ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ವಿಶ್ವವಿಖ್ಯಾತ ಕಾನ್ಸ್ ಚಲನಚಿತ್ರೋದ್ಯಮದಲ್ಲಿ ಕನ್ನಡ ಜಾನಪದ ಕಿರುಚಿತ್ರ ‘ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ’ ಮಂಗಳವಾರ ಪ್ರದರ್ಶನಗೊಂಡಿದೆ.