• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ವೈಚಾರಿಕತೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ

Jan 14 2025, 01:00 AM IST
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಆಶ್ರಯದಲ್ಲಿ ಅರಿವಿನ ಬೆಳಕು: ಉಪನ್ಯಾಸ ಮಾಲೆ- 1ರ ಕಾರ್ಯಕ್ರಮ ನಡೆಯಿತು.

ಜಿಲ್ಲಾಮಟ್ಟದ ಕನ್ನಡ ಜಾನಪದ ಸಮ್ಮೇಳನಕ್ಕೆ ಸಕಲ ಸಿದ್ದತೆ: ಓಣಿತೋಟ ರತ್ನಾಕರ್

Jan 13 2025, 12:47 AM IST
ನರಸಿಂಹರಾಜಪುರ, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಜ. 19 ರಂದು ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ

Jan 12 2025, 01:17 AM IST
ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಕನ್ನಡದ ತೇರನ್ನು ಎಳೆಯೋಣ

ಕನ್ನಡ ಕಡೆಗಣಿಸಿದ್ರೆ ಆಡುಭಾಷೆಗೆ ಸೀಮಿತವಾದೀತು

Jan 12 2025, 01:15 AM IST
ಜಗಳೂರು: ದೇವರಿಗೆ ಕನ್ನಡ ಕಲಿಸಿದ ಕನ್ನಡಿಗರಾದ ನಾವುಗಳೇ ಕನ್ನಡ ಉಳಿಸಿ ಬೆಳೆಸದಿದ್ದರೆ, ಮುಂದೊಂದು ದಿನ ಕನ್ನಡ ಭಾಷೆ ಆಡು ಭಾಷೆಯಾಗಿ ಉಳಿಯುವ ದಿನ ದೂರ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹಾಗೂ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಶಿಕ್ಷಣದ ಪ್ರತಿ ಹಂತದಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ವಿದ್ಯಾರ್ಥಿನಿ ನೇಹಾ ಹೊಸಮನೆ

Jan 12 2025, 01:15 AM IST
ನಮ್ಮ ಶಿಕ್ಷಣದ ಪ್ರತಿಯೊಂದು ಹಂತದಲ್ಲಿ ಕನ್ನಡದ ಕಲಿಕೆಗೆ ಆದ್ಯತೆ ನೀಡುವ ಮೂಲಕ ನಿಜವಾದ ಕಲಿಕೆಯ ಪರಿಪೂರ್ಣತೆಯೆಡೆಗೆ ಸಾಗೋಣ ಎಂದು ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ವಿದ್ಯಾರ್ಥಿನಿ ನೇಹಾ ಹೊಸಮನೆ ಅಭಿಪ್ರಾಯಪಟ್ಟರು. ಶಿವಮೊಗ್ಗ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ತಾಯಿ ಭುವನೇಶ್ವರಿ ಆರಾಧನೆಗೆ ಜಗಳೂರು ಸಜ್ಜು

Jan 11 2025, 12:47 AM IST
ರಾಜ್ಯದಲ್ಲಿಯೇ ಹಿಂದುಳಿದ ತಾಲೂಕು, ಬರದ ನಾಡು ಎಂಬ ಹಣೆಪಟ್ಟಿ ಹೊತ್ತಿರುವ ಜಗಳೂರಿನಲ್ಲಿ ಬರೋಬ್ಬರಿ 29 ವರ್ಷಗಳ ನಂತರ ಕನ್ನಡ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕನ್ನಡ ಶಾಲೆಗಳ ಸಬಲೀಕರಣಗೊಳಿಸಿ, 10ನೇ ತರಗತಿವರೆಗೆ ಕನ್ನಡ ಕಡ್ಡಾಯ ಮಾಡಿ-ಸಾಹಿತಿ ಸಂಕಣ್ಣನವರ

Jan 11 2025, 12:45 AM IST
ಕನ್ನಡ ಶಾಲೆಗಳ ಸಬಲೀಕರಣಗೊಳಿಸಿ, 10ನೇ ತರಗತಿ ವರೆಗೆ ಕನ್ನಡ ಕಡ್ಡಾಯ ಮಾಡಬೇಕು. ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದುವಂತಾಗಬೇಕು. ಅಂಗನವಾಡಿಗಳಿಗೆ ಆದ್ಯತೆ, ಹಾವೇರಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಿ, ಜಲಮೂಲ ಶೋಧಿಸಿ ರೈತರ ಕೃಷಿಗೆ ಅನುವು ಮಾಡಿಕೊಡಬೇಕು.

ಆಧುನಿಕ ವಚನಕಾರರಿಂದ ಬದುಕಿನ ಮೌಲ್ಯ ಅನಾವರಣ: ಕುವೆಂಪು ವಿವಿ ಕನ್ನಡ ಭಾರತಿಯ ಡಾ.ನವೀನ್‌ ಮಂಡಗದ್ದೆ

Jan 10 2025, 12:49 AM IST
ಆಧುನಿಕ ವಚನಕಾರರು ಸಮಾಜಕ್ಕೆ ಬದುಕಿನ ಮೌಲ್ಯ ಕಟ್ಟಿಕೊಟ್ಟಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ಉಪನ್ಯಾಸಕ ಡಾ.ನವೀನ್‌ ಮಂಡಗದ್ದೆ ಹೇಳಿದರು. ಶಿವಮೊಗ್ಗದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಯು.ಟಿ. ಖಾದರ್

Jan 10 2025, 12:46 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಅವರು ಮಾತನಾಡಿ, ಉಳ್ಳಾಲ ತಾಲೂಕು ಇತ್ತೀಚೆಗೆಯಷ್ಟೇ ರಚನೆಯಾಗಿದೆ. ಸಮ್ಮೇಳನದ ಪೂರ್ವಭಾವಿ ಸಭೆಗೆ ತಾಲೂಕಿನ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ ಎಂದರು.‌

ನಾಳೆಯಿಂದ ಜಗಳೂರಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 10 2025, 12:46 AM IST
ಜಗಳೂರಲ್ಲಿ ಪಟ್ಟಣದಲ್ಲಿ ಜ.11 ಮತ್ತು 12ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. 11ರಂದು ಬೆಳಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 172
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved