• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿವಿಜಿ, ಬಿಎಂಶ್ರೀ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳು: ಶಿಕ್ಷಣ ಇಲಾಖೆಯ ಮಂಜುನಾಥ ಪ್ರಸನ್ನ

Nov 22 2024, 01:17 AM IST
ಕವಿಗಳಾದ ಬಿ.ಎಂ.ಶ್ರೀಕಂಠಯ್ಯ, ಡಿ.ಜಿ.ಗುಂಡಪ್ಪ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳಾಗಿದ್ದು, ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಅಭಿಪ್ರಾಯಪಟ್ಟರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 20ನೇ ದಿನದ ಕಾರ್ಯಕ್ರಮದಲ್ಲಿ ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯ ಅವರ‌ ಕುರಿತು ಮಾತನಾಡಿದರು.

ಕನ್ನಡ ಭಾಷೆ ವಿಶ್ವ ಭಾಷೆಗಳ ರಾಣಿ: ಜ. ಸದಾಶಿವಾನಂದ ಶ್ರೀಗಳು

Nov 22 2024, 01:17 AM IST
ಅಕ್ಷರಗಳನ್ನು ದುಂಡಾಗಿ ಬರೆಯುವ ವಿಧಾನ ಯಾವುದಾದರೂ ಭಾಷೆಯಲ್ಲಿದ್ದರೆ ಅದು ಕನ್ನಡದಲ್ಲಿ ಮಾತ್ರ. ಇಂತಹ ಭಾಷೆ ಹಲವು ಕಾರಣಗಳಿಂದಾಗಿ ಅಳಿವಿನ ಅಂಚಿನಲ್ಲಿದೆ

ಬ್ಯಾಂಕ್‌ಗಳಲ್ಲಿ ಕನ್ನಡ ಬಳಸಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Nov 22 2024, 01:17 AM IST
ಬ್ಯಾಂಕ್‌ಗಳಲ್ಲಿ ಚಲನ್‌ಗಳನ್ನು ಕನ್ನಡದಲ್ಲಿ ನೀಡುತ್ತಿಲ್ಲ. ಹೊರ ರಾಜ್ಯಗಳಿಂದ ನೇಮಕವಾದ ಸಿಬ್ಬಂದಿ ಕನ್ನಡ ಕಲಿಯುವ ಪ್ರಯತ್ನ ಮಾಡುತ್ತಿಲ್ಲ. ಇದರಿಂದ ಗ್ರಾಹಕರ ಜತೆಗೆ ಬ್ಯಾಂಕ್ ವ್ಯವಹಾರಕ್ಕೂ ತೊಂದರೆಯಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ

Nov 22 2024, 01:16 AM IST
ಸಮ್ಮೇಳನದಲ್ಲಿ 30 ವರ್ಷಗಳ ಬಳಿಕ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯ ಜನತೆ ಮನೆ ಹಬ್ಬದಂತೆ ಆಚರಣೆ ಮಾಡಬೇಕು. ಸಮ್ಮೇಳನಕ್ಕೆ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.

ಕನ್ನಡ ನಾಡು ನುಡಿ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಪಾಟೀಲ

Nov 21 2024, 01:04 AM IST
ನಾಡಿನ ಹಿರಿಮೆ ಗರಿಮೆಗಳ ಬಗ್ಗೆ ಪ್ರತಿಯೊಬ್ಬ ಕನ್ನಡಿಗರಲ್ಲೂ ಅಭಿಮಾನವಿರಬೇಕು. ಕನ್ನಡಭಾಷೆಗೆ 2500 ವರ್ಷಗಳ ಇತಿಹಾಸವಿದ್ದು, ಪುರಾತನ ಐತಿಹ್ಯ ಹೊಂದಿದ ವೈಶಿಷ್ಟ್ಯವಾದ ಭಾಷೆ ಕನ್ನಡ

ಕನ್ನಡ ಕಲಿಕೆಯ ಬಗ್ಗೆ ಕುತೂಹಲ ಬೆಳೆಸಿಕೊಳ್ಳಿ

Nov 21 2024, 01:04 AM IST
ಶಿವಮೊಗ್ಗ: ಭಾಷೆಯ ಬಳಕೆಯಿಂದ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗಲಿದ್ದು, ಯುವ ಸಮೂಹ ಕನ್ನಡದ ಕಲಿಕೆಯತ್ತ ಹೆಚ್ಚು ಕುತೂಹಲ ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ಕನ್ನಡ ಅಧ್ಯಯನವನ್ನು ಕಡ್ಡಾಯ ಮಾಡಲಿ

Nov 21 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಹಬ್ಬವನ್ನು ಸಂಭ್ರಮದಿಂದ ನಿರಂತರ ಆಚರಿಸೋಣ. ಕನ್ನಡ ನಾಡು-ನುಡಿ. ನೆಲ-ಜಲವನ್ನು ಕಾಪಾಡುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸೋಣ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನಾ೯ಟಕ ಸುವರ್ಣ ಸಂಭ್ರಮ ಆಚರಿಸಿಕೊಂಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

೧೦ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

Nov 21 2024, 01:03 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಡಿ.೨ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅವಿಸ್ಮರಣೀಯವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕನ್ನಡದ ಮನಸ್ಸುಗಳು ತನು-ಮನ-ಧನದಿಂದ ಸಹಕಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡುವ ಅಗತ್ಯವಿದೆ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.

ಗೊ.ರು.ಚನ್ನಬಸಪ್ಪಗೆ ಒಲಿದ ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪಟ್ಟ

Nov 21 2024, 01:02 AM IST
ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ (ಗೊರುಚ) ಆಯ್ಕೆಯಾಗಿದ್ದಾರೆ.

ಕನ್ನಡ ಅಭಿಮಾನ ನವೆಂಬರ್‌ಗೆ ಸೀಮಿತ ಆಗದಿರಲಿ: ಡಾ.ಅಲೂರ

Nov 21 2024, 01:00 AM IST
ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ ಸಾಹಿತ್ಯ ಸಂಘ ಕನ್ನಡ ವಿದ್ಯಾರ್ಥಿ ಬಳಗ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ನುಡಿನೃತ್ಯ ಸಂಭ್ರಮ -24 ಮತ್ತು ಪುರಾತನ ವಸ್ತುಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved