• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಂಸ್ಕೃತಿಗೆ ಡಾ.ರಾಜ್‌ ಕೊಡುಗೆ ಅನನ್ಯ: ಜಿ.ಸುರೇಶ್

Apr 27 2024, 01:18 AM IST
ಡಾ.ರಾಜ್ ಕುಮಾರ್ ಕನ್ನಡಿಗರ ಮೇಲೆ ಬೀರಿದ ಪ್ರಭಾವ ಅಪಾರವಾಗಿದೆ. ಚಲನಚಿತ್ರಗಳಲ್ಲಿ ಅವರು ನಿರ್ವಹಿಸಿದ ಪಾತ್ರಗಳು ವೈವಿಧ್ಯಮಯವಾಗಿವೆ. ಕನ್ನಡ ನಾಡು ನುಡಿಯ ವಿಚಾರದಲ್ಲೂ ಮುಂಚೂಣಿಯಲ್ಲಿದ್ದರು ಎಂಬುದಕ್ಕೆ ಗೋಕಾಕ್ ಚಳುವಳಿ ಸಾಕ್ಷಿಯಾಗಿದೆ. ಕನ್ನಡ ನಾಡಿನ ಸಾಂಸ್ಕೃತಿಕ ಪ್ರತಿನಿಧಿಯಾಗಿರುವ ಅವರು ಕಲಾ ವಿಶ್ವವಿದ್ಯಾಲಯವಿದ್ದಂತೆ. ಇಂತಹ ಮೇರು ವ್ಯಕ್ತಿಗೆ ಭಾರತರತ್ನ ಪುರಸ್ಕಾರ ದೊರೆಯದಿರುವುದು ವಿಷಾದನೀಯ.

ಕನ್ನಡ ಅಸ್ಮಿತೆಯ ಸಾಕ್ಷಿ ಪ್ರಜ್ಞೆ ಡಾ.ರಾಜ್: ನರಸಿಂಹಮೂರ್ತಿ

Apr 27 2024, 01:16 AM IST
ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್‌, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.

ಕನ್ನಡ ಸಿನಿಮಾ ಕನ್ನಡಿಗರಿಗೆ ಮಾತ್ರ ಸೀಮಿತವಾಗದಿರಲಿ : ಅನಿಲ್‌ ಕುಂಬ್ಳೆ

Apr 25 2024, 01:11 AM IST
ಕನ್ನಡ ಸಿನಿಮಾ ಜಾಗತಿಕ ಪ್ರೇಕ್ಷಕರಿಗೆ ತಲುಪಲಿ ಎಂದು ಖ್ಯಾತ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಹೇಳಿದ್ದಾರೆ.

ಕನ್ನಡ ರಾಜ್ಯ, ಭಾಷೆ ಗುರುತಿಸಲು ರಾಜ್‌ ಶ್ರಮ ಕಾರಣ: ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಪುಟ್ಟಣ್ಣಗೋಕಾಕ್

Apr 25 2024, 01:02 AM IST
ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ ನನ್ನ ಆದ್ಯತೆ: ಪದ್ಮರಾಜ್ ಪೂಜಾರಿ

Apr 23 2024, 12:59 AM IST
ನಾನು ಬಿಲ್ಲವ ಸಮಾಜದಲ್ಲಿ ಹುಟ್ಟಿದ್ದು ಹೌದು. ಆ ಬಗ್ಗೆ ನನಗೆ ಹೆಮ್ಮೆಯಿದೆ. ಹಾಗಂತ ನಾನೆಲ್ಲೂ ಜಾತಿ ಹೆಸರನ್ನು ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿಲ್ಲ. ನಾನು ಸ್ಥಾಪನೆ ಮಾಡಿದ ‘ಗುರು ಬೆಳದಿಂಗಳು’ ಸಂಸ್ಥೆಯ ಮೂಲಕ ಆ ಜಾತಿ, ಈ ಜಾತಿ ಎಂದು ನೋಡದೆ ಸಮಾಜದ ಎಲ್ಲ ಅಶಕ್ತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದೇನೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ: ಕ್ಯಾಪ್ಟನ್ ಬ್ರಿಜೇಶ್ ಚೌಟ

Apr 23 2024, 12:50 AM IST
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪ್ರಬುದ್ಧರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ನರೇಂದ್ರ ಮೋದಿ ಅವರ ವಿಕಸಿತ ಭಾರತದ ಸಂಕಲ್ಪದ ಜತೆಗೆ ದ‌.ಕ. ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆ ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ‌ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್

Apr 21 2024, 02:21 AM IST
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.

ಕನ್ನಡ ಮಾತಾಡಿದ್ದಕ್ಕೆ ನಟ ಭುವನ್‌ ಮೇಲೆ ಗೂಂಡಾಗಿರಿ!

Apr 20 2024, 12:52 PM IST

ಪುಲಿಕೇಶಿನಗರ ಮಸೀದಿ ರಸ್ತೆಯ ‘ಕರಾಮಾ’ ಎಂಬ ರೆಸ್ಟೋರೆಂಟ್‌ ಬಳಿ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಕೆಲ ಕಿಡಿಗೇಡಿಗಳು ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ ಅವರ ಪತಿಯಾಗಿರುವ ನಟ ಭುವನ್‌ ಪೊನ್ನಣ್ಣ ಅವರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿಯಲು ಪ್ರಯತ್ನಿಸಿರುವ ಘಟನೆ ನಡೆದಿದೆ.

‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ನಾನು ಕಟಿಬದ್ಧ

Apr 19 2024, 01:08 AM IST
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಪ್ರವೇಶ ಮಾಡಿದ ಇವರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಹೊಸ ಮುಖವಾಗಿ ಕಣಕ್ಕೆ ಇಳಿದಿದ್ದಾರೆ.

‘ಕನ್ನಡ ಪಾಠ ಶಾಲೆ ದುಬೈ’ ಗೆ ಮನ್ನಣೆ

Apr 18 2024, 02:28 AM IST
ವಿದೇಶಗಳಲ್ಲಿ ಕನ್ನಡ ಕಲಿಕೆಗೆ ಉತ್ತೇಜನ ನೀಡಿರುವ ರಾಜ್ಯ ಸರ್ಕಾರ 2014ರಿಂದ ದುಬೈನಲ್ಲಿ ಅನಿವಾಸಿ ಭಾರತೀಯ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷಾ ಬೋಧನೆ ಮಾಡುತ್ತಿರುವ ಕನ್ನಡ ಮಿತ್ರರು-ಯುಎಇ ಆಯೋಜನೆ ‘ಕನ್ನಡ ಪಾಠ ಶಾಲೆ ದುಬೈ#ಗೆ ಅಧಿಕೃತ ಮನ್ನಣೆ ನೀಡಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved