• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಚಿತ್ರಗಳಿಗೆ ಅಮೆಜಾನಲ್ಲಿ ಕಿಮ್ಮತ್ತಿಲ್ಲ!

Jul 05 2024, 12:47 AM IST
ಓಟಿಟಿಗಳು ಕನ್ನಡ ಚಿತ್ರಗಳನ್ನು ನಿರ್ಲಕ್ಷಿಸುತ್ತಿವೆ. ಕನ್ನಡಕ್ಕೆ ಕಿಮ್ಮತ್ತಿನ ಬೆಲೆ ಕೊಡುತ್ತಿಲ್ಲ ಎನ್ನುವ ಮಾತಿನಲ್ಲಿ ನಿಜವೆಷ್ಟು, ಸುಳ್ಳೆಷ್ಟು?

7 ರಂದು ನಟನದಲ್ಲಿ ಸುಬ್ಬಣ್ಣ ಸ್ಮರಣೆಗೆ ಕನ್ನಡ ಕಾವ್ಯಕಣಜ

Jul 05 2024, 12:46 AM IST
ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನರಂಗಶಾಲೆಯಲ್ಲಿ ಕನ್ನಡ ಕಾವ್ಯ ಕಣಜ ನಾಟಕವು ಪ್ರದರ್ಶನಗೊಳ್ಳಲಿದೆ.

ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೖದ್ದಿ ಸಂಘ ಪ್ರಶಸ್ತಿಗೆ ಅನಿಲ್ ಆಯ್ಕೆ

Jul 04 2024, 01:08 AM IST
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ಅಶ್ರಫ್ ಶಾ ಮಂತೂರು ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕರ್ತ ಅನಿಲ್ ಎಚ್‌.ಟಿ. ಆಯ್ಕೆಯಾಗಿದ್ದಾರೆ.ಕಾಸರಗೋಡಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಈ ದತ್ತನಿಧಿ ಪ್ರಶಸ್ತಿ ಸ್ಥಾಪಿಸಿದ್ದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಪರಿಚಯಿಸಲಿ: ಪ್ರೊ. ಎಲ್.ಎನ್. ಮುಕುಂದರಾಜ್

Jul 03 2024, 12:22 AM IST
ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರೊ. ಎಲ್.ಎನ್. ಮುಕುಂದರಾಜ್ ಹೇಳಿದರು.

ಗದುಗಿನ ಮಹಾಭಾರತ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ

Jul 03 2024, 12:16 AM IST
ಕುಮಾರವ್ಯಾಸರ ಜೀವನದ ಅಧ್ಯಯನದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಆಸಕ್ತಿ, ಉಲ್ಲಾಸ ಹಾಗೂ ಶಿಸ್ತಿನೊಂದಿಗೆ ಗುರಿ ಸಾಧನೆಗೆ ಪ್ರೇರಣೆಯಾಗಬಹುದು

ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ: ಡಾ.ವಿಜಯಕುಮಾರ ಕಟಗಿಹಳ್ಳಿಮಠ

Jul 02 2024, 01:33 AM IST
ಪ್ರಾಚೀನ ಕಾಲದಿಂದಲೂ ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ ಅದನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕಾಗಿದೆ ಎಂದು ಸಾಹಿತಿ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.

ಕನ್ನಡ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Jul 02 2024, 01:32 AM IST
ಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್‌ ಫರ್ನಿಚರ್ ಹಾಗೂ ಯುವ ಪಡೆ ಮೂಲ್ಕಿಯ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ – ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಿಸಲಾಯಿತು.

ಕನ್ನಡ ಪ್ರಕಾಶ್‌ ಸೇರಿ 6 ಮಂದಿ ವಿರುದ್ಧ ಕೇಸ್‌

Jul 01 2024, 01:55 AM IST
ಪಡೆದಿದ್ದ ಸಾಲವನ್ನು ಹಿಂತಿರುಗಿಸುವಂತೆ ಯುವಕನನ್ನು ಅಪಹರಿಸಿ, ಕಿರುಕುಳ ಕೊಟ್ಟ ಕನ್ನಡ ಪ್ರಕಾಶ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ

Jul 01 2024, 01:50 AM IST
ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿ ಜನಸ್ನೇಹಿಯಾಗಿರುವ ಪೊಲೀಸ್ ಇಲಾಖೆ ಸಿಬ್ಬಂದಿಯೂ ಸಾಹಿತ್ಯ ಲೋಕ ಪ್ರವೇಶಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ಸಾಹಿತಿ ಸತೀಶ ಕುಲಕರ್ಣಿ ಅಭಿಪ್ರಾಯ ಪಟ್ಟರು.

ಕನ್ನಡ ನಾಡು-ನುಡಿ ಬಗ್ಗೆ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡ

Jul 01 2024, 01:49 AM IST
ಶಹಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 172
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved