• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಏಕೀಕರಣ ಬಳಿಕವೂ ಚಾಮರಾಜನಗರ ಜಿಲ್ಲೆಯಲಿ ಕನ್ನಡ ಉಳಿದಿದೆ: ಸಿ.ಮಂಜುನಾಥ ಪ್ರಸನ್ನ

Dec 02 2024, 01:19 AM IST
ಏಕೀಕರಣದ ನಂತರವೂ ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸನಿಹದಲ್ಲಿದ್ದರೂ ಕನ್ನಡದ ವಾತಾವರಣ ಉಳಿಸಿಕೊಂಡ ಜಿಲ್ಲೆ ಎಂದರೆ ಚಾಮರಾಜನಗರ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಹೇಳಿದರು. ಗುಂಡ್ಲುಪೇಟೆಯಲ್ಲಿ ಕನ್ನಡ ಸುವರ್ಣ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆ ಇತ್ತೀಚಿಗೆ ಅನ್ಯಭಾಷೆಗಳ ವ್ಯಾಮೋಹದಿಂದ ಕುಗ್ಗುತ್ತಿದೆ

Dec 02 2024, 01:19 AM IST
ಆಟೋ ಚಾಲಕರು ತಮ್ಮ ವಾಹನಗಳಿಗೆ ಕನ್ನಡದ ಹಿರಿಮೆ ಸಾರುವ ಸಂದೇಶಗಳನ್ನು, ಚಿತ್ರಗಳನ್ನು ಬರೆಸುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಹೇಳಿದರು. ಪಟ್ಟಣದ ಜೂನಿಯರ್‌ ಕಾಲೇಜು ಆವರಣದಲ್ಲಿ ಹೊಯ್ಸಳ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಹಮ್ಮಿಕೊಂಡ ಅದ್ಧೂರಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲೂಕಿನ ಹಲ್ಮಿಡಿಯಲ್ಲಿ ಲಭ್ಯವಾದ ಶಿಲಾಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಜಗತ್ತಿನ ಸಾವಿರಾರು ಭಾಷೆಯಲ್ಲಿ ಲಿಪಿಯನ್ನು ಹೊಂದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದೆ ಎಂದರು.

ಜನಪದ ಸಾಹಿತ್ಯ ಕನ್ನಡ ಸಾಹಿತ್ಯದ ಬೇರು: ಮೆಹಬೂಬ್ ಕಿಲ್ಲೇದಾರ

Dec 02 2024, 01:19 AM IST
ಜನಪದ ಸಾಹಿತ್ಯ ಕನ್ನಡ ಸಾಹಿತ್ಯ ಕೋಶದ ಬೇರಾಗಿದೆ.

ಸಾರ್ವಜನಿಕ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಪ್ರಕಾಶ್

Dec 02 2024, 01:19 AM IST
ರಾಜ್ಯದಲ್ಲೇ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಎಂಬ ಹೆಗ್ಗಳಿಕೆ ಮಂಡ್ಯಕ್ಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಅಂಗಡಿ ವ್ಯಾಪಾರ ಸ್ಥಳಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಹಾಕಬೇಕು. ನಾಮಫಲಕಗಳು ಶೇ.೬೦ರಷ್ಟು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು.

ಶಾಶ್ವತ ಸೇವಾ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Dec 02 2024, 01:18 AM IST
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು ಅತ್ಯಂತ ಪುಣ್ಯದ ಕೆಲಸ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಜನರು ಭಾಗವಹಿಸಿ: ಡಾ.ಎಸ್.ವಿ.ಲೋಕೇಶ್

Dec 02 2024, 01:18 AM IST
ಕನ್ನಡ ಭಾಷೆ ಸಾಹಿತ್ಯದ ಶ್ರೀಮಂತಿಕೆಯ ಪ್ರತಿರೂಪವಾಗಿ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಸಮ್ಮೇಳನದ ಯಶ್ವಸಿಗೆ ಮುಂದಾಗಬೇಕು. ಸಮ್ಮೇಳನದ ಪ್ರಚಾರಕ್ಕಾಗಿ ಕನ್ನಡ ರಥವು ತಾಲೂಕಿನಲ್ಲಿ ಐದು ದಿನಗಳ ಕಾಲ ಸಂಚರಿಸಲಿದೆ.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ

Dec 02 2024, 01:18 AM IST
ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬರುವ ತಿಂಗಳು ಸಂತೆಬೆನ್ನೂರು ಗ್ರಾಮದಲ್ಲಿ ನಡೆಯಲಿರುವ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಕಲ ರೀತಿಯ ಸಹಕಾರಗಳನ್ನು ನೀಡಲಿದ್ದೇನೆ. ಕನ್ನಡ ಸಾಹಿತ್ಯವನ್ನು ಬೆಳೆಸಲು ಸಂಪೂರ್ಣ ಬೆಂಬಲ ನೀಡುವೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದರು.

ಕನ್ನಡ ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ದೊಡ್ಡೇಗೌಡ

Dec 02 2024, 01:18 AM IST
ಕನ್ನಡ ಭಾಷಾ ಸಂಸ್ಕೃತಿ ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಡಾ. ದೊಡ್ಡೇಗೌಡ ಹೇಳಿದರು.

ಕದಂಬ ಕನ್ನಡ ಜಿಲ್ಲೆ ಆಗುವ ವರೆಗೂ ಹೋರಾಟ ನಿಲ್ಲದು: ಅನಂತಮೂರ್ತಿ ಹೆಗಡೆ

Dec 02 2024, 01:17 AM IST
ಈ ಹೋರಾವು ಜಾತ್ಯತೀತ ಹಾಗೂ ಪಕ್ಷಾತೀತವಾಗಿದೆ. ಹೋರಾಟದಲ್ಲಿ ಘಟ್ಟದ ಮೇಲಿನ ತಾಲೂಕಿನ ಸರ್ವಜನರು ಭಾಗವಹಿಸಿ ಶಕ್ತಿ ತುಂಬುವ ಕೆಲಸ ಮಾಡಿದರೆ ಶೀಘ್ರದಲ್ಲಿ ಶಿರಸಿ ಜಿಲ್ಲಾ ಕೇಂದ್ರ ಸ್ಥಾನವನ್ನಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭೂಕಂಪ, ಬೆದರಿದ ಜನ

Dec 02 2024, 01:17 AM IST
ಭಾನುವಾರ ಬೆಳಗ್ಗೆ 11.50ರ ಸುಮಾರಿಗೆ ಭಾರಿ ಸದ್ದು ಕೇಳಿಬಂತು. ನಂತರ 2- 3 ಸೆಕೆಂಡುಗಳ ಕಾಲ ಭೂಮಿ ಅದುರಿತು. ಜನತೆ ಭಯಗೊಂಡು ಮನೆಯಿಂದ ಹೊರಕ್ಕೆ ಬಂದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 172
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved