• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿನ್ನೋಟ-2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಬದಲಾವಣೆ

Dec 28 2024, 01:01 AM IST
2024ರಲ್ಲಿ ಉತ್ತರ ಕನ್ನಡ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿವೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಗೆದ್ದಿದ್ದ ಅನಂತಕುಮಾರ ಹೆಗಡೆ ಅವರು ನೇಪಥ್ಯಕ್ಕೆ ಸರಿದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸದರಾಗಿ ಆಯ್ಕೆಯಾದರು.

ಮೂಡುಬಿದಿರೆ ಆಳ್ವಾಸ್‌ ಇಂಗ್ಲಿಷ್‌, ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

Dec 28 2024, 01:00 AM IST
ಮೂಡುಬಿದಿರೆ ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ

Dec 28 2024, 12:47 AM IST
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.

ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಜ.7ರ ಗಡುವು

Dec 27 2024, 12:47 AM IST
ಕನ್ನಡದ ಜತೆ ಇಂಗ್ಲಿಷ್‌ ಸೇರಿದಂತೆ ಇತರೆ ಭಾಷೆ ಅಳವಡಿಸಿಕೊಳ್ಳಲು ಯಾವುದೇ ನಿರ್ಬಂಧವಿಲ್ಲ. ಇತರೆ ಕನ್ನಡ ಅಕ್ಷರಗಳಿಗಿಂತ ದಪ್ಪ ಅಕ್ಷರದಲ್ಲಿ ಇರಬಾರದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳು ಜಾರಿ ಅಧಿಕಾರಿಗಳಾಗಿರುತ್ತಾರೆ

ಎಲ್ಲ ಭಾಷೆಗಳಲ್ಲಿ ಸಾಮರಸ್ಯವಿರಲಿ, ಕನ್ನಡ ಸಾರ್ವಭೌಮವಾಗಿರಲಿ: ಡಾ. ಡಿ.ಎನ್. ಕಾಂಬ್ರೇಕರ

Dec 27 2024, 12:45 AM IST
ನಮ್ಮ ಯುವಪೀಳಿಗೆ ಕೃಷಿಯತ್ತ ಆಸಕ್ತಿ ಕಳೆದುಕೊಳ್ಳುತ್ತಿದೆ. ಅವರನ್ನು ಕೃಷಿಯತ್ತ ಸೆಳೆಯುವ ಕಾರ್ಯವಾಗ ಬೇಕಾಗಿದೆ. ಕೃಷಿಯಿಂದಲೂ ಲಾಭದಾಯಕ ಉದ್ಯಮ ನಡೆಸಲು ಸಾಧ್ಯವೆಂಬುದನ್ನು ಮನವರಿಕೆ ಮಾಡಬೇಕಾಗಿದೆ ಎಂದು ಹಳಿಯಾಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಯುವ ವಿಜ್ಞಾನಿ, ಕೃಷಿ ತಜ್ಞ ಡಾ. ಡಿ.ಎನ್. ಕಾಂಬ್ರೇಕರ ಹೇಳಿದರು.

ಕನ್ನಡ ಭವನ ಮಾರಾಟ ಹೇಳಿಕೆಗೆ ಮುದ್ದೇಗೌಡ ವಿಷಾದ

Dec 27 2024, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಭವನ ಮಾರಾಟ ಮಾಡುವುದು ನಮ್ಮ ಉದ್ದೇಶವಲ್ಲ. ನಿನ್ನೆ ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ವಿಷಾದಿಸುತ್ತೇನೆ.

ಕನ್ನಡ ಭಾಷೆಯಲ್ಲ, ಜೀವನ ವಿಧಾನ: ಶಂಕರ ದೇವನೂರ

Dec 27 2024, 12:45 AM IST
ಸಾಹಿತ್ಯ ಲೋಕ ಶ್ರೀಮಂತಗೊಳಿಸುವುದರಲ್ಲಿ ಕನ್ನಡದ ಪಾತ್ರ ಅತ್ಯಂತ ಮಹತ್ವದಾಗಿದೆ. ಪಂಪನಿಂದ ಹಿಡಿದು ಕುವೆಂಪು ವರೆಗೆ ಬೆಳೆದು ಬಂದ ಕನ್ನಡವನ್ನು ನೋಡಿದರೆ ಜಗತ್ತಿನ ಯಾವುದೇ ಭಾಷೆಯ ಸಾಹಿತ್ಯಕ್ಕಿಂತಲೂ ಕಡಿಮೆಯಾದುದಲ್ಲ. ಅದಕ್ಕಾಗಿ ಇಂದು ಕನ್ನಡ ಭಾಷೆಗೆ ಸಾಹಿತ್ಯಲೋಕದಲ್ಲಿ ಮಹತ್ವವಿದೆ ಎಂದು ಹಿರಿಯ ಸಾಹಿತಿ ಶಂಕರ ದೇವನೂರ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

Dec 26 2024, 01:04 AM IST
ಆಬಾಲವೃದ್ಧರಾದಿಯಾಗಿ ಎಲ್ಲರೂ ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ಚರ್ಚ್ ಹಾಗೂ ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಗಡಿಭಾಗದಲ್ಲಿ ಕನ್ನಡ ಉಳಿಸಲು ಹೋರಾಟಕ್ಕೆ ಮುಂದಾಗಿ: ಬಸವಂತಪ್ಪ

Dec 26 2024, 01:03 AM IST
ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಧಕ್ಕೆಯಾಗುತ್ತಿದೆ. ಆದ್ದರಿಂದ ಕನ್ನಡಪರ ಹೋರಾಟಗಾರರು ಗಡಿಭಾಗದಲ್ಲಿ ಹೋರಾಟ ನಡೆಸಲು ಮುಂದಾಗಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಾರಾಟಕ್ಕಿದೆ ಮಂಡ್ಯ ಜಿಲ್ಲಾ ಕನ್ನಡ ಭವನ..!

Dec 26 2024, 01:03 AM IST
ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದು ಮೂರು ದಿನ ಕಳೆದಿಲ್ಲ. ಸಮ್ಮೇಳನಕ್ಕೆ ಹಾಕಿದ್ದ ವಿದ್ಯುತ್ ದೀಪಗಳೂ ಇನ್ನೂ ಆರಿಲ್ಲ. ಸಮ್ಮೇಳನದ ಯಶಸ್ಸಿನ ಗುಂಗಿನಿಂದ ಇನ್ನೂ ಯಾರೂ ಹೊರಬಂದಿಲ್ಲ. ಇವರು ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡು ೨೪ ತಾಸು ಕಳೆಯುವುದರೊಳಗೆ ಕನ್ನಡ ಭವನ ಮಾರಾಟ ಕುರಿತು ಆಡಿರುವ ಮಾತುಗಳಿಗೆ ಎಲ್ಲೆಡೆಯಿಂದ ತೀವ್ರ ಕಟು ಟೀಕೆಗಳು ವ್ಯಕ್ತವಾಗಿವೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 157
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved