• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನ ಪೀಳಿಗೆಗೆ ಕನ್ನಡ ಸ್ಪಷ್ಟವಾಗಿ ಕಲಿಸಿ: ಡಾ.ಸೋಮಶೇಖರ್

May 07 2024, 01:10 AM IST
ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಕಂಪಿಸಬೇಕು.ನಮ್ಮ ಕೃತಿಗಳನ್ನು ಅನ್ಯಭಾಷೆಗೆ ತರ್ಜುಮೆ ಮಾಡುವಲ್ಲಿ ವಿಫಲರಾಗಿದ್ದೇವೆ.ಅಲ್ಲಮ ಪ್ರಭು ಇಂಗ್ಲೀಷ್ ಕವಿಯಾಗಿದ್ದಲ್ಲಿ ಜಾಗತಿಕ ಮಟ್ಟದ ಕವಿಯಾಗಿ ಪ್ರಸಿದ್ದವಾಗುತ್ತಿದ್ದರು ಎಂದ ಅವರು ಪ್ರಸ್ತುತ ಭಾಷೆ ಕಲಿಸುವುದು ಸವಾಲಾಗಿದೆ.ಪೋಷಕರು ಲಾಭದ ಭಾಷೆ ಕಲಿಸಲು ಮುಂದಾಗಿದ್ದಾರೆ.ಆದರೆ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಕಲಿಸುವ ಅಗತ್ಯತೆ ಇದೆ.ಕನ್ನಡ ಭಾಷೆ ಕರುಳು ಭಾಷೆಯಾಗಬೇಕು.ಕನ್ನಡ ಭಾಷೆ ಸಾಹಿತ್ಯ ಬೆಳೆಸಲು ಹೆಚ್ಚು ಅಧ್ಯಯನ ಕೇಂದ್ರಗಳು ಆರಂಭವಾಗಬೇಕು.

ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ

May 07 2024, 01:08 AM IST
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.

ಕನ್ನಡ, ಕನ್ನಡಿಗ, ಕರ್ನಾಟಕದ ಏಳ್ಗೆಯೇ ಪರಿಷತ್ತಿನ ಗುರಿ

May 07 2024, 01:07 AM IST
ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟಣೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದೆ

ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಲಿ

May 07 2024, 01:05 AM IST
ದಾವಣಗೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬಿ.ವಾಮದೇವಪ್ಪ ಇತರರು ಉದ್ಘಾಟಿಸಿದರು.

ಕನ್ನಡ ಸಾಹಿತ್ಯ ಸಂವರ್ಧನೆಗೆ ಶ್ರಮಿಸುತ್ತಿರುವ ಕಸಾಪ

May 07 2024, 01:03 AM IST
ಪರಿಷತ್ತು ಕನ್ನಡ ಕಾರ್ಯಕ್ರಮಗಳ ಮೂಲಕ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.

ಕನ್ನಡ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನ ಕಾರ್ಯ ಅಮೋಘ

May 07 2024, 01:03 AM IST
ತಾಲೂಕು ಘಟಕ ವಿಶಿಷ್ಟ ಹಾಗೂ ವಿಭಿನ್ನ ಕಾರ್ಯಕ್ರಮ ಸಂಘಟಿಸುವುದರ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಘಟಕವಾಗಿದೆ

ಕನ್ನಡ ನಾಡು, ನುಡಿ ರಕ್ಷಣೆ ಮಾಡಿ: ಕೃಷ್ಣಮೂರ್ತಿ ಕರೆ

May 07 2024, 01:03 AM IST
ಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಇಂದು ಗ್ರಾಮೀಣ ಪ್ರದೇಶದಲ್ಲಿಯೂ ಆಯೋಜನೆಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಬ್ಯಾಂಕ್, ಅಂಚೆ ಕಚೇರಿಯ ಹಣಕಾಸಿನ ವ್ಯವಹಾರ ಜ್ಞಾನಗಳಿಸಲು ವಿಜ್ಞಾನ ವಿಭಾಗ ಉನ್ನತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯುತ್ತಿದ್ದೇವೆ. ಇದರ ಶ್ರಮದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅಪಾರವಾಗಿದೆ.

ಕನ್ನಡ ನಾಡು ನುಡಿಗೆ ಕಸಾಪ ಕೊಡುಗೆ ಅಪಾರ

May 07 2024, 01:00 AM IST
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಆಧುನೀಕರಣದ ನೆಪದಲ್ಲಿ ಆಂಗ್ಲ ಭಾಷೆ ಪ್ರಭಾವ ಹೆಚ್ಚಾಗಿದೆ. ಈ ದಿಸೆಯಲ್ಲಿ ತಾಯಿಯ ಎದೆಹಾಲಿನ ಜೀವಾಮೃತವಾದ ಕನ್ನಡ ಭಾಷೆ ನಂಜಾಗದಂತೆ ಸಾಹಿತಿಗಳು ಮತ್ತು ಪರಿಷತ್ತು ಎಚ್ಚರವಹಿಸಬೇಕಾಗಿದೆ ಎಂದು ಪ್ರೊ.ಸಣ್ಣವೀರಣ್ಣ ದೊಡ್ಡಮನಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಪ್ರತಿಯೊಬ್ಬರೂ ಗೌರವ ಹೊಂದಬೇಕು: ಜಿ.ಧನಂಜಯ ದರಸಗುಪ್ಪೆ

May 06 2024, 12:41 AM IST
ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತಾಗಿ ರೂಪುಗೊಂಡಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ 25 ಮಂದಿ ಸೇವೆ ಸಲ್ಲಿಸಿ, ಡಾ.ನೋಡೋಜ ಮಹೇಶ ಜೋಷಿ ಅವರು ಪ್ರಸ್ತುತ 26ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಇದುವರೆವಿಗೂ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿದ್ದು, 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಬಾರಿಸು ಕನ್ನಡ ಡಿಂಡಿಮವ, ಮರೆಯದೆ ಮಾಡೋಣ ಮತದಾನವ

May 06 2024, 12:39 AM IST
ಶಿವಮೊಗ್ಗದ ನೆಹರು ಮೈದಾನದಲ್ಲಿ ಭಾನುವಾರ ಮತದಾನ ಜಾಗೃತಿಗಾಗಿ, ಮ್ಯಾರಾಥಾನ್‌ ಏರ್ಪಡಿಸಲಾಗಿತ್ತು. ಇ ವೇಳೆ ಮತದಾನದ ಮಹತ್ವ ಸಾರುವ ವಿವಿಧ ಘೋಷಣೆಗಳು ಮೊಳಗಿದವು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved