• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘10ನೇ ತರಗತಿವರೆಗೆ ಕನ್ನಡ ಕಡ್ಡಾಯ, ಏಕರೂಪದ ಶಿಕ್ಷಣ ಬೇಕು’

Mar 25 2024, 12:48 AM IST
ಇಂಗ್ಲಿಷ್‌ ಕಲಿಯದೆಯೂ ಫ್ರಾನ್ಸ್‌ ಜನರು ರಫೇಲ್‌ನಂಥ ಯುದ್ಧ ವಿಮಾನವನ್ನೇ ತಯಾರು ಮಾಡಿಲ್ಲವೇ? ಕನ್ನಡ ಮಾಧ್ಯಮದಲ್ಲೇ ಕಲಿತು ಅದೆಷ್ಟು ಉನ್ನತ ಹುದ್ದೆ ಗಳಿಸಿದವರಿಲ್ಲವೇ? ಇನ್ನೂ ನಾವು ಕನ್ನಡ ಮಾಧ್ಯಮವನ್ನು ಸ್ವೀಕಾರ ಮಾಡದಿದ್ದರೆ ಭಾಷೆ ಉಳಿಯುವುದೆಂತು ಎಂದು ಪ್ರಭಾಕರ ಶಿಶಿಲ ಪ್ರಶ್ನಿಸಿದರು.

ಕನ್ನಡ ಸಾಹಿತ್ಯದಲ್ಲಿ ಸುಖ ಸಂಸಾರದ ಸಾರ: ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ

Mar 25 2024, 12:47 AM IST
ಸಕಲೇಶಪುರದ ಹೆತ್ತೂರಿನಲ್ಲಿ ನಡೆಯುತ್ತಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಮಾತನಾಡಿದರು.

ಮಕ್ಕಳು ಸ್ವಯಂ ಪ್ರೇರಿತವಾಗಿ ಕನ್ನಡ ಕಲಿಯುವಂತಾಗಲಿ: ಓ.ಎಲ್‌. ನಾಗಭೂಷಣಸ್ವಾಮಿ

Mar 25 2024, 12:46 AM IST
ಲೇಖಕರು ಹಾಗೂ ನಿವೃತ್ತ ಇಂಗ್ಲೀಷ ಪ್ರಾಧ್ಯಾಪಕ ಓ.ಎಲ್‌. ನಾಗಭೂಷಣಸ್ವಾಮಿ, ಕನ್ನಡ ಕಲಿತರೆ ಹೊಟ್ಟೆಪಾಡು ನಡೆಯೋದಿಲ್ಲ, ಇಂಗ್ಲೀಷ್‌ ಮಾಧ್ಯಮದಲ್ಲಿಯೇ ಕಲಿಯಬೇಕು ಎಂಬ ತಪ್ಪಕಲ್ಪನೆ ನಮ್ಮಲ್ಲಿದೆ ಎಂದು ಹೇಳಿದರು

ಕನ್ನಡ ಭಾಷೆ ಎಂಬುದು ಎಲ್ಲರ ಆಂತರ್ಯ: ಪ್ರೊ.ಕಾಳೇಗೌಡ ನಾಗವಾರ

Mar 24 2024, 01:30 AM IST
ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಾನಪದ ತಜ್ಞ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

Mar 23 2024, 01:01 AM IST
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರದ ಶೇಖಮಲೆ ಎಂಬಲ್ಲಿ ಮಧ್ಯಾಹ್ನ ಬೃಹತ್‌ ಮರವೊಂದು ರಸ್ತೆಗೆ ಬಿದ್ದು ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಕನ್ನಡ ಶ್ರೀಮಂತಗೊಳಿಸಿದ ವಚನ, ದಾಸ ಸಾಹಿತ್ಯ: ಪ್ರೊ. ಉಮಾಕಾಂತ ಮೀಸೆ

Mar 22 2024, 01:04 AM IST
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲಿ. ಕನ್ನಡ ಭಾಷೆ ಸರಿಯಾಗಿ ಕಲಿತರೆ, ಬೇರೆ ಭಾಷೆಗಳನ್ನೂ ಸರಳವಾಗಿ ಕಲಿಯಬಹುದು. ಕನ್ನಡ ಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು ಎಂದು ಕನ್ನಡ ನಾಡು, ನುಡಿ ಚಿಂತನ ಗೋಷ್ಠಿಯಲ್ಲಿ ಪ್ರೊ. ಮೀಸೆ ಅಭಿಮತ ವ್ಯಕ್ತಪಡಿಸಿದರು.

ಮಾರ್ಚ್‌ ೨೩, ೨೪ಕ್ಕೆ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 22 2024, 01:02 AM IST
ಹಾಸನದ ಸಕಲೇಶಪುರ ತಾಲೂಕು ಹೆತ್ತೂರಿನಲ್ಲಿ ಮಾ.೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ನಡೆಯುವ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.

ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ವೀರೇಶ್ ಶ್ರಮ ಅಪಾರ

Mar 22 2024, 01:02 AM IST
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ಕೆ.ಎಂ.ವೀರೇಶ್ ಶ್ರಮ ಅಪಾರವೆಂದು ಖ್ಯಾತ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಬಣ್ಣಿಸಿದರು.

ವಿದ್ಯಾವರ್ಧಕ ಕನ್ನಡ ಸೇವೆ ರಾಜ್ಯಕ್ಕೆ ಮಾದರಿ: ಗುರುಬಸವ ಪಟ್ಟದ್ದೇವರು

Mar 20 2024, 01:20 AM IST
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ನಡೆದ ಕರ್ನಾಟಕ-50 ಸಂಭ್ರಮ, ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ವಿಚಾರ ಸಂಕಿರಣ, ಕವಿಗೋಷ್ಠಿ ಸಮಾರಂಭ ಬೀದರ್ ಮಾಂಜ್ರಾ ಬ್ಯಾಂಕ್‌ನ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಉದ್ಘಾಟಿಸಿದರು.

23, 24ರಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 20 2024, 01:18 AM IST
ಹೆಚ್ಚಿನ ವಿದ್ಯಾರ್ಥಿಗಳನ್ನು ಕನ್ನಡದ ಸಂಭ್ರಮಕ್ಕೆ ಸೇರಿಕೊಳ್ಳಲಾಗಿದೆ. ಹೆಚ್ಚಿನ ಸಾಂಸ್ಕೃತಿಕ ಪ್ರಸ್ತುತಿಯಲ್ಲಿ ವಿದ್ಯಾರ್ಥಿಗಳು ಇರುವಂತೆ ಆಯೋಜನೆ ಮಾಡಲಾಗಿದೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 172
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved