• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಯಲಾಟ ಕನ್ನಡ ತೆಲುಗು ನಡುವಿನ ಸಾಂಸ್ಕೃತಿಕ ಕೊಂಡಿ: ಕುಂ.ವೀ.

Dec 15 2024, 02:02 AM IST
ಯಾವುದೇ ಕಾರಣಕ್ಕೂ ಬಯಲಾಟ ಕಲಾವಿದರನ್ನು ಅಲಕ್ಷ್ಯ ಮಾಡಬಾರದು.

ಮೇಲುಕೋಟೆ ಧಾರ್ಮಿಕ ಕ್ಷೇತ್ರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಚ್ಚಳಿಯದ ಕೊಡುಗೆ ನೀಡಿದೆ: ವಿ.ವೆಂಕಟರಾಮೇಗೌಡ

Dec 15 2024, 02:02 AM IST
ನಮ್ಮೂರಿನ ಕನ್ನಡ ಪತ್ರಿಕಾ ಲೋಕದ ದಿಗ್ಗಜ ಖಾದ್ರಿ ಶಾಮಣ್ಣ ಸಹ ಸೇವೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಪ್ರಾತಸ್ಮರಣೀಯರನ್ನು ನೆನೆಯುವ ಕಾರ್ಯ ನಡೆಯಬೇಕು. ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ, ಸಂಸ್ಕೃತ ಮಹಾ ಪಾಠ ಶಾಲೆ ಗ್ರಂಥಾಲಯಗಳಿವೆ. ಅವುಗಳ ಬಲವರ್ಧನೆಯಾಗಬೇಕಾದ ಅಗತ್ಯವಿದೆ.

ಕನ್ನಡ ಭಾಷಾ ಅಸ್ಮಿತೆ, ಅಭಿಮಾನ ಅಗತ್ಯ

Dec 15 2024, 02:02 AM IST
ನುಡಿಹಬ್ಬ- 2024 ಕಾರ್ಯಕ್ರಮ ಉದ್ಘಾಟಿಸಿ ಹನಮಂತ ಮಾವಿನಮರದ ಮಾತನಾಡಿ ಕನ್ನಡ ಅಸ್ಮಿತೆಗೆ ಧಕ್ಕೆ ಬರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದಿದ್ದಾರೆ.

ಸಾಹಿತ್ಯ ಸಾಮ್ರಾಜ್ಯದಲ್ಲಿ ಬೆಳಗುತ್ತಿದೆ ಕನ್ನಡ

Dec 15 2024, 02:02 AM IST
ಕನ್ನಡಪ್ರಭ ವಾರ್ತೆ ಆಲಮೇಲ(ವಿಭೂತಿಹಳ್ಳಿ): ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಒಂದು ಪ್ರಮುಖ ಭಾಷೆ. ಕನ್ನಡ ಭಾಷೆಗೆ ಸುಮಾರು ಎರಡು ಸಾವಿರಕ್ಕೂ ಅಧಿಕ ವರ್ಷಗಳ ಐತಿಹ್ಯವಿದ್ದು, ಇದಕ್ಕೆ ಪುರಾವೆಗಳು ಸಾಕಷ್ಟಿವೆ ಎಂದು ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಚನ್ನವೀರ ಶಾಸ್ತ್ರೀ ಹಿರೇಮಠ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಹೋರಾಟದ ಬದುಕು

Dec 15 2024, 02:02 AM IST
ಯಾವಾಗ ನೋಡಿದರೂ ಜಿಲ್ಲೆಯ ಒಂದಲ್ಲ ಒಂದು ಕಡೆ ಹೋರಾಟ ನಡೆಯುತ್ತಲೇ ಇರುತ್ತದೆ. ಪ್ರತಿಭಟನೆ, ಧರಣಿ, ಮೆರವಣಿಗೆ, ರಾಸ್ತಾರೋಖೋ... ಎಷ್ಟು ಬಗೆಯ ಹೋರಾಟ ಇದೆಯೋ ಅದೆಲ್ಲವೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಣಸಿಗುತ್ತದೆ.

ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 15 2024, 02:01 AM IST
ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆ ಪ್ರದರ್ಶಿಸಿ ಸಮ್ಮೇಳನದ ಬಗ್ಗೆ ರಸಪ್ರಶ್ನೆಗಳಿಗೆ ಉತ್ತರಿಸಿದರೆ ಸಾಹಿತ್ಯದ ಅರಿವು ಮೂಡುತ್ತದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

Dec 14 2024, 10:11 AM IST

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ಮಾಂಸಹಾರ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎನ್. ಮಹೇಶ್‌ ಜೋಷಿಯವರ ಲಘು ಹೇಳಿಕೆ ಖಂಡನೆ

Dec 14 2024, 12:50 AM IST

ಮಾಂಸಹಾರ ಸೇವಿಸುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎನ್.ಮಹೇಶ್‌ ಜೋಷಿಯವರ ಲಘು ಹೇಳಿಕೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಜಿಲ್ಲಾಧ್ಯಕ್ಷ ಸಿ.ಶಿವಲಿಂಗಯ್ಯ ಖಂಡನೆ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಹೃದಯಗಳನ್ನು ಬೆಸೆಯುತ್ತದೆ: ತಿಮ್ಮಣ್ಣ ನಾಯಕ

Dec 14 2024, 12:48 AM IST
ಕಾರಟಗಿ ತಾಲೂಕಿನ ಮುಸ್ಟೂರು-ಅಂಜೂರಿಕ್ಯಾಂಪ್‌ನ ಎಚ್.ಜಿ. ರಾಮುಲು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಕಾರ್ತಿಕೋತ್ಸವ‘ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಉಪನ್ಯಾಸ ಮಾಲೆಯಲ್ಲಿ ‘ಸಾಹಿತ್ಯದ ಸಾಂಗತ್ಯ ಮತ್ತು ಅದು ಬೀರುವ ಸುಗಂಧತೆ‘ ವಿಷಯದ ಕುರಿತು ಉಪನ್ಯಾಸ ನೀಡಲಾಯಿತು.

ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಿ: ತಹಸೀಲ್ದಾರ್ ಪರುಶುರಾಮ್

Dec 14 2024, 12:48 AM IST
ಸಂಚಾರಕ್ಕೆ ಹೋಗಿದ್ದ ಕನ್ನಡ ರಥವು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ 87 ದಿನಗಳವರೆಗೂ ಸಂಚರಿಸಿ ಕೊನೆಯದಾಗಿ ಮತ್ತೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು. ಇದೀಗ ಪೂಜೆ ಸಲ್ಲಿಸಿ ಶ್ರೀರಂಗಪಟ್ಟಣ ಮಾರ್ಗವಾಗಿ ಪಾಂಡವಪುರ ತಲುಪಿ ನಂತರ ಮಂಡ್ಯಕ್ಕೆ ಕೊನೆಗೊಳ್ಳಲಿದೆ. ಎಲ್ಲರೂ ಸಹಕರಿಸಿ ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಬೇಕು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 157
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved