• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಗೆ ಶ್ರೀಮಂತ ಪರಂಪರೆ ಇದೆ: ಸ್ಮಿತಾ

Nov 18 2024, 12:06 AM IST
ದೊಡ್ಡಬಳ್ಳಾಪುರ: ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು.‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಸಂಚಿಹೊನ್ನಮ್ಮ ಕೊಡುಗೆ ಅಪಾರ: ಪ್ರೊ. ನಂಜುಂಡಸ್ವಾಮಿ ಹರದನಹಳ್ಳಿ

Nov 18 2024, 12:05 AM IST
ಸಂಚಿಹೊನ್ನಮ್ಮ, ಮಲೆಯೂರು ದೇವಚಂದ್ರ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಎಂದು ಪ್ರೊ.ನಂಜುಂಡಸ್ವಾಮಿ ಹರದನಹಳ್ಳಿ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 16ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತಿಹಾಸ, ಸಂಸ್ಕೃತಿ, ಭಾವನೆಯ ಮಿಶ್ರಣವೇ ಕನ್ನಡ : ಈ.ಸಿ.ನಿಂಗರಾಜ್‌ಗೌಡ

Nov 18 2024, 12:04 AM IST
ಮಹಾಭಾರತ ಕಾಲದಿಂದಲೂ ಕನ್ನಡ ಭಾಷೆಯ ಬಳಕೆಯಲ್ಲಿರುವ ಇತಿಹಾಸವಿದೆ. ಅಲ್ಲಿಂದ ಕನ್ನಡ ಹುಟ್ಟಿ, ಬೆಳೆಯುತ್ತಾ ಬಂದಿದ್ದು, ವಿಶ್ವದ ಅತಿ ಸುಂದರ ಹಾಗೂ ಶ್ರೇಷ್ಠ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ-ಮಾನ ದೊರಕಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ.

ನ.24ಕ್ಕೆ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ 19ನೇ ವಾರ್ಷಿಕ ಮಹಾಸಭೆ

Nov 18 2024, 12:04 AM IST
ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ ವತಿಯಿಂದ ನ.24 ರಂದು ಬೆಳಗ್ಗೆ 10.30ಕ್ಕೆ ವಾಜಪೇಯಿ ಬಡಾವಣೆಯ ಸಂಘದ (ಪಿಎಫ್ ಕಚೇರಿ ಪಕ್ಕ) ಕಾರ್ಯಾಲಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಹಯಗ್ರೀವ ಪೂಜೆ ಕಾರ್ಯಕ್ರಮದ ಉದ್ಘಾಟನೆ, ದಾನಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, 19ನೇ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್. ಕೃಷ್ಣಮೂರ್ತಿ ತಿಳಿಸಿದರು.

ಕನ್ನಡ ಪ್ರೇಮ ನವೆಂಬರ್‌ಗೆ ಸೀಮಿತವಾಗದಿರಲಿ: ಸಹಕಾರ ಸಂಘದ ಅಧ್ಯಕ್ಷ ಕೆ.ವಿ. ಕುಮಾರ್

Nov 18 2024, 12:04 AM IST
ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿರುವ, ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿರುವ ಕನ್ನಡ ಭಾಷೆ ನಮ್ಮೆಲ್ಲರ ಜೀವನದಲ್ಲಿ ಹಾಸುಹೊಕ್ಕಾಗಿದೆ.

ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ

Nov 18 2024, 12:04 AM IST
ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಸಾಹಿತಿಗಳು, ಜನಪದರು ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ: ತಿಮ್ಮರಾಯಿಗೌಡ

Nov 18 2024, 12:03 AM IST
ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಂ. ಶ್ರೀಕಂಠಯ್ಯ ಅವರು ಹೆಚ್ಚು ಕನ್ನಡ ಬಳಸುವ ಮಂಡ್ಯ ಜಿಲ್ಲೆಯ ಬೆಳ್ಳೂರಿನವರು. ನವೋದಯ ಸಾಹಿತ್ಯಕ್ಕೆ ಮುನ್ನುಡಿ ಬರೆದವರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ವೇಳೆ ಕನ್ನಡ ಎಂಎ ತರಗತಿ ಆರಂಭ ಮತ್ತು ಪ್ರಥಮ ಬಾರಿಗೆ ತಮ್ಮ ಸ್ವಂತ ಹಣದಿಂದ ಅಚ್ಚುಕೂಟ ಪ್ರಾರಂಭಿಸಿದವರು.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಶಾಸಕ ಎಚ್.ಟಿ.ಮಂಜು ಸ್ವಾಗತ

Nov 18 2024, 12:02 AM IST
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು.

ಆಟೋ ಚಾಲಕರಿಂದ ಕನ್ನಡ ನಾಡು-ನುಡಿ ಉಳಿವಿಗೆ ನಿರಂತರ ಹೋರಾಟ: ಡಿ.ಸಿ.ತಮ್ಮಣ್ಣ

Nov 18 2024, 12:02 AM IST
ಪರಭಾಷಿಗರ ಹಾವಳಿಯಿಂದ ರಾಜ್ಯದ ರಾಜಧಾನಿ ಬೆಂಗಳೂರು ಭಾಗದಲ್ಲಿ ಕನ್ನಡ ಭಾಷೆ ವರ್ಚಸ್ಸು ಸಾಕಷ್ಟು ಕುಂದಿದೆ. ಆಟೋ ಚಾಲಕರು, ಮಾಲೀಕರು ಕನ್ನಡದ ಉಳಿವಿಗೆ ನಿರಂತರ ಶ್ರಮ ಹಾಕುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳೂ ಕೂಡ ಹಲವು ಹೋರಾಟ ನಡೆಸುತ್ತಿವೆ. ಕನ್ನಡದ ಉಳಿವಿಗೆ ಸರ್ಕಾರ ಅಗ್ರ ನಿರ್ಣಯವೊಂದನ್ನೆು ಕೈಗೊಳ್ಳಬೇಕು.

ಉಪ್ಪಿನಂಗಡಿ ಕಸಾಪ ಹೋಬಳಿ ಘಟಕದಿಂದ ಕನ್ನಡ ಕಲರವ ಕಾರ್ಯಕ್ರಮ

Nov 18 2024, 12:01 AM IST
ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಾಕರ್ಷಕವಾಗಿ ಮೂಡಿಬಂದಿತು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved