• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಹೃದಯಗಳನ್ನು ಬೆಸೆಯುತ್ತದೆ: ತಿಮ್ಮಣ್ಣ ನಾಯಕ

Dec 14 2024, 12:48 AM IST
ಕಾರಟಗಿ ತಾಲೂಕಿನ ಮುಸ್ಟೂರು-ಅಂಜೂರಿಕ್ಯಾಂಪ್‌ನ ಎಚ್.ಜಿ. ರಾಮುಲು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಕಾರ್ತಿಕೋತ್ಸವ‘ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಉಪನ್ಯಾಸ ಮಾಲೆಯಲ್ಲಿ ‘ಸಾಹಿತ್ಯದ ಸಾಂಗತ್ಯ ಮತ್ತು ಅದು ಬೀರುವ ಸುಗಂಧತೆ‘ ವಿಷಯದ ಕುರಿತು ಉಪನ್ಯಾಸ ನೀಡಲಾಯಿತು.

ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಿ: ತಹಸೀಲ್ದಾರ್ ಪರುಶುರಾಮ್

Dec 14 2024, 12:48 AM IST
ಸಂಚಾರಕ್ಕೆ ಹೋಗಿದ್ದ ಕನ್ನಡ ರಥವು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ 87 ದಿನಗಳವರೆಗೂ ಸಂಚರಿಸಿ ಕೊನೆಯದಾಗಿ ಮತ್ತೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು. ಇದೀಗ ಪೂಜೆ ಸಲ್ಲಿಸಿ ಶ್ರೀರಂಗಪಟ್ಟಣ ಮಾರ್ಗವಾಗಿ ಪಾಂಡವಪುರ ತಲುಪಿ ನಂತರ ಮಂಡ್ಯಕ್ಕೆ ಕೊನೆಗೊಳ್ಳಲಿದೆ. ಎಲ್ಲರೂ ಸಹಕರಿಸಿ ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಬೇಕು.

ಕಾಸರಗೋಡಿನ ಕನ್ನಡ ಮಾಧ್ಯಮ ಅಂಗನವಾಡಿಗೆಮಲಯಾಳಿ ಶಿಕ್ಷಕಿ ನೇಮಕ: ಪಂಚಾಯ್ತಿ ವಿರುದ್ಧ ಪ್ರತಿಭಟನೆ

Dec 14 2024, 12:47 AM IST
ಮಲಯಾಳಿ ಭಾಷಿಕ ಶಿಕ್ಷಕಿಯ ನೇಮಕ ವಿರುದ್ಧದ ಕೇಸ್‌ ಕೇರಳ ಹೈಕೋರ್ಟ್‌ನಲ್ಲಿ ಇದೆ. ಕನ್ನಡಿಗರಿಂದ ಭಿಕ್ಷೆ ಎತ್ತಿ ಕನ್ನಡಿಗರು ಕೋರ್ಟ್‌ಗೆ ದೂರು ಸಲ್ಲಿಸಿದ್ದರು. ಈ ನಡುವೆಯೇ ಪಂಚಾಯ್ತಿ ವಿರುದ್ಧ ಈಗ ಪ್ರತಿಭಟನೆ ನಡೆದಿದೆ.

ಕನ್ನಡ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡಲು ಆಗ್ರಹ

Dec 13 2024, 12:48 AM IST
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡುವುದು ಸೇರಿದಂತೆ ಮತ್ತಿತರ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಶಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ನೇತೃತ್ವದಲ್ಲಿ ಮಠಾಧೀಶರು, ನೌಕರರು ಸುವರ್ಣ ವಿಧಾನಸೌಧದ ಬಳಿಯಿರುವ ಸುವರ್ಣ ಗಾರ್ಡನ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಯೊಬ್ಬರಲ್ಲೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳೆಯಬೇಕು: ಡಾ ಮೀರಾಶಿವಲಿಂಗಯ್ಯ

Dec 13 2024, 12:47 AM IST
ಮಂಡ್ಯ ಜಿಲ್ಲಾದ್ಯಂತ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆ ಏಕಕಾಲದಲ್ಲಿ ನಡೆಯುತ್ತಿದೆ. ಇದರಲ್ಲಿ ಜಿಲ್ಲೆಯಲ್ಲಿ ಸುಮಾರು 157 ಪದವಿ ಪೂರ್ವ ಕಾಲೇಜಿಗಳಿದ್ದು, ಅದರಲ್ಲಿ ಸುಮಾರು 28,000 ಮಕ್ಕಳು ಈ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ

Dec 12 2024, 12:32 AM IST
ಕನ್ನಡಪರ ಕಾರ್ಯಕರ್ತರು ಗ್ರಾಹಕರಿಗೆ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಚಲನ್‌ಗಳನ್ನು ನೀಡುತ್ತಿರುವದನ್ನು ಖಂಡಿಸಿ ಪ್ರತಿಭಟಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ : ಎಂ. ಬಸವರಾಜಪ್ಪ

Dec 12 2024, 12:31 AM IST
ತಿಪಟೂರು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನ ಶ್ರೀಮದ್ ರಂಭಾಪುರಿ ಪ್ರೌಢಶಾಲೆ ಆವರಣದಲ್ಲಿ ಡಿ.14ರ ಶನಿವಾರ ನಡೆಯಲಿರುವ ತಾಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಕಸಾಪ ತಾ. ಅಧ್ಯಕ್ಷ ಎಂ. ಬಸವರಾಜಪ್ಪ ತಿಳಿಸಿದರು.

16ರಂದು ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ ಸುವರ್ಣಸೌಧದ ಎದುರು ಪ್ರತಿಭಟನೆ

Dec 11 2024, 12:45 AM IST
ಹೋರಾಟಕ್ಕೆ ವೇಗ ನೀಡಿ ಸರ್ಕಾರದ ಗಮನ ಸೆಳೆಯಲು ಅಧಿವೇಶನದ ವೇಳೆ ಸುವರ್ಣಸೌಧದ ಬಳಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗುವುದು.

ಕನ್ನಡ ನಾಡಿನ ಹಿರಿಮೆಯ ರಾಜಕಾರಣಿ, ದೂರದೃಷ್ಠಿಯ ಮುತ್ಸದ್ಧಿ ಎಸ್ಎಂಕೆ

Dec 11 2024, 12:45 AM IST
ಸಿಂಹಾಸನಾರೋಹಣ ಮಾಡಿರುವ ತರಳಬಾಳು ಶ್ರೀಗಳ ಜೊತೆಗೆ ಮಾಜಿ ಸಿಎಂ ಎಸ್.‌ಎಂ.ಕೃಷ್ಣ

ಕನ್ನಡ ಪದಗಳಲ್ಲಿರುವ ಅರ್ಥ, ಶ್ರೀಮಂತಿಕೆ ಹೆಚ್ಚಿಸಲು ಉಪನ್ಯಾಸ, ಕಮ್ಮಟ ಸಹಾಯ: ಓಂಕಾರಪ್ರಿಯ ಬಾಗೇಪಲ್ಲಿ

Dec 10 2024, 12:34 AM IST
ಮಾತೃಭಾಷೆ, ತಂದೆ-ತಾಯಿ, ಗುರು ಹಿರಿಯರಿಗೆ ಗೌರವ ನೀಡುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕನ್ನಡ ಭಾಷೆ ಜ್ಞಾನವನ್ನು ಹೆಚ್ಚಾಗಿ ಬೆಳೆಸಿಕೊಳ್ಳಬೇಕು. ಕನ್ನಡ ಅಭಿಮಾನ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ನಿರಂತರ ನಿತ್ಯೋತ್ಸವ ಆಗಬೇಕು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 157
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved