• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕಡ್ಡಾಯ ಬಳಕೆಗೆ ಕಾನೂನು ರೂಪಿಸಿ: ಬಿಳಿಮಲೆ

Nov 13 2024, 01:35 AM IST
ಆನ್‌ಲೈನ್‌ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ, ಝೊಮ್ಯಾಟೋದಂತಹ ಸಂಸ್ಥೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ, ಕಡ್ಡಾಯವಾಗಿ ಕನ್ನಡ ಬಳಸುವಂತೆ ಕಾನೂನು ತರುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ.

ಕನ್ನಡ ಸುಂದರ- ಸುಲಲಿತ ಭಾಷೆ : ರವೀಂದ್ರ ನಾಯಕ್

Nov 13 2024, 12:52 AM IST
ಹಿರಿಯೂರು: ಕಲಿಯೋಕೆ ಕೋಟಿ ಭಾಷೆ ಇದ್ದರೂ ಸಹ ಆಡೋಕೆ ಒಂದೇ ಭಾಷೆಯಾಗಿರುವ ನಮ್ಮ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕ ರವೀಂದ್ರ ನಾಯಕ್ ಹೇಳಿದರು.

ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯ ಓದುವ ಹವ್ಯಾಸವೂ ಇರಬೇಕು: ಡಾ.ರಾಜಶೇಖರ್‌

Nov 13 2024, 12:51 AM IST
ಜೀವನದಲ್ಲಿ ಪುಸ್ತಕಗಳ ಪ್ರಾಮುಖ್ಯತೆಯನ್ನು ಇತಿಹಾಸದಿಂದ ಗಮನಿಸಬಹುದಾಗಿದೆ. ಪ್ರಾಚೀನ ಕಾಲದ ಜನರು ತಮ್ಮ ಕಲ್ಪನೆಗಳನ್ನು ಬಂಡೆಗಳು, ಪುಸ್ತಕಗಳ ಮೇಲೆ ರಚಿಸುತ್ತಿದ್ದರು. ಆದ್ದರಿಂದ ಇಂದಿನ ಭವಿಷ್ಯದ ಪೀಳಿಗೆಯು ಅವರ ಕಲ್ಪನೆಯ ಇತಿಹಾಸದ ಪುಸ್ತಕಗಳನ್ನು ಓದುವುದರಿಂದ ಪೂರ್ವಜರ ಬಗ್ಗೆ ಜ್ಞಾನ ಪಡೆಯಬಹುದು ಎಂದು ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಪಾಲಕ ಡಾ.ರಾಜಶೇಖರ್‌ ಜಿ. ನ್ಯಾಮತಿಯಲ್ಲಿ ಹೇಳಿದ್ದಾರೆ.

ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ

Nov 13 2024, 12:47 AM IST
ನಾವು ಕೇವಲ ನವೆಂಬರ್ ಕನ್ನಡಿಗರಾಗದೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ ಎಂದು ಕಾಂಗ್ರೆಸ್ ಮುಖಂಡ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಸಿ.ಬಿ.ಅಸ್ಕಿ ಹೇಳಿದರು.

ಕನ್ನಡಜ್ಯೋತಿ ರಥದಿಂದ ಕನ್ನಡ ಸಂಸ್ಕೃತಿ ಅರಿವು: ತಹಸೀಲ್ದಾರ್‌ ಕೃಷ್ಣಮೂರ್ತಿ

Nov 13 2024, 12:47 AM IST
ಕನ್ನಡ ನಾಡು, ನುಡಿ, ನೆಲ, ಜಲ, ಕನ್ನಡಾಭಿಮಾನ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಕಾಪಾಡುತ್ತ, ವಿಸ್ತಾರವಾಗಿ ಪಸರಿಸುವ ಜತೆಗೆ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕನ್ನಡಜ್ಯೋತಿ ರಥವು ರಾಜ್ಯದಲ್ಲಿ ಸಂಚರಿಸುತ್ತಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ಹೊಳೆನರಸೀಪುರಕ್ಕೆ ಆಗಮಿಸಿದ ಕನ್ನಡಜ್ಯೋತಿ ರಥಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಎಲ್ಲೆಲ್ಲಿ ಕನ್ನಡ ಬಳಸಲು ಸಾಧ್ಯವೋ ಅಲ್ಲೆಲ್ಲಾ ಕನ್ನಡ ಬಳಸಿ

Nov 13 2024, 12:45 AM IST
ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕನ್ನಡವನ್ನು ಕಟ್ಟುತಿಲ್ಲ. ಆಟೋ ಚಾಲಕರು ಕನ್ನಡವನ್ನು ಕಟ್ಟುತ್ತಿದ್ದಾರೆ.

ಕನ್ನಡ ಪರಂಪರೆ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಲಿ

Nov 13 2024, 12:07 AM IST
ದೊಡ್ಡಬಳ್ಳಾಪುರ: ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ‌.ಶಾಲಿನಿ ತಿಳಿಸಿದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಶ್ರೀಮಂತಗೊಳಿಸಿ : ಡಾ.ಟಿ.ತಮಿಜ್‌ಮಣಿ

Nov 13 2024, 12:03 AM IST
ಕನ್ನಡ ಭಾಷೆ ರಾಮಾಯಾಣದಲ್ಲಿಯೂ ಕೂಡ ಸೇರ್ಪಡೆಯಾಗಿದ್ದು, ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದುವ ಮೂಲಕ ಶ್ರೀಮಂತ ಭಾಷೆಯಾಗಿ ಹೊರಹೊಮ್ಮುತ್ತಿದೆ.

ಮಕ್ಕಳಿಗೆ ಪೋಷಕರು ಪರ ಭಾಷಾ ವ್ಯಾಮೋಹ ಬಿಟ್ಟು ಚಿಕ್ಕಂದಿನಿಂದಲೇ ಕನ್ನಡ ಭಾಷೆಯ ಹಿರಿಮೆ ತಿಳಿಸಿಕೊಡಿ

Nov 12 2024, 01:34 AM IST

 ಪೋಷಕರು ಪರ ಭಾಷಾ ವ್ಯಾಮೋಹ ಬಿಟ್ಟು ಮಕ್ಕಳಿಗೆ ಚಿಕ್ಕಂದಿನಿಂದಲೇ ಕನ್ನಡದಲ್ಲಿ ಮಾತನಾಡುವುದನ್ನು ಕಲಿಸಿಕೊಡುವಂತೆ ಆಕಾಶವಾಣಿ ಕಲಾವಿದ ಹಾಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿಕ್ಕಮರೀಗೌಡ ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ

Nov 12 2024, 12:47 AM IST
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved