• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಕನ್ನಡ ಭವನದ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Feb 02 2024, 01:01 AM IST
ಎರಡು ಅಂತಸ್ತಿನ ಸುಸಜ್ಜಿತ ಭವನಕ್ಕೆ ಸಚಿವ ಖಂಡ್ರೆ ಅವರಿಂದ ಚಾಲನೆ. ಸಚಿವ ರಹೀಂ ಖಾನ್‌, ಕೇಂದ್ರ ಸಚಿವ ಭಗವಂತ ಖೂಬಾ ಭಾಗಿಯಾಗಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ತಿಳಿಸಿದರು.

ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಅಧಿವೇಶನದಲ್ಲೇ ಮಸೂದೆ: ಸಿಎಂ ಸಿದ್ದರಾಮಯ್ಯ

Feb 01 2024, 02:08 AM IST

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೆ ಹಿಂದಿರುಗಿಸಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಫೆ. 28ರೊಳಗೆ ಫಲಕದಲ್ಲಿ 60% ಕನ್ನಡ ಇಲ್ಲದಿದ್ದರೆ ಮತ್ತೆ ಹೋರಾಟ: ಕರವೇ

Feb 01 2024, 02:07 AM IST
ಫೆ.28 ನಾಮಫಲಕ ಅಳವಡಿಕೆಗೆ ಕೊನೆಯ ದಿನ. ಕಾನೂನು ಬೆದರಿಕೆಯ ಮೂಲಕ ನಮ್ಮ ಹೋರಾಟದ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು,

ಆಳ್ವಾಸ್‌ನಿಂದ ಕನ್ನಡ ಮಾಧ್ಯಮದಲ್ಲಿ 6-10ನೇ ತರಗತಿಗೆ ಉಚಿತ ಶಿಕ್ಷಣ

Feb 01 2024, 02:04 AM IST
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉತ್ತೇಜಿಸುವ ನಿಟ್ಟಿನಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಆಳ್ವಾಸ್‌ ಪ್ರೌಡಶಿಕ್ಷಣ ವಿಭಾಗದ ಮುಖ್ಯೋಪಾದ್ಯಯ ಶ್ರೀನಿಧಿ ಹೇಳಿದರು.

ನಾಳೆಯಿಂದ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 01 2024, 02:04 AM IST
ಸಮ್ಮೇಳನದಲ್ಲಿ ಸಾಂಸ್ಕೃತಿಕ ರಾಜಕಾರಣ ರಂಗಭೂಮಿ ಕೊಡುಗೆ, ಉಭಯ ಜಿಲ್ಲೆಗಳ ಇತಿಹಾಸ-ಸಾಹಿತ್ಯ, ಕವಿ ಗೋಷ್ಠಿಗಳು ನಡೆಯಲಿವೆ. ಸಂಜೆ 2 ಜಿಲ್ಲೆಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕನ್ನಡ ಸಾಹಿತ್ಯ ಕೃತಿಗಳು ಬಿಡುಗಡೆಗೊಳ್ಳಲಿವೆ

ಕನ್ನಡ ನುಡಿ ಸಂಭ್ರಮಕ್ಕೆ ಸಕಲ ಸಿದ್ಧತೆ

Feb 01 2024, 02:03 AM IST
ನ್ನಡ ನುಡಿ ಸಂಭ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿರುವಂತೆಯೇ ಪಟ್ಟಣ ಕನ್ನಡಮಯವಾಗುತ್ತಿದೆ.

5ರಂದು ಕನ್ನಡ ಅಭಿಯಾನ ಜ್ಯೋತಿ ರಥಯಾತ್ರೆ

Feb 01 2024, 02:02 AM IST
ಫೆ.11ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಆಗಮಿಸಲಿದೆ ಎಂದು ತಹಸೀಲ್ದಾರ ಎಸ್.ಎಸ್.ನಾಯಕಲ್ ಮಠ ಮಾಹಿತಿ ನೀಡಿದರು.

ಅಚ್ಚರಿಯ ಫಲಿತಾಂಶ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

Feb 01 2024, 02:01 AM IST
ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರ ಇದುವರೆಗೆ ಹಲವು ಅಚ್ಚರಿಯ ಫಲಿತಾಂಶಗಳನ್ನು ನೀಡಿದೆ. ಘಟಾನುಘಟಿಗಳು ಸೋತಿದ್ದಾರೆ. ರಾಜಕೀಯಕ್ಕೆ ಹಠಾತ್ತಾಗಿ ಬಂದವರು ಗೆಲುವಿನ ಇತಿಹಾಸ ನಿರ್ಮಿಸಿದ್ದಾರೆ.

75 ಸಾಧಕರಿಗೆ ಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿ ಗರಿ

Feb 01 2024, 02:01 AM IST
ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಸಾಧಕರಿಗೆ ಪ್ರದಾನ ಮಾಡಲಾಯಿತು.

ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:22 AM IST
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 172
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved