• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಸರಗೋಡು ಕನ್ನಡ ಶಾಲೆ ದುಸ್ಥಿತಿ ಬಗ್ಗೆ ಕಸಾಪದಿಂದ ಮುಖ್ಯಮಂತ್ರಿಗಳಿಗೆ ಮನವಿ

Dec 08 2024, 01:18 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೇರಳದ ಗಡಿನಾಡು ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಕಾಸರಗೋಡು ಕನ್ನಡ ಶಾಲೆಯ ದುಸ್ಥಿತಿ ಮತ್ತು ಪಠ್ಯೇತರ ವಿಷಯಗಳಲ್ಲಿ ಕನ್ನಡದ ಅವಗಣನೆ ಮಾಡಿರುವ ಕೇರಳದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಜಗತ್ತಿನ ಪರಿಪೂರ್ಣವಾದ, ಸುಂದರ ಭಾಷೆ ಕನ್ನಡ: ಮಹೇಶ ಜೋಶಿ

Dec 08 2024, 01:17 AM IST
ಜಗತ್ತಿನ ಪರಿಪೂರ್ಣ ಮತ್ತು ಅತ್ಯಂತ ಸುಂದರವಾದ ಭಾಷೆ ಎಂದರೆ ಅದು ಕನ್ನಡ ಮಾತ್ರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ನಾಗ ಕ್ಷೇತ್ರಗಳಲ್ಲಿ ಷಷ್ಠಿ ಸಂಭ್ರಮ

Dec 08 2024, 01:17 AM IST
ಭಾನುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅನಂತ ಹಾಗೂ ಪದ್ಮನಾಭ ದೇವರ ಜೋಡು ದೇವರ ಬಲಿ ಉತ್ಸವ ಹೊರಟು ರಾಜಾಂಗಣದಲ್ಲಿ ವಿಶೇಷ ಕ್ಷೇತ್ರ ಪಾಲ ಪೂಜೆಯೊಂದಿಗೆ ದೇವರಿಗೆ ಉಡುಕೆ ಸುತ್ತು, ಚೆಂಡೆ ಸುತ್ತು ಹಾಗೂ ವಿಶೇಷವಾದ ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ದತ್‌ ಸಕ್ಕರೆ ಕಾರ್ಖಾನೆಗೆ ಕನ್ನಡ ಭಾಷೆ ಬಳಸಲು ಆಗ್ರಹ

Dec 08 2024, 01:16 AM IST
ಕನ್ನಡಪ್ರಭ ವಾರ್ತೆ ಚಡಚಣ ಹಾವಿನಾಳ ಗ್ರಾಮದ ಶ್ರೀ ದತ್‌ ಸಕ್ಕರೆ ಕಾರ್ಖಾನೆಯ ಆಡಳಿತದಲ್ಲಿ ಮರಾಠಿ ಭಾಷೆ ಬಳಸಲಾಗುತ್ತಿದೆ. ಕೂಡಲೇ ಇದನ್ನು ನಿಲ್ಲಿಸಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪಗೆ ಅಭಿನಂದನೆ

Dec 07 2024, 01:32 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ ಅಪಸ್ವರವಿಲ್ಲದ ಆಯ್ಕೆಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ

Dec 07 2024, 12:35 AM IST
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್‌ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.

ಕದಂಬ ಕನ್ನಡ ಜಿಲ್ಲೆ, ಬನವಾಸಿ ತಾಲೂಕಾಗಲಿ: ಅನಂತಮೂರ್ತಿ ಹೆಗಡೆ

Dec 07 2024, 12:34 AM IST
ಪ್ರತ್ಯೇಕ ಜಿಲ್ಲಾ ಹೋರಾಟಕ್ಕೆ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ ಶಾಸಕ ಭೀಮಣ್ಣ ನಾಯ್ಕ ಅವರೂ ಸಹಕಾರ ನೀಡುವುದರ ಜತೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿಸುವ ಮಾತನ್ನು ಹೇಳಿದ್ದಾರೆ.

ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಲಿ- ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು : ಸಚಿವ ಚಲುವರಾಯಸ್ವಾಮಿ

Dec 07 2024, 12:33 AM IST

  ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು. ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ಟಿಪ್ಪು ಗೋಷ್ಠಿ ಬೇಡ: ಬಿಜೆಪಿ

Dec 07 2024, 12:33 AM IST
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ವ್ಯಕ್ತಿಯ ವಿಚಾರ ಗೋಷ್ಠಿಯನ್ನು ಕೆಲ ಸಾಹಿತಿಗಳು ಆಯೋಜಿಸಲು ಸಿದ್ಧತೆ ಮಾಡಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನ

Dec 07 2024, 12:32 AM IST
ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಸ್ನ್ಯಾಕ್ಸ್, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 350 ಜನ ಬಾಣಸಿಗರು 900 ಜನ ಬಡಿಸುವವರು ಮತ್ತು ಅಡಿಗೆ ಸ್ವಚ್ಚತೆಗೆ ಸಂಬಂಧಿಸಿದಂತಹ ಕಾರ್ಮಿಕರು ಮೂರು ದಿನಗಳ ನಿರಂತರ ಕೆಲಸವನ್ನು ಮಾಡಲಿದ್ದಾರೆ ಹಾಗೂ ರುಚಿ ಶುಚಿಯಾದಂತಹ ಉಟವನ್ನು ಸಿದ್ದಪಡಿಸಲು ಸೂಚನೆ ನೀಡಲಾಗಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 157
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved