• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಂದು ಸಾಧಕರಿಗೆ ಸನ್ಮಾನ

Dec 20 2024, 12:46 AM IST
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಗದಗ ಡಂಬಳದ ಶ್ರೀಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಆಂಧ್ರಪ್ರದೇಶ ರಾಜ್ಯಪಾಲರಾದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಟಾಳ್ ವಿರೋಧ

Dec 20 2024, 12:46 AM IST
ರಾಮನಗರ: ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದನ್ನು ವಿರೋಧಿಸಿ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.

ಅಗ್ನಿ ಶಾಮಕ ದಳದಿಂದ ಕನ್ನಡ ನುಡಿ ಪ್ರಚಾರ...!

Dec 20 2024, 12:45 AM IST
ನಾಡಿಗೆ ಮಂಡ್ಯ ಜಿಲ್ಲೆಯ ಕೊಡುಗೆಗಳು, ಕನ್ನಡಪರ ಘೋಷ ವಾಕ್ಯಗಳ ಮೂಲಕ ನವೀನ ರೀತಿಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಜಗತ್ತಿನಾದ್ಯಂತ ಇರುವ ಕನ್ನಡ ಅಭಿಮಾನಿಗಳಿಗೆ ತಲುಪಿ ಅಕ್ಷರ ಜಾತ್ರೆಗೆ ಪ್ರತಿಯೊಬ್ಬರಿಗೂ ಬರುವಂತಾಗಬೇಕು ಎಂದು ಅಗ್ನಿಶಾಮಕ ಇಲಾಖೆ ಪರ ಆತ್ಮೀಯ ಸ್ವಾಗತ ಕೋರಿದ್ದಾರೆ.

ಕನ್ನಡ ವಿದ್ವತ್ ಪರಂಪರೆ ದಾಖಲಿಸುವ ಕೆಲಸ ನಡೆಯಲಿ

Dec 20 2024, 12:45 AM IST
ಕನ್ನಡ ಪರಂಪರೆಯ ಸಾಹಿತ್ಯದ ಆಸಕ್ತಿ ನಮ್ಮ ತಲೆಮಾರಿಗೆ ಮುಗಿಯಿತೆಂದು ಭಾವಿಸಿದ್ದೆ. ಆದರೆ, ನರಹಳ್ಳಿ ಅವರ ಕೃತಿ ಹೊಸ ತಲೆಮಾರಿಗೆ ಭರವಸೆಯ ಬಳ್ಳಿಯಾಗಿದೆ

ಸಕ್ಕರೆನಾಡಲ್ಲಿ ನಾಳೆಯಿಂದ ಕನ್ನಡ ನುಡಿ ಸಡಗರ - 87ನೇ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜು

Dec 19 2024, 11:54 AM IST

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಹಾವಳಿ, ಜನ ಕಳವಳ

Dec 19 2024, 12:32 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಚಿರತೆ ಹಾವಳಿಗೆ ಮತ್ತೊಂದು ಕಾರಣ. ತ್ಯಾಜ್ಯ ಎಸೆಯುವುದರಿಂದ ಅದನ್ನು ತಿನ್ನಲು ರಾತ್ರಿ ವೇಳೆ ನಾಯಿಗಳು ಹೋಗುತ್ತವೆ. ಚಿರತೆಗಳು ಈ ನಾಯಿಗಳನ್ನು ಹಿಡಿದು ತಿನ್ನುತ್ತವೆ. ತ್ಯಾಜ್ಯ ಎಸೆಯುವಲ್ಲೆಲ್ಲ ನಾಯಿಗಳು ಬರುತ್ತವೆ ಎಂದು ಚಿರತೆಗಳು ಹೊಂಚು ಹಾಕುತ್ತಿರುತ್ತವೆ.

ಕನ್ನಡ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ

Dec 18 2024, 12:47 AM IST
ಭಾರತೀಯ ಸಂಸ್ಕೃತಿಯಲ್ಲಿ ಸೃಜನಾತ್ಮಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೊದಲಿನಿಂದಲೂ ಪುರಸ್ಕಾರ, ಪ್ರೋತ್ಸಾಹವಿದೆ. ಇಂತಹ ಚಟುವಟಿಕೆಗಳ ಮೂಲಕ ಅತಿ ಪ್ರಾಚೀನ ಭಾಷೆಯಾದ ಕನ್ನಡದ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ ಎಂದು ಖ್ಯಾತ ವೈದ್ಯ ಡಾ. ಎಂ.ಕೆ. ಭಟ್ ಹೇಳಿದರು.

ಮಂಗಳಮುಖಿ ಈಗ ಬಳ್ಳಾರಿ ವಿವಿ ಕನ್ನಡ ಪ್ರಾಧ್ಯಾಪಕಿ! - ತೃತೀಯ ಲಿಂಗಿಗೆ ಈ ಹುದ್ದೆ ಸಿಕ್ಕಿದ್ದು ರಾಜ್ಯದಲ್ಲೇ ಮೊದಲು

Dec 17 2024, 01:45 AM IST
ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 157
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved