• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಹೋರಾಟಗಾರರನ್ನು ನಾವು ಮರೆಯುವಂತಿಲ್ಲ: ಅರುಣ್‌ ಕೃಷ್ಣಯ್ಯ

Mar 03 2024, 01:31 AM IST
ಕನ್ನಡ ಭಾಷೆಗಳನ್ನಾಡುವ ಜನರು ಒಂದೆಡೆ ತರಬೇಕೆಂಬ ಉದ್ದೇಶದಿಂದ ಆಲೂರು ವೆಂಕಟರಾವ್, ಹುುಲುಗೋಳು ನಾರಾಯಣರಾಯರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಫಲವಾಗಿ ಇಂದು ನಾವೆಲ್ಲರೂ ಒಂದು ರಾಜ್ಯ, ಒಂದು ಭಾಷೆಯ ಅಡಿಯಲ್ಲಿ ಕೆಲಸ ಮಾಡುತಿದ್ದೇವೆ.

ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು

Mar 02 2024, 01:51 AM IST
ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.

ಮನುಷ್ಯನ ಸಾಧನೆಗೆ ಮಾತೃಭಾಷೆ ಕನ್ನಡ ಬಹುದೊಡ್ಡ ಶಕ್ತಿ: ಡಾ.ಚಂದ್ರಶೇಖರ ಕಾಳನ್ನವರ

Mar 02 2024, 01:51 AM IST
ಬಾಗಲಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯೂಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ ಸಪ್ತಭಾಷೆಗಳ ಸಾಪ್ತಾಹಿಕ ಕಾರ್ಯಕ್ರಮ ನಡೆಯಿತು.

ಇಂದು ಹೊಸಕೋಟೆ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Mar 02 2024, 01:47 AM IST
ಹೊಸಕೋಟೆ: ನಗರದ ತಾಲೂಕು ಕಚೇರಿ ಆವಣದಲ್ಲಿ ಮಾ.2ರಂದು ಶನಿವಾರ ನಡೆಯಲಿರುವ ಹೊಸಕೋಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಗರ ಈಗಾಗಲೇ ಸಜ್ಜುಗೊಂಡಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ.ಮುನಿರಾಜು ತಿಳಿಸಿದರು.

ಮೂಡುಬಿದಿರೆಯಲ್ಲೊಂದು ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆ

Mar 02 2024, 01:47 AM IST

2009ರಲ್ಲಿ ಶಾಲೆ ಆರಂಭಿಸಿದಾಗ ಆಯ್ದ ಬರೇ 60 ಮಂದಿ ವಿದ್ಯಾರ್ಥಿಗಳಿದ್ದರು. ಅಂದು ಡಾ.ವಿ.ಎಸ್. ಆಚಾರ್ಯರ ಶಿಫಾರಸಿನಂತೆ ಏಕಕಾಲಕ್ಕೆ 8ರಿಂದ 10, ಬಳಿಕ 2013ರಲ್ಲೂ ಏಕಕಾಲಕ್ಕೆ 6 ಮತ್ತು 7 ತರಗತಿ ಆರಂಭಿಸಿದ ಅಪರೂಪದ ದಾಖಲೆ ಈ ಶಾಲೆಯದ್ದು. 

ಪಿಯು ಕನ್ನಡ ಪರೀಕ್ಷೆಗೆ 1097 ವಿದ್ಯಾರ್ಥಿಗಳು ಗೈರು

Mar 02 2024, 01:46 AM IST
ಮೊದಲ ದಿನ ಕನ್ನಡ ವಿಷಯದ ಪರೀಕ್ಷೆಯಲ್ಲಿ ಒಟ್ಟು 19,060 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಒಟ್ಟು 17,963 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 1097 ವಿದ್ಯಾರ್ಥಿಗಳು ಗೈರಾಗಿದ್ದರು.

ನಾಳೆ ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Mar 01 2024, 02:18 AM IST
4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಅಕಾಲಿಕ ನಿಧನದಿಂದ ಮುಂದೂಡಲಾಗಿತ್ತು. ಈಗ, ಈ ಸಮ್ಮೇಳನವು ಮಾ.2ರಂದು ಶನಿವಾರ ಸಮ್ಮೇಳನ ನಡೆಸಲಾಗುತ್ತಿದೆ.

ಕನ್ನಡ ಕಡ್ಡಾಯ: ಜಾಗೃತಿಗಾಗಿ ಬೀದಿಗೆ ರಥಯಾತ್ರೆ

Mar 01 2024, 02:15 AM IST
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎನ್ನುವುದಕ್ಕೆ ನೀಡಲಾಗಿದ್ದ ಗಡುವು ಈಗಾಗಲೇ ಮುಗಿದಿದ್ದು, ಇದನ್ನು ಯಾರು ಪಾಲಿಸಿಲ್ಲವೋ ಅಂಥವರಿಗೆ ಎಚ್ಚರಿಕೆ ನೀಡಲು ಗುರುವಾರದಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಎನ್ನುವ ಕನ್ನಡ ರಥ ಬೀದಿ ಬೀದಿಗೆ ಹೋಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ: ಡಾ.ನಾಗತಿಹಳ್ಳಿ ಚಂದ್ರಶೇಖರ್

Feb 29 2024, 02:04 AM IST
ಇಂದಿನ ನಗರೀಕರಣ ವ್ಯವಸ್ಥೆಯಲ್ಲಿ ಖಾಸಗಿ ಶಾಲೆಗಳು ಶಾಲಾ ಮಕ್ಕಳನ್ನು ಗ್ರಾಹಕನ್ನಾಗಿಸಿ ಸ್ವಾಗತಿಸುತ್ತಿರುವ ಇಂತಹ ಸಂದರ್ಭದಲ್ಲಿ ನಮ್ಮ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ. ಗ್ರಾಮಗಳಲ್ಲಿ ಕಲಿತು ಪಟ್ಟಣ ಸೇರಿರುವ ವಿದ್ಯಾವಂತರು ಗ್ರಾಮಗಳ ಅಭಿವೃದ್ದಿಯಲ್ಲಿ ಸರ್ಕಾರಗಳನ್ನು ಅವಲಂಭಿಸದೇ ಎಲ್ಲರೂ ಸ್ವಾರ್ಥ ಬಿಟ್ಟು ಕೆಲಸ ಮಾಡಿದಾಗ ಮಾತ್ರ ಹಳ್ಳಿಗಳ ಉಳಿವು.

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಚನ್ನರಾಯಪಟ್ಟಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಆಗ್ರಹ

Feb 29 2024, 02:04 AM IST
ಚನ್ನರಾಯಪಟ್ಟಣದಲ್ಲಿರುವ ಅಂಗಡಿ ಮುಂಗಟ್ಟುಗಳ ಮುಂದೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕವನ್ನು ಹಾಕಬೇಕೆಂದು ಬುಧವಾರ ಡಾ.ರಾಜ್‌ಕುಮಾರ್ ಸಂಘ, ರಕ್ಷಣಾ ವೇದಿಕೆ, ರೈತ ಸಂಘಟನೆ ಮುಖಂಡರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 157
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved