• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜೃಂಭಣೆಯ ಕನ್ನಡ ರಾಜ್ಯೋತ್ಸವ ಆಚರಣೆ: ಅಪರ ಜಿಲ್ಲಾಧಿಕಾರಿ

Oct 17 2025, 01:02 AM IST
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು.

ನಾಳೆ ಬೆಳಗಾವಿಯಲ್ಲಿ ಗಡಿನಾಡು ಕನ್ನಡ ಸಂಭ್ರಮ

Oct 17 2025, 01:01 AM IST
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಸಹಕಾರದಲ್ಲಿ ನಡೆಯಲಿರುವ ಗಡಿನಾಡು ಕನ್ನಡ ಸಂಭ್ರಮವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು.

ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸೋಣ

Oct 16 2025, 02:00 AM IST
ಮಾಗಡಿ: ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ತಯಾರಿ ಮಾಡಿಕೊಳ್ಳಬೇಕಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸೂಚನೆ ನೀಡಿದರು.

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ: ವೆಂಕಟ್ ರಾಜಾ

Oct 15 2025, 02:08 AM IST
ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡ ನಾಮಫಲಕ ಅಳವಡಿಕೆಗೆ ಒತ್ತಾಯ

Oct 15 2025, 02:07 AM IST
ಸರ್ಕಾರದ ಆಡಳಿತ ಭಾಷೆ ಕನ್ನಡ ಆಗಿರುವುದರಿಂದ ಕರ್ನಾಟಕದಲ್ಲಿ ವ್ಯವಹಾರಿಕ ನಾಮಫಲಕಗಳಲ್ಲಿ ಶೇ. 40ರಷ್ಟು ಅನ್ಯಭಾಷೆಯ ಅಕ್ಷರ ಕಾಣಿಸಬೇಕು. ಶೇ. 60ರಷ್ಟು ಕನ್ನಡ ಅಕ್ಷರಗಳ ಪದ ಬಳಕೆಯಾಗಬೇಕೆಂದು ಸರ್ಕಾರ ಆದೇಶಿಸಿದರೂ ಶೇ. 80ರಷ್ಟು ಅಂಗಡಿಗಳ ಮಾಲೀಕರು ಅನ್ಯಭಾಷೆಯಲ್ಲಿಯೇ ನಾಮಫಲಕ ಹಾಕಿಸಿ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದ್ದಾರೆ.

ಕನ್ನಡ ರಾಜ್ಯೋತ್ಸವ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ

Oct 14 2025, 01:02 AM IST
ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕನ್ನಡ ಸಾಹಿತ್ಯಕ್ಕೆ ಕಂಬಾರರ ಕೊಡುಗೆ ಅಪಾರ: ಎಚ್.ಎನ್. ಕಾಳೆ

Oct 14 2025, 01:01 AM IST
ಬೇಂದ್ರೆ ಅವರ ನಂತರ ಉತ್ತರ ಕರ್ನಾಟಕದ ಭಾಷೆಯನ್ನು ಸಮರ್ಥವಾಗಿ ತಮ್ಮ ಕೃತಿಗಳಲ್ಲಿ ದುಡಿಸಿಕೊಂಡುವರು ಕಂಬಾರರು. ಕನ್ನಡ ನಾಟಕಕ್ಕೆ ತಮ್ಮ ಕೃತಿಗಳ ಮೂಲಕ ಹೊಸ ಪ್ರವಾಹವನ್ನು ತಂದರು. ಕಾವ್ಯ, ಕಾದಂಬರಿ ಕ್ಷೇತ್ರದಲ್ಲೂ ಅಮೋಘ ಕೊಡುಗೆ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.

ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪ್ರಯತ್ನ

Oct 13 2025, 02:02 AM IST
ದಾನಿಗಳ ಸಹಕಾರದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ?

Oct 13 2025, 02:01 AM IST
ಗಣಿನಾಡು ಬಳ್ಳಾರಿಯಲ್ಲಿ ಇದೇ ಡಿಸೆಂಬರ್‌ 26ರಿಂದ 3 ದಿನಗಳ ಕಾಲ ನಡೆಯಬೇಕಿರುವ ಬಹುನಿರೀಕ್ಷಿತ ‘ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ’ದ ಬಗ್ಗೆ ಈವರೆಗೆ ಯಾವುದೇ ಸೂಕ್ತ ತಯಾರಿಯೇ ಆಗಿಲ್ಲ. ಹೀಗಾಗಿ ಸಮ್ಮೇಳನ ಮುಂದೂಡುವ ಸಾಧ್ಯತೆ ಹೆಚ್ಚಿದೆ.

ಮಂಡ್ಯದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಜನರೇ ಮಾಡುತ್ತಾರೆ: ಡಾ.ನಾಗಲಕ್ಷ್ಮಿ ಚೌಧರಿ

Oct 13 2025, 02:00 AM IST
ಕೇವಲ ನವೆಂಬರ್ ಸಂಘಟನೆಯಾಗಿ ಕನ್ನಡಪರ ಸಂಘಟನೆಗಳು ಇರಬಾರದು. ನಾಡಿನ ಸಮಸ್ಯೆಯಷ್ಟೆ ಅಲ್ಲದೆ ಶೋಷಿತರ, ಬಡವರ, ಮಹಿಳೆಯರ ಧ್ವನಿಯಾಗಿ ಕೆಲಸವನ್ನು ಮಾಡಬೇಕು. ನಾನು ಕನ್ನಡ ಭಾಷೆ ಮೇಲೆ ಇಟ್ಟಿರುವ ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ವೇದಿಕೆ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಸುನಿಲ್ ನೇತೃತ್ವದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಲಿ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 194
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved