• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಿಕೆ, ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಿ: ಪ್ರೊ.ಸಿ.ಪಿ. ಸಿದ್ಧಾಶ್ರಮ

May 06 2024, 12:36 AM IST
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷಿಕರು ಬೇರೆ ಭಾಷೆ ಆಡಳಿತ ಅಧೀನದಲ್ಲಿದ್ದರು. ಆ ವೇಳೆ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಈ ವೇಳೆ ಸ್ಮರಿಸಬೇಕು.

ಕನ್ನಡ ನಾಡು ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ ನಿರಂತರ ಶ್ರಮ: ಡಾ.ಮೀರಾ ಶಿವಲಿಂಗಯ್ಯ

May 06 2024, 12:32 AM IST
ಪ್ರಸ್ತುತ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶ್ವಮಟ್ಟದಲ್ಲೂ ಪಸರಿಸಿಕೊಂಡಿದೆ. ಕನ್ನಡ ಸಾಕ್ಷಿ ಪ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮ ಮಟ್ಟದವರೆಗೂ ವಿಸ್ತರಿಸಿ ನಾಡು-ನುಡಿ ಉಳಿಸಲು ಹೋರಾಟ ಮಾಡುತ್ತಿದೆ. ಕನ್ನಡದ ತೇರು ಎಳೆಯಲು, ಕನ್ನಡ ಭಾಷಿಕರನ್ನು ಒಗ್ಗೂಡಿಸುವ ಕೆಲಸ ಕಸಾಪ ಮಾಡಿಕೊಂಡು ಬಂದಿರುವುದು ಶ್ಲಾಘನೀಯ. ಪರಿಷತ್ ಬೆಳೆದು ಬಂದ ಹಾದಿ ತಿಳಿಯುವುದು ಅನಿವಾರ್ಯವಾಗಿದೆ.

ಕನ್ನಡ ಕಲಿಸುವ, ಬೆಳೆಸುವ ಕೆಲಸ ಆಗಲಿ: ವೆಂಕಟೇಗೌಡ ಕರೆ

May 06 2024, 12:32 AM IST
ಕನ್ನಡಿಗರಾದ ನಾವು ಅನ್ಯ ಭಾಷಿಕರನ್ನು ಸೌಹಾರ್ಧಯುತವಾಗಿ ಕೈಬೀಸಿ ಕರೆದು ಸ್ವಾಗತಿಸಿ ಅವರ ಭಾಷೆಯನ್ನು ಅನುಕರಿಸುತ್ತಿದ್ದೇವೆ. ಆದರೆ, ಅವರಿಗೆ ಕನ್ನಡ ಕಲಿಸುವ ಕೆಲಸವನ್ನು ನಾವು ಮಾಡದಿರುವುದು ಬೇಸರ ತಂದಿದೆ. ಬೆಂಗಳೂರಿನಲ್ಲಿ ಶೇ.30 ರಿಂದ 40 ರಷ್ಟು ಮಾತ್ರ ಕನ್ನಡಿಗರು ವಾಸವಿದ್ದಾರೆ. ಇನ್ನುಳಿದ ಶೇ.60 ಮಂದಿ ಅನ್ಯಭಾಷಿಕರು ಬೆಂಗಳೂರನ್ನು ಅವರಿಸಿಕೊಂಡಿದ್ದಾರೆ.

ನಶಿಸುತ್ತಿರುವ ರಂಗಕಲೆ ಜೀವಂತಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಪ್ರೋತ್ಸಾಹಿಸಲಿ

May 06 2024, 12:32 AM IST
ಕಡೂರು ತಾಲ್ಲೂಕಿನ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಸ್ಥಾನದಲ್ಲಿ ನಡೆದ ರಂಗಗೀತೆಗಳ ಪ್ರಸ್ತುತಿ ಕಾರ್ಯಕ್ರಮದಲ್ಲಿ ರಂಗಕರ್ಮಿ ವೈ.ಎಂ,ಪುಟ್ಟಣ್ಣಯ್ಯನವರನ್ನು ಶ್ರೀ ಸ್ವರ್ಣಾಂಬ ದೇವಾಲಯದ ಸಮಿತಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣರವರು ಗೌರವಿಸಿದರು.

ಕನ್ನಡ ಸಂವೇದನೆಗೆ ಸಾಹಿತ್ಯ ಪರಿಷತ್ತಿನ ಕೊಡುಗೆ ಅನನ್ಯ; ಕರವೇ ರವಿ

May 06 2024, 12:32 AM IST
ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ. ಇದು ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆಯ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಸಹಕಾರಿಯಾಯಿತು.

ಕನ್ನಡ ಪರಿಚಾರಿಕೆಗೆ ತ್ರಿಕರಣ ಶುದ್ಧಿ ಅಗತ್ಯ: ಡಾ। ಹಂ.ಪ.ನಾಗರಾಜಯ್ಯ

May 03 2024, 01:32 AM IST
ಕನ್ನಡದ ಬೆಳವಣಿಗೆಯಲ್ಲಿ ಪರಿಚಾರಿಕೆಯ ಕೆಲಸವನ್ನು ತನು, ಮನ, ಧನ ವ್ಯಯಿಸಿ ತ್ರಿಕರಣ ಶುದ್ಧಿ, ನಿರ್ಮಲ ಮನಸ್ಸಿನಿಂದ ಮಾಡಬೇಕು ಎಂದು ವಿದ್ವಾಂಸ ಡಾ। ಹಂ.ಪ.ನಾಗರಾಜಯ್ಯ ಅಭಿಪ್ರಾಯಪಟ್ಟರು.

ಉತ್ತರ ಕನ್ನಡ ರೂಪಾಲಿ ನಾಯ್ಕ ಬಿರುಸಿನ ಪ್ರಚಾರ, ಬಿಜೆಪಿಗೆ ಬಲ

May 03 2024, 01:00 AM IST

  ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಕಾಂಗ್ರೆಸ್‌ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ

May 01 2024, 01:15 AM IST
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.

ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ

Apr 30 2024, 02:07 AM IST
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.

ದಕ್ಷಿಣ ಕನ್ನಡ: ಸುಡು ಬಿಸಿಲಲ್ಲಿ ಮತದಾನ ಥಂಡಾ!

Apr 27 2024, 01:25 AM IST
ಬಿಸಿಲೇರಿ ಬರುತ್ತಿದ್ದಂತೆ 10 ಗಂಟೆಯ ಬಳಿಕ ಮತಗಟ್ಟೆಗಳಿಗೆ ಆಗಮಿಸುವ ಮತದಾರರ ಸಂಖ್ಯೆ ದಿಢೀರನೆ ಕುಸಿಯತೊಡಗಿತ್ತು. ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ಹೆಚ್ಚಿನ ಮತಗಟ್ಟೆಗಳಲ್ಲಿ ಜನರೇ ಇರಲಿಲ್ಲ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 157
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved