• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯಕ್ಕೆ ಅನಕೃ ಕೊಡುಗೆ ಅಪಾರವಾದುದು: ಆರ್.ಕೆ.ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್

Jul 18 2024, 01:30 AM IST
ಕನ್ನಡದ ಸಾಹಿತ್ಯ ಸಾರ್ವಭೌಮ ಡಾ. ಅನಕೃ ಒಂದು ನೆನಪು ಅನಕೃ ಪ್ರಶಸ್ತಿ ಪ್ರದಾನದ ದಶಮಾನೋತ್ಸವ ಸಮಾರಂಭವನ್ನು ಜು. 21ರಂದು ಬೆಳಿಗ್ಗೆ 11ಕ್ಕೆ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆರ್. ಕೆ. ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಪುಸ್ತಕಗಳನ್ನು ಕೊಂಡು ಓದಿ

Jul 17 2024, 01:00 AM IST
ಓದುಗರು ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಮೂಲಕ ಸರಸ್ವತಿಯನ್ನು ಆರಾಧಿಸಬೇಕು

ಕನ್ನಡ ನಾಮಫಲಕ: ಜಿಲ್ಲಾಡಳಿತಕ್ಕೆ 3 ತಿಂಗಳ ಗಡುವು

Jul 17 2024, 12:48 AM IST
ಜಿಲ್ಲಾದ್ಯಂತ ಮಳಿಗೆ, ಮುಂಗಟ್ಟುಗಳು, ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳಲ್ಲಿನ ಫಲಕಗಳಲ್ಲಿ ಶೇ.60ರಷ್ಟು ಭಾಗದಲ್ಲಿ ಕನ್ನಡ ರಾರಾಜಿಸಲೇಬೇಕು, ಇದಲ್ಲದೆ ಊರಿನ ಹೆಸರು ಅಲ್ಲಿರಬೇಕು. ಇದಕ್ಕೆ ಅಗತ್ಯ ಕ್ರಮ ಅಧಿಕಾರಿಗಳು ಜರುಗಿಸಬೇಕು ಎಂದು ಡಾ. ಬಿಳಿಮಲೆ ಹೇಳಿದ್ದಾರೆ.

ಹೋರಾಟ ಪ್ರಜ್ಞೆಗೂ ಕನ್ನಡ ಸಾಹಿತ್ಯಕ್ಕೂ ನೇರ ಸಂಬಂಧವಿದೆ: ಎಲ್.ಎನ್.ಮುಕುಂದರಾಜ್

Jul 16 2024, 12:45 AM IST
ಶಂಕರಘಟ್ಟದ ಕನ್ನಡ ಭಾರತಿ ಸಭಾಂಗಣದಲ್ಲಿ ಆಯೋಜಿಸಿದ್ದ ಭಾಷೆ-ಸಾಹಿತ್ಯ-ಸಂಸ್ಕೃತಿ ವರ್ತಮಾನದ ಸವಾಲುಗಳು ವಿಚಾರವಾಗಿ ಮಾತು-ಮಂಥನ ಕಾರ್ಯಕ್ರಮ ನಡೆಯಿತು.

3 ಜಿಲ್ಲೆಯ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭ: ಡಾ. ಪುರುಷೋತ್ತಮ ಬಿಳಿಮಲೆ

Jul 16 2024, 12:38 AM IST
ಅನೇಕ ಕಡೆಗಳಲ್ಲಿ ಅಲ್ಪಸಂಖ್ಯಾತರು ಕನ್ನಡ ಹೇಳಿಕೊಡಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ

Jul 16 2024, 12:37 AM IST
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.

ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಕನ್ನಡ ಸೇನೆ ಪ್ರತಿಭಟನೆ

Jul 16 2024, 12:37 AM IST
ಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲಾಗುವುದು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ 20 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದೆ.

ಕನ್ನಡ ಕಟ್ಟುವ ಜವಾಬ್ದಾರಿ ಯುವಜನರ ಮೇಲಿದೆ

Jul 16 2024, 12:35 AM IST
ವಿದ್ಯಾರ್ಥಿಗಳು ಹಿರಿಯ ಸಾಧಕರ ಆದರ್ಶ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಹೇಳಿದರು.

ಚಿ.ನಾ.ಹಳ್ಳಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Jul 16 2024, 12:33 AM IST
ಕನ್ನಡ ಜ್ಯೋತಿ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ ಸಾಹಿತ್ಯ, ಕಲೆ ಸಂಸ್ಕೃತಿ ಬೆಳೆಸುತ್ತಿದೆ: ವೈ.ಎಸ್‌.ಸುಬ್ರಮಣ್ಯ

Jul 15 2024, 02:01 AM IST
ನರಸಿಂಹರಾಜಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗ್ರಾಮೀಣ ಭಾಗದಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬೆಳೆಸುತ್ತಿದೆ ಎಂದು ರಾಜ್ಯ ಅಡಕೆ ಮಾರಾಟ ಸಹಕಾರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ಎಸ್.ಸುಬ್ರಮಣ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved