• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕಾವ್ಯಕ್ಕೆ ಹೊಸ ಮುಗುಳನ್ನು ಮುಡಿಸುವಂತಾಗಲಿ

Apr 17 2024, 01:20 AM IST
ಬದುಕಿನ ಕಷ್ಟ-ಸುಖಗಳಿಗೆ ಸಮಾನವಾಗಿ ಸ್ಪಂದಿಸುವುದನ್ನು ಹಬ್ಬಗಳು ನಮಗೆ ಹೇಳಿಕೊಡುತ್ತವೆ. ಸಾಹಿತ್ಯ-ಕಲೆಯ ಈ ರೀತಿಯ ಅವಕಾಶಗಳಿಗೆ ಮತ್ತು ಪ್ರಯೋಗಗಳಿಗೆ ವಿದ್ಯಾಥಿ೯ಗಳು ತಮ್ಮನ್ನು ತಾವು ಅಳವಡಿಸಿಕೊಳ್ಳಬೇಕು

ಕನ್ನಡ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಲು ಆಗ್ರಹ

Apr 17 2024, 01:18 AM IST
15 ದಿನಗಳ ಒಳಗೆ ಕನ್ನಡದ ನಾಮಫಲಕ ಕಡ್ಡಾಯವಾಗಿ ಹಾಕದಿದ್ದರೆ ನಾಮಫಲಕಕ್ಕೆ ಮಸಿ ಬಳಿಯುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ ಎಂದು ಎಚ್ಚರಿಕೆ ನೀಡಲಾಯಿತು.

ಕನ್ನಡ ಭವನ ಕ್ಯಾಂಟೀನ್‌ ಬಾಡಿಗೆ 10 ಪಟ್ಟು ಹೆಚ್ಚಳ!

Apr 16 2024, 02:02 AM IST
4 ದಶಕಗಳಿಂದ ಕಡಿಮೆ ದರದಲ್ಲಿ ನಡೆಯುತ್ತಿದ್ದ ಕನ್ನಡ ಭವನ ಕ್ಯಾಂಟೀನ್‌ ದರ ಏಕಾಏಕಿ 10 ಪಟ್ಟು ಹೆಚ್ಚಿದೆ. ಹೊಸದಾಗಿ ಕರೆದಿದ್ದ ಟೆಂಡರ್‌ನಲ್ಲಿ 59 ಸಾವಿರಕ್ಕೆ ಟೆಂಡರ್‌ ಆಗಿದೆ.

ಕನ್ನಡ ಬದುಕಿನ ಭಾಗವಾದರೆ ಭವಿಷ್ಯ ಉಜ್ವಲ: ನ್ಯಾ. ಡಾ। ಎಚ್‌.ಬಿ.ಪ್ರಭಾಕರಶಾಸ್ತ್ರಿ

Apr 14 2024, 01:53 AM IST
ಕನ್ನಡ ನಮ್ಮ ಬದುಕಿನ ಭಾಗವಾದರೆ ಮಾತ್ರ ಉಜ್ವಲ ಭವಿಷ್ಯ ನಮ್ಮದಾಗಲು ಸಾಧ್ಯ ಎಂದು ವಿಶ್ರಾಂತ ನ್ಯಾಯಮೂರ್ತಿ ಡಾ। ಎಚ್‌.ಬಿ.ಪ್ರಭಾಕರಶಾಸ್ತ್ರಿ ಅಭಿಪ್ರಾಯಪಟ್ಟರು.

ಉತ್ತರ ಕನ್ನಡ ಕ್ಷೇತ್ರದಲ್ಲಿ ಮಹಿಳಾ ಶತಾಯುಷಿಗಳೇ ಅಧಿಕ

Apr 14 2024, 01:47 AM IST
ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೂರು ವರ್ಷ ತುಂಬಿದ ೨೫೪ ಶತಾಯುಷಿಗಳು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲಿದ್ದಾರೆ.

ಕನ್ನಡ ಪ್ರಭ ಜಿಲ್ಲಾ ವರದಿಗಾರ ಸುಭಾಶ್ಚಂದ್ರ ವಾಗ್ಳೆ ಅವರಿಗೆ ಸ್ಥಾಪನಾ ದಿನದ ಗೌರವ

Apr 11 2024, 12:55 AM IST

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆ ಶುಕ್ರವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿದೆ.  

ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ

Apr 11 2024, 12:49 AM IST
ದ್ವಿತೀಯ ಪಿಯು ಫಲಿತಾಂಶದಲ್ಲಿ ದ.ಕ.ಜಿಲ್ಲೆ ಈ ಬಾರಿ ಶೇ.97.37 ಫಲಿತಾಂಶ ದಾಖಲಿಸುವುದರೊಂದಿಗೆ ನಿರಂತರ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಉಡುಪಿ ಶೇ.96.80 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ದ.ಕ.ಜಿಲ್ಲೆಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಒಟ್ಟು 11 ಆಗ್ರ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ತುಳಸಿ ಪೈ 596 ಅಂಕಗಳೊಂದಿಗೆ ಟಾಪರ್‌ನಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ ಪಿಯು ಕಾಲೇಜಿನ ಗುಣಸಾಗರ್‌ 597 ಅಂಕಗಳೊಂದಿಗೆ ಟಾಪರ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಕನ್ನಡ ವಿವಿ ತಾರತಮ್ಯ ಕಲಿಸುವ ವಿವಿಯಲ್ಲ: ಡಾ.ಶಿವಾನಂದ ವಿರಕ್ತಮಠ

Apr 08 2024, 01:01 AM IST
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ನೆಮ್ಮದಿ ಉಳಿಯಲು ಸಂಗೀತ ಕೇಳಬೇಕಾದ ಅಗತ್ಯವಿದೆ.

ಪ್ರಾಚೀನ ಕನ್ನಡ ಶಾಸನಗಳ ಶೋಧನೆ, ಸಂರಕ್ಷಣಾ ಯೋಜನೆಗೆ ಇಂದು ಚಾಲನೆ

Apr 06 2024, 12:45 AM IST
ಸಾರ್ವಜನಿಕರು ತಮ್ಮಲ್ಲಿ ತಮ್ಮ ಸಂಸ್ಥೆ ಅಥವಾ ತಮ್ಮ ಪರಿಸರದಲ್ಲಿ ಇಂತಹ ಪ್ರಾಚೀನ ಕನ್ನಡದ ಶಾಸನಗಳನ್ನು ಕಂಡರೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ ೯೮೪೪೪೦೧೨೯೫ ಗೆ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

ಮಿಠಾಯಿ ಅಂಗಡಿಯಲ್ಲಿ ಮೇಳೈಸಿದ ಕನ್ನಡ ನುಡಿ

Apr 04 2024, 01:01 AM IST
ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣವಾಗಿ ೫೦ ವರ್ಷ ಪೂರೈಸಿದ ಹಿನ್ನೆಲೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಕನ್ನಡ ನುಡಿ ಕನಕರಾಯನ ಜಾತ್ರೆಯ ಮಿಠಾಯಿ ಅಂಗಡಿಯಲ್ಲಿ ಮೇಳೈಸಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved