• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ : ರೈತರಿಗೆ ವಂಚಿಸಿದವರ ಬಂಧನಕ್ಕೆ ಆಗ್ರಹ

Apr 03 2024, 01:42 AM IST
ರೈತರು ಸೇರಿದಂತೆ ಸಾರ್ವಜನಿಕರಿಗೆ ಪತ್ರಕರ್ತರು, ಅಧಿಕಾರಿಗಳೆಂದು ಹೆದರಿಸಿ ಸುಲಿಗೆ ಮಾಡುತ್ತಿರುವವರನ್ನು ಬಂಧಿಸಲು ರೈತರು ಆಗ್ರಹಿಸಿದರು.

ಕನ್ನಡ ನಾಟಕ ಲೋಕಕ್ಕೆ ಶ್ರೀರಂಗರದು ಭಿನ್ನ ಕೊಡುಗೆ: ಡಾ. ಗಣೇಶ ಅಮೀನಗಡ

Apr 03 2024, 01:32 AM IST
ಶ್ರೀರಂಗರು ಮೇಲ್ವರ್ಗದಲ್ಲಿ ಹುಟ್ಟಿದರೂ ಅವರ ನಾಟಕಗಳ ಸಾರಾಂಶಗಳೆಲ್ಲವೂ ಸಾಮಾಜಿಕ ಸಮಸ್ಯೆಗಳ ಕುರಿತು ಸಂದೇಶವನ್ನು ನೀಡಿವೆ ಎಂದು ನಾಟಕಕಾರ ಡಾ. ಗಣೇಶ ಅಮೀನಗಡ ಹೇಳಿದರು.

ಮಾಲತಿ ಶರ್ಮರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ

Apr 01 2024, 02:34 AM IST
ಆದರ್ಶ ಸುಗಮ ಸಂಗೀತ ಅಕಾಡೆಮಿಯು ಹಿರಿಯ ಸುಗಮ ಸಂಗೀತ ಕಲಾವಿದೆ ಮಾಲತಿ ಶರ್ಮ ಅವರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿಯನ್ನು ನೀಡಿತು.

ಕನ್ನಡ ಸಂಸ್ಕೃತಿ ಇಲಾಖೆ ಕಚೇರಿಗಷ್ಟೇ ಸೀಮಿತ: ಪ್ರಕಾಶ್‌ ವಿಷಾದ

Apr 01 2024, 12:48 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎನ್ನುವುದು ಕೇವಲ ಕಚೇರಿಗಷ್ಟೇ ಸೀಮಿತವಾಗಿದೆ. ಅದರಂತೆಯೇ ಅಲ್ಲಿನ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ರಾಮಾಯಣ, ಮಹಾಭಾರತ, ಜಾನಪದದ ಬಗ್ಗೆ ಕಾವ್ಯ ಮತ್ತು ಗದ್ಯದ ರೂಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೊಡುತ್ತಿದ್ದರು, ಅದನ್ನು ಗುರುಗಳು ಹೇಳುತ್ತಿದ್ದರು. ಇದನ್ನು ಆಲಿಸಿದ ಮಕ್ಕಳಿಗೆ ಸಮಾಜದ ಅರಿವು ಸಿಗುತ್ತಿತ್ತು, ಗುರು ಹಿರಿಯರಲ್ಲಿ ಭಯ ಭಕ್ತಿ ಎನ್ನುವುದು ಇತ್ತು, ಈ ಆಧುನಿಕ ಪ್ರಪಚಂದಲ್ಲಿ ಎಲ್ಲವೂ ಮರೆಯಾಗಿರುವುದು ಬೇಸರ ತರಿಸಿದೆ.

ಕನ್ನಡ ಭಾಷೆ, ನೆಲ, ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಬೇಕು: ಹಿರೇಮಗಳೂರು ಕಣ್ಣನ್‌

Apr 01 2024, 12:47 AM IST
ಕನ್ನಡ ಹಬ್ಬದ ಬಗ್ಗೆ ಉದಾಸೀನ ಭಾವನೆ ಕನ್ನಡಿಗರಲ್ಲಿ ಬರಬಾರದು. ಕನ್ನಡವನ್ನು ಬೆಳೆಸುವ ಪರಿ ಬಿಟ್ಟು ಕನ್ನಡವನ್ನು ಪ್ರತಿನಿತ್ಯ ಬಳಸಿದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಪ್ರತಿಪಾದಿಸಿದರು.

ಹೊರಗಿನಿಂದ ಬಂದವರು ಕನ್ನಡ ಭಾಷೆಗೆ ಗೌರವ ಕೊಡಬೇಕು: ಅಶೋಕ್‌

Mar 31 2024, 02:07 AM IST
ಬದುಕು ರೂಪಿಸಲು ಭಾಷಾವಾರು ಪ್ರಾಂತ್ಯಗಳನ್ನು ಮಾಡಲಾಗಿದೆ. ನಮ್ಮ ರಾಜ್ಯಕ್ಕೆ ಹೊರಗಿನಿಂದ ಯಾರೇ ಬಂದರೂ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ ಕೊಟ್ಟು ಬದುಕುವಂತಾಗಬೇಕು. ಆದರೆ ಈಗ ವಿವಿಧ ಹುದ್ದೆ ಅಲಂಕರಿಸಬೇಕೆಂದರೆ ಆಂಗ್ಲ ಭಾಷೆ ತಿಳಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ. ಇದನ್ನು ಗಮನಿಸಿದರೆ ನಾವು ನಿಜವಾಗಿಯೂ ಗೋಕಾಕ್ ಚಳುವಳಿ ಮಾಡಿದ್ದೇವಾ ಎಂಬ ಪ್ರಶ್ನೆ ನಮ್ಮಲ್ಲೇ ಮೂಡುತ್ತದೆ ಎಂದು ಚಲನಚಿತ್ರ ನಟ ಅಶೋಕ್ ಹೇಳಿದರು.

ಕನ್ನಡ ತೇರು ಎಳೆಯಲು ಕನ್ನಡ ಮಾಧ್ಯಮ ಶಾಲೆಗಳು ನಿರ್ಮಾಣವಾಗಬೇಕು: ಡಾ.ಮೋಹನ್ ಆಳ್ವ

Mar 30 2024, 12:51 AM IST
ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿಯಾಗಿ ಉಳಿಯುವುದಿಲ್ಲ ಎಂದು ಮೂಡಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ.ಮೋಹನ್ ಆಳ್ವ ಹೇಳಿದರು.

ಕನ್ನಡ ಸಾಹಿತ್ಯ ಬಗ್ಗೆ ವಿದ್ಯಾರ್ಥಿ ಜೀವನದಲ್ಲೇ ಅಭಿರುಚಿ ಇರಲಿ: ಎಚ್.ಎಸ್. ರಘು

Mar 29 2024, 12:46 AM IST
ಕನ್ನಡ ಭಾಷೆ ಸಾವಿರಾರು ವರ್ಷ ಇತಿಹಾಸ ಹೊಂದಿದೆ. ಮಾತೃಭಾಷೆ ಕನ್ನಡ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು. ಮಾತೃಭಾಷೆ ಕಲಿತಾಗ ಮಾತ್ರ ಅನ್ಯಭಾಷೆ ಕಲಿಯಲು ಸಾಧ್ಯ. ದತ್ತಿ ದಾನಿಗಳ ಸಹಕಾರದಿಂದ ಕನ್ನಡ ಸಾಹಿತ್ಯ ತಲುಪಿಸುವ ಕಾರ್ಯ ಪರಿಷತ್ ನಿರಂತರ ಮಾಡುತ್ತಿದೆ.

ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕಸಾಪ ಮನವಿ

Mar 27 2024, 01:04 AM IST
ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾಗೆ ಮನವಿ ಮಾಡಿದೆ.

ಮೂಡಿಗೆರೆಯಲ್ಲಿ 29, 30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 26 2024, 01:18 AM IST
ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಮಾ. 29-30 ರಂದು 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಿದ್ಧತೆ ಆಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved