ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪುತ್ತೂರಿನಲ್ಲಿ ‘ಆರಾಟ’ ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ
Jun 23 2024, 02:13 AM IST
ಧಾರ್ಮಿಕ ಹಿನ್ನೆಲೆಯ ಆರಾಟ ಹೆಸರು ಪುತ್ತೂರು ಮಹಾಲಿಂಗೇಶ್ವರ ದೇವರ ಅಪೂರ್ವ ಅವಭೃತವನ್ನು ನೆನಪಿಸುತ್ತದೆ.
ಇಂಗ್ಲೀಷ್ ಮಾಧ್ಯಮ ತಂದ ಆಪತ್ತು; ಗಡಿನಾಡ ಕನ್ನಡ ಪ್ರೌಢಶಾಲೆಗಳಿಗೆ ಕುತ್ತು
Jun 23 2024, 02:07 AM IST
ಆಂಧ್ರಪ್ರದೇಶದ ಈ ಹಿಂದಿನ ಸರ್ಕಾರ ಕೈಗೊಂಡ ಶೈಕ್ಷಣಿಕ ನಿಲುವಿನಿಂದಾಗಿ ಗಡಿಭಾಗದ ಹತ್ತಾರು ಕನ್ನಡ ಶಾಲೆಗಳಿಗೆ ಕುತ್ತು ಬಂದಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕನ್ನಡಪರ ಸಂಘಟನೆಗಳು ಬದ್ಧ
Jun 21 2024, 01:09 AM IST
ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.
ವೀರೇಂದ್ರ ಹೆಗ್ಗಡೆ ಕನ್ನಡ ನಾಡಿನ ಹೆಮ್ಮೆಯ ಸಂಕೇತ
Jun 21 2024, 01:00 AM IST
ಗೊರವಿನಕಲ್ಲು ಗ್ರಾಮದಲ್ಲಿ ನಡೆದ ಶ್ರೀಹರಿ ಸೇವಾ ಟ್ರಸ್ಟ್ ನ ಶ್ರೀ ಕಂಬದ ನರಸಿಂಹ ಸ್ವಾಮಿ ದೇವಾಲಯಕ್ಕೆ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಅರ್ಪಣೆ ಮಾಡಿರುವ 3ಲಕ್ಷ ರು. ಚೆಕ್ ನೀಡಲಾಯಿತು.
ಕೆಮ್ಮಣ್ಣು ಗುಂಡಿಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ
Jun 20 2024, 01:18 AM IST
ತರೀಕೆರೆಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆ ಸಮೀಪದ ಕೆಮ್ಮಣ್ಣು ಗುಂಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮ ಶಾಲೆ ಕಡೆಗಣನೆ ಖಂಡನೀಯ: ಶಾಂತಲಿಂಗ ಶ್ರೀಗಳು
Jun 20 2024, 01:01 AM IST
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2002-03ನೇ ಸಾಲಿನ ವಿದ್ಯಾರ್ಥಿಗಳು ಬುಧವಾರ ಗುರುವಂದನೆ ಸಲ್ಲಿಸಿದರು.
ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಪ್ರದಾನ
Jun 17 2024, 01:31 AM IST
ಕನ್ನಡ ವಿಷಯದಲ್ಲಿ ಶೇ.೧೦೦ ಅಂಕ ಪಡೆದ ೧೦೫ ವಿದ್ಯಾರ್ಥಿಗಳಿಗೆ ಮತ್ತು ೧೦ನೇ ತರಗತಿಯಲ್ಲಿ ೬೧೫ಕ್ಕಿಂತ ಹೆಚ್ಚು ಅಂಕ ಪಡೆದ ೧೧ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ನೀಡಲಾಯಿತು.
ಇಂಗ್ಲಿಷ್ ವ್ಯಾಮೋಹ ಬಿಟ್ಟು, ಕನ್ನಡ ಮಾಧ್ಯಮಕ್ಕೆ ಆದ್ಯತೆ ನೀಡಿ: ಬಿಇಒ ಶಬನಾ ಅಜುಂ
Jun 16 2024, 01:50 AM IST
ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಉದ್ಘಾಟನೆ ಹಾಗೂ ತರಗತಿಯ ಪೀಠೋಪಕರಣಗಳ ಹಸ್ತಾಂತರ, ಶೈಕ್ಷಣಿಕ ಪರಿಕರಗಳ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.
ಚಿಕ್ಕಮಗಳೂರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮನವಿ: ಜಿ.ಎಚ್.ಶ್ರೀನಿವಾಸ್
Jun 16 2024, 01:48 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮನವಿ ಮಾಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಕನ್ನಡ ಪುಸ್ತಕ ಹಂಚುವ, ಓದುವ ಪರಂಪರೆ ಶ್ರೇಷ್ಠ: ಡಾ.ಲಕ್ಷ್ಮೀಕಾಂತ ಪಾಂಚಾಳ
Jun 16 2024, 01:47 AM IST
ರಾಂಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ ಪಂಚಾಳ ಅವರು ಸೌಹಾರ್ದ ಪಥ ಮಹಾಗ್ರಂಥವನ್ನು ಬಾಗಲಕೋಟೆ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿಗೆ ನೀಡಿದರು.
< previous
1
...
117
118
119
120
121
122
123
124
125
...
172
next >
More Trending News
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ