಕೆ ಕೈಬಿಟ್ಟು ಕನ್ನಡ ಪ್ರಮುಖ ಭಾಷೆಯನ್ನಾಗಿ ಬಳಸುವಂತಾಗಬೇಕು. ಅಂದಾಗ ಮಾತ್ರ ಕನ್ನಡ ಹಿರಿಮೆ ಸಾರಲು ಸಾಧ್ಯ ಎಂದು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಶರಣು ಪಾಟೀಲ ಹೇಳಿದರು.

ಕನ್ನಡ ಭುವನೇಶ್ವರಿ ಸಂಘದಿಂದ ಅದ್ಧೂರಿ ರಾಜ್ಯೋತ್ಸವ ಆಚರಣೆ

Nov 05 2025, 03:00 AM IST
ಪಟ್ಟಣದ ಆಸರಕೇರಿಯ ಕನ್ನಡ ಭುವನೇಶ್ವರಿ ಸಂಘದಿಂದ ಏರ್ಪಡಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ ಮಾಲಕ ಗಣೇಶ ಹರಿಕಾಂತ ಉದ್ಘಾಟಿಸಿದರು.

57 ವರ್ಷಗಳಿಂದ ತೆಲುಗು ನೆಲದಲ್ಲಿ ಕನ್ನಡ ಕಳಕಳಿ

Nov 05 2025, 02:00 AM IST
ನಿಜಾಂ ಪ್ರಾಂತದ ಆಳ್ವಿಕೆಗೊಳಪಟ್ಟ ಹಿಂದಿ-ಉರ್ದು, ತೆಲುಗು ಭಾಷೆಯನ್ನಾಡುವ ತೆಲಂಗಾಣ ಹಾಗೂ ಆಂಧ್ರಪ್ರದೇಶದ ನೆಲದಲ್ಲಿ ಜನಿಸಿ ಎಲೆಮರೆಯ ಕಾಯಿಯಂತೆ ಕನ್ನಡ ಕಳಕಳಿಯನ್ನು ತೋರುತ್ತಿರುವ ಗಡಿನಾಡು ಕನ್ನಡ ಸಂಘದಿಂದ ಕನ್ನಡ ಸೇವೆ ಅಮೋಘ ಹಾಗೂ ಅಪರೂಪವೆನಿಸುತ್ತದೆ.

ಪ್ರತಿಯೊಬ್ಬರೂ ಕನ್ನಡ ಉಳಿಸಿ ಬೆಳೆಸಲು ಸಹಕರಿಸಿ

Nov 05 2025, 01:30 AM IST
ಮಾಗಡಿ: ಮಹಾಭಾರತದ ಕಾಲದಲ್ಲಿಯೇ ಕರ್ನಾಟಕ ಎಂಬ ಹೆಸರಿದ್ದದ್ದು ಕನ್ನಡಿಗರ ಹೆಮ್ಮೆ ಎಂದು ಮಾಗಡಿ ಕೆಎಸ್ಆರ್‌ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು.

ಸುಂಟಿಕೊಪ್ಪ: 70ನೇ ಕನ್ನಡ ರಾಜ್ಯೋತ್ಸವ ಆಚರಣೆ

Nov 05 2025, 12:45 AM IST
ಭಾರತಾಂಬೆಯ ಸೇವೆಯಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಕನ್ನಡ ರಾಜ್ಯೋತ್ಸವ ನಮ್ಮಗೆಲ್ಲರಿಗೂ ಪ್ರೇರಣೆ ನೀಡುವಂತಹ ಆಚರಣೆಯಾಗಬೇಕು ಎಂದು ವಿ.ಜಿ. ಲೋಕೇಶ್‌ ಹೇಳಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ಯುವಕರಿಗೆ ಕ್ರೀಡಾಕೂಟ

Nov 05 2025, 12:15 AM IST
ಬೇಲೂರು ತಾಲೂಕು ಅರೇಹಳ್ಳಿಯ ಸ.ಪ.ಪೂ. ಕಾಲೇಜು ಮೈದಾನದಲ್ಲಿ ಟಿಪ್ಪು ಬಾಯ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಕರಿಗೆ ಹಾಗೂ ಮಕ್ಕಳಿಗೆ ಆಯೋಜನೆ ಮಾಡಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಅವರು, ಅರೇಹಳ್ಳಿಯು ಸ್ವಾಭಿಮಾನಿ ಹಾಗೂ ಸಾಧಕರ ಭೂಮಿಯಾಗಿದೆ. ಗ್ರಾಮೀಣ ಮಟ್ಟದಿಂದ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅರೇಹಳ್ಳಿಯ ಕ್ರೀಡಾಪಟುಗಳು ತಮ್ಮ ಛಾಪನ್ನು ಮೂಡಿಸಿ ಕನ್ನಡ ನಾಡಿನ ಹೆಸರನ್ನು ರಾರಾಜಿಸುವಂತೆ ಮಾಡಿದ್ದಾರೆ. ಕೆಲವು ವರ್ಷಗಳಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗುತ್ತಿದ್ದ ನಾನಾ ಕ್ರೀಡೆಗಳನ್ನು ಕಾರಣಾಂತರಗಳಿಂದ ಸ್ಥಗಿತಗೊಳಿಸಲಾಗಿತ್ತು.

ಕನ್ನಡ ಇದ್ರೆ ನಾವು ಉಳಿಯಲು, ಬೆಳೆಯಲು ಸಾಧ್ಯ

Nov 04 2025, 04:00 AM IST
ಕನ್ನಡವಿದ್ದಾಗ ಮಾತ್ರ ನಾವು ಉಳಿಯಲು, ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಕವಿ ಡಾ.ಸತ್ಯಾನಂದ ಪಾತ್ರೋಟ ಹೇಳಿದರು.

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಬಿಡುಗಡೆ

Nov 04 2025, 03:15 AM IST
ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನ. 5ರಂದು ಹೆಜಮಾಡಿ ಬಿಲ್ಲವರ ಸಂಘ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಪರಿಕ್ರಮ- ಕನ್ನಡ ಕಥಾ ಸಾಹಿತ್ಯದ ಚಿಂತನ ಮಂಥನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹೆಜಮಾಡಿ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

ಗೋವಾದಲ್ಲಿ ಮೊಳಗಿದ ಕನ್ನಡ ಡಿಂಡಿಮ, 10 ಸಾವಿರಕ್ಕೂ ಹೆಚ್ಚು ಜನರು ಭಾಗಿ

Nov 04 2025, 03:00 AM IST
ಗೋವಾ ಕನ್ನಡಿಗರ ಕಲರವ, 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಕನ್ನಡಿಗರ ಉತ್ಸಾಹ, ಶಾಸಕ ಬಸನಗೌಡ ಪಾಟೀಲ ಯತ್ನಾಳರ ಅಬ್ಬರದ ಭಾಷಣ, ಶ್ರೀಗಳ ಸಾನ್ನಿಧ್ಯ, ಕನ್ನಡದ 26 ಸಂಘಟನೆಗಳು ಒಂದೆಡೆ ಸೇರಿ ವಾಸ್ಕೋ ಸಮೀಪ ಸಾಂಕ್ವಾಳ ಪಂಚಾಯಿತಿ ಮೈದಾನದಲ್ಲಿ ರಾಜ್ಯೋತ್ಸವ ಹಾಗೂ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಅಭೂತಪೂರ್ವ ಯಶಸ್ಸು ಗಳಿಸಿತು.

ಮರಾಠಿ ನೆಲದಲ್ಲಿ ಅಚ್ಚ ಕನ್ನಡ ಶಾಲೆ ಯಶಸ್ವಿ 30ನೇ ವರ್ಷ!

Nov 04 2025, 02:00 AM IST

 ಮಹಾರಾಷ್ಟ್ರ ಗಡಿಯ ನಾಗಣಸೂರು (ಕಲಬುರಗಿ ಗಡಿಯಿಂದ ಕೇವಲ 5 ಕಿ.ಮೀ. ದೂರ) ಎಂಬ ಪುಟ್ಟ ಗ್ರಾಮದಲ್ಲಿರುವ ಸೊಲ್ಲಾಪುರ ಜಿಲ್ಲಾ ಪರಿಷತ್‌ನ ಕನ್ನಡ ಮಾಧ್ಯಮ ಹೆಣ್ಮಕ್ಕಳ ಪ್ರಾಥಮಿಕ ಶಾಲೆ, ಕಳೆದ 3 ದಶಕದಿಂದ ಮಹಾಗಡಿಯಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 194
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved