• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗನೂರು ಶ್ರೀಗಳ ಕನ್ನಡ ಪ್ರೇಮ ನಮ್ಮೆಲ್ಲರಿಗೆ ಸ್ಫೂರ್ತಿ

Dec 26 2024, 01:02 AM IST
ಸ್ವಾತಂತ್ರ್ಯ ಹೋರಾಟ ಮತ್ತು ಕರ್ನಾಟಕದ ಏಕೀಕರಣಕ್ಕೆ ನಮ್ಮ ನಾಡಿನ ಮಠಗಳಲ್ಲಿ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠ ಮತ್ತು ಬೀದರ್‌ನ ಬಾಲ್ಕಿ ಮಠಗಳ ಕೊಡುಗೆ ಅಪಾರ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್‌

Dec 26 2024, 01:01 AM IST
ಕ್ರಿಸ್‌ಮಸ್‌ ಹಬ್ಬದ ವಿಶೇಷ ತಿನಿಸಾದ ಕುಸ್ವಾರ್‌, ಕೇಕ್‌ಗಳನ್ನು ಪರಿಚಿತರು, ಸ್ನೇಹಿತರು, ನೆರೆಹೊರೆಯವರಿಗೆ ಹಂಚಿದರು. ಸಂಜೆ ವೇಳೆ ಕೆಲವು ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು: ಡಾ.ಲಕ್ಷ್ಮೀಕಾಂತ್

Dec 26 2024, 01:01 AM IST
ರಾಜ್ಯೋತ್ಸವ ಕೇವಲ ನವೆಂಬರ್‌ 1ಕ್ಕೆ ಸಿಮೀತವಾಗದೆ ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ತಿಳಿಸಿದರು. ಕೊರಟಗೆರೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಚಾಮರಾಜನಗರ ಬಂದ್‌ಗೆ ದಲಿತ, ಕನ್ನಡ, ಪ್ರಗತಿ ಪರ ಸಂಘಟನೆ ನಿರ್ಧಾರ

Dec 26 2024, 01:00 AM IST
ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಎಂದು ಒತ್ತಾಯಿಸಿ ಚಾಮರಾಜನಗರ ಬಂದ್ ಮಾಡಲು ದಲಿತ, ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ನಿರ್ಧರಿಸಿದರು. ಚಾಮರಾಜನಗರದಲ್ಲಿ ದಲಿತ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕನ್ನಡ ಭಾಷಾ ವೈವಿಧ್ಯತೆ ಅದ್ಭುತ: ಬರಹಗಾರ ಶಿವಾನಂದ ಕಳವೆ

Dec 25 2024, 12:48 AM IST
ಯಾರ್ಯಾರಿಗೋ ಆಸರೆ ಕೊಡಲು ಹೋಗಿ ನಮ್ಮ ಭಾಷೆ, ನೆಲ ಕಳೆದುಕೊಳ್ಳುತ್ತಿದ್ದೇವೆ. ಹಳ್ಳಿಗಳನ್ನು ಉಳಿಸಿಕೊಳ್ಳುವುದಕ್ಕೆ ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ಸಾಹಿತ್ಯದ ತೇರು ಕೆಲಸ ಮಾಡುವಂತಾಗಬೇಕು.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡ ಸಿನೆಮಾ ರಂಗಕ್ಕೆ ಸಾಹಿತ್ಯ ಲೋಕ ಬೆನ್ನೆಲುಬು : ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು

Dec 24 2024, 01:32 AM IST
ಕನ್ನಡ ಚಿತ್ರರಂಗಕ್ಕೆ ಸಾಹಿತ್ಯಲೋಕ ಬೆನ್ನೆಲುಬಾಗಿ ನೆರಳಿನಂತೆ ಇರಬೇಕು. ಆಗ ಮಾತ್ರ ಚಿತ್ರರಂಗದ ಗತ ವೈಭವ ಮರುಕಳಿಸಲು ಸಾಧ್ಯ ಎಂದು ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಜಾಗದಲ್ಲಿ ಈಗ ಭಣ ಭಣ

Dec 24 2024, 12:48 AM IST
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜಾಗದಲ್ಲಿ ಈಗ ನೀರವ ಮೌನ ಆವರಿಸಿದೆ. ಲಕ್ಷಾಂತರ ಜನರು, ವಾಹನಗಳಿಂದ ತುಂಬಿದ್ದ ಪ್ರದೇಶ ಖಾಲಿ ಖಾಲಿಯಾಗಿದೆ. ಹಿಂದೆ ನಡೆದ ಎರಡೂ ಸಮ್ಮೇಳನಗಳು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಬಾರಿ ನಗರದ ಹೊರವಲಯದಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಪುಟ ಸೇರಿದೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 157
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved