• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿದ ಕನ್ನಡ ಬಾವುಟ: ಭಾಷೆಗೆ ಅವಮಾನ- ಬದಲಿಸಲು ಆಗ್ರಹ

Feb 16 2024, 01:48 AM IST
ಡಾ. ರಾಜಕುಮಾರ ಭಾವಚಿತ್ರ, ನಾಡಿನ ಸಾಹಿತಿಗಳು, ಮಹಾತ್ಮರ ಭಾವಚಿತ್ರಗಳನ್ನೂ ಹಾಕಲಾಗಿದೆ. ಅಲ್ಲೇ ಪಕ್ಕದಲ್ಲೇ ಕನ್ನಡಧ್ವಜ ಹಾಗೂ ಸ್ತಂಭ ಇದೆ. ಬಾವುಟದ ಒಂದಿಷ್ಟು ಭಾಗ ಹರಿದು ನೆಲದ ಮೇಲೆ ಬಿದ್ದಿದೆ. ಇನ್ನಷ್ಟು ಭಾಗ ಸ್ತಂಭದಲ್ಲಿ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ

ಕನ್ನಡ ನಾಡು, ನುಡಿ ರಕ್ಷಣೆ ಮೊದಲ ಗುರಿಯಾಗಲಿ

Feb 15 2024, 01:37 AM IST
ಸುವರ್ಣ ಕರ್ನಾಟಕ ರಥಕ್ಕೆ ಅದ್ಧೂರಿ ಸ್ವಾಗತ ಮಾಡಲಾಗಿದ್ದು, ತಹಸೀಲ್ದಾರ್‌ ಸತೀಶ ಕೂಲಡಗಿ ಸೇರಿದಂತೆ ಇತರರಿದ್ದರು.

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್ ಉತ್ತರದಾಯಿ ಆಗಲಿ

Feb 15 2024, 01:36 AM IST
ಬಜೆಟ್ ಬಗ್ಗೆ ಇರುವ ನಿರೀಕ್ಷೆ, ಕಾತರ, ಕುತೂಹಲಗಳೆಲ್ಲ ಬಜೆಟ್ ಮಂಡನೆಯಾಗುತ್ತಿದ್ದಂತೆ ಮಾಯವಾಗುತ್ತದೆ. ಆಗೇನಿದ್ದರೂ ನಿರಾಸೆ, ಅಸಮಾಧಾನ, ಆಕ್ರೋಶ ಭುಗಿಲೇಳುತ್ತದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಒತ್ತಾಯ

Feb 15 2024, 01:17 AM IST
ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಕಡೆಗಳಲ್ಲೂ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಲೇಬೇಕೆಂದು ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯಕ್ಕೆ ಮಸೂದೆ ಮಂಡನೆ

Feb 14 2024, 02:17 AM IST

ವ್ಯಾಪಾರ, ವಾಣಿಜ್ಯೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಹಾಗೂ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕೆಂಬ ಉದ್ದೇಶದಿಂದ ರೂಪಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2024’ಅನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿತು.

ಉತ್ತರ ಕನ್ನಡ ಜನರ ನಿರೀಕ್ಷೆ ಹೆಚ್ಚಿಸಿದ ಬಜೆಟ್‌

Feb 14 2024, 02:16 AM IST
ಪ್ರತಿ ಬಾರಿ ಬಜೆಟ್ ಮಂಡನೆಗೆ ಮುನ್ನ ಜನತೆಯಲ್ಲಿ ಅದೇನೋ ನಿರೀಕ್ಷೆ, ಕುತೂಹಲ ಉಂಟಾಗುವುದು ಸಹಜ. ಈಗ ಫೆ. 16ರಂದು ರಾಜ್ಯದ ಬಜೆಟ್ ಹಿನ್ನೆಲೆಯಲ್ಲಿ ಹಿಂದೆಂದಿಗಿಂತ ಹೆಚ್ಚಿನ ನಿರೀಕ್ಷೆ ಗರಿಗೆದರಿದೆ.

ಅಬುಧಾಬಿಯಲ್ಲಿ ಮೋದಿ ಕನ್ನಡ: ‘ಭಾರತೀಯರು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ’

Feb 14 2024, 02:15 AM IST
‘ಭಾರತೀಯರು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಬುಧಾಬಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಹೊಸಕೋಟೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Feb 13 2024, 12:48 AM IST
ಮುಖಂಡರೆಲ್ಲಾ ಚರ್ಚಿಸಿ ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ತಾಲೂಕಿನ ಸಾಹಿತಿ ದೊಡ್ಡಹುಲ್ಲೂರು ರುಕ್ಕೋಜಿ ರಾವ್ ರನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆ

Feb 12 2024, 01:32 AM IST
ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಸೆಲ್ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಖರ್ಚು ವೆಚ್ಚದ ಮೇಲೆ ನಿಗಾ ಇಡಲಿದೆ. ಡಿಸಿ, ಸಿಇಒ, ಜಿಲ್ಲಾ ಖಜಾನಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿ ಇರುತ್ತಾರೆ. ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಕಮಿಟಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ಇಟ್ಟು ವ್ಯತ್ಯಾಸವಾಗಿದ್ದು ಕಂಡು ಬಂದರೆ ಮಾನಿಟರಿಂಗ್ ಸೆಲ್‌ಗೆ ಮಾಹಿತಿ ರವಾನಿಸುತ್ತದೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ

Feb 11 2024, 01:55 AM IST
ಮೈಸೂರು ಜಿಲ್ಲಾಡಳಿತವು ಈ ಕಾರ್ಯಕ್ರಮವನ್ನು ಫೆ.10ರ ಬೆಳಗ್ಗೆ 10.30ಕ್ಕೆ ಎಂದು ಆಹ್ವಾನ ಪತ್ರಿಕೆ ಮುದ್ರಿಸಿದ್ದಾರೆ. ಆದರೆ, ಯಾವುದೇ ದಲಿತ ಸಮುದಾಯದ ಶಾಸಕರಿಗೆ, ಜನಪ್ರತಿನಿಧಿಗಳಿಗೆ, ಸಮುದಾಯದ ಮುಖಂಡರಿಗೆ ತಿಳಿಸದೇ ಅಥವಾ ಪೂರ್ವಭಾವಿ ಸಭೆ ಕರೆಯದೆ, ಅಧಿಕಾರಿಗಳು ಏಕಪಕ್ಷೀಯವಾಗಿ ಆಹ್ವಾನ ಪತ್ರಿಕೆ ಮುದ್ರಿಸಿ, ಕಾರ್ಯಕ್ರಮದ ಹಿಂದಿನ ದಿನ ಸಂಜೆ 4ಕ್ಕೆ ಕೆಲವರಿಗೆ ಮಾತ್ರ ಹಂಚಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 157
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved