• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಅಭಿಮಾನದ ಆಡಳಿತ ಭಾಷೆಯಾಗಲಿ: ಪ್ರೊ. ಕೌಜಲಗಿ

Dec 02 2024, 01:16 AM IST
ಆಡು ಭಾಷೆಯಾಗಿ ಹೆಚ್ಚು ಕನ್ನಡವನ್ನು ಬಳಿಸಿದಾಗ ಮಾತ್ರ ಮುಂದಿನ ಯುವ ಪೀಳಿಗೆ ಕನ್ನಡ ಭಾಷೆಯನ್ನು ಉಳಿಸಿ, ಬೆಳಿಸಲು ಸಾಧ್ಯ ಎಂದು ಹುಬ್ಬಳ್ಳಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ ಕರೆ ನೀಡಿದರು.

ಕನ್ನಡ ಅಭಿಮಾನ ಬೆಳೆಸುವ ಸಾಹಿತ್ಯ ಸಮ್ಮೇಳನಗಳು

Dec 02 2024, 01:15 AM IST
ಮಾಗಡಿ: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 20, 21, 22 ರಂದು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಸಮ್ಮೇಳನದ ಅರಿವು ಮೂಡಿಸಲು ಕನ್ನಡ ರಥಯಾತ್ರೆ ಮಾಡಲಾಗುತ್ತಿದೆ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು.

ಅನಂತಪುರಿ ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಗಡಿನಾಡ ಕನ್ನಡಿಗರ ಸಮಸ್ಯೆ ಚರ್ಚೆ

Dec 02 2024, 01:15 AM IST
ವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.

ಕನ್ನಡ ನಿತ್ಯ ಬಳಕೆಯ ಭಾಷೆಯಾಗಲಿ

Dec 02 2024, 01:15 AM IST
ಕನ್ನಡಿಗರು ಸಾಂಕೇತಕವಾಗಿ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡಿಗರಾಗದೇ ನಿತ್ಯದಲ್ಲಿ ಕನ್ನಡ ಭಾಷೆಯನ್ನು ಆರಾಧಿಸಬೇಕು. ಆಗಾದಾಗ ಮಾತ್ರ ಕನ್ನಡ ನಿತ್ಯದ ಭಾಷೆಯಾಗುವುದು ಎಂದು ಬಿಜೆಪಿ ಮುಖಂಡ ರಾಜೇಶ್ ಪಾಟೇಲ್ ಹೇಳಿದರು.

ಕನ್ನಡ ಬೆಳವಣಿಗೆ ಮನೆಯಿಂದಲೇ ಆದಲ್ಲಿ ಭಾಷೆ ಜೀವಂತ: ಶಾಸಕ ಬಸವಂತಪ್ಪ

Dec 02 2024, 01:15 AM IST
ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಾವು ಎಷ್ಟೇ ಭಾಷೆ ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ: ಶ್ರೀಇಳೈ ಅಳ್ವಾರ್‌ ಸ್ವಾಮೀಜಿ

Dec 01 2024, 01:35 AM IST
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.

ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ‘ಕನ್ನಡ ಹಬ್ಬ’

Dec 01 2024, 01:33 AM IST
69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೃಹತ್‌ ಕನ್ನಡ ಮೆರವಣಿಗೆ ಉದ್ಘಾಟಿಸಲಾಯಿತು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ದೃಢಸಂಕಲ್ಪ ಅಗತ್ಯ: ಡಾ.ಬೋರೇಗೌಡ ಚಿಕ್ಕಮರಳಿ

Dec 01 2024, 01:32 AM IST
ಕನ್ನಡ ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳ್ಳಬಾರದು. ಕನ್ನಡಾಂಬೆಯೂ ನಾಡ ದೇವತೆಯಾಗಿರುವುದರಿಂದ ನಿತ್ಯ ಉತ್ಸವದಂತೆ ಕನ್ನಡ ರಾಜ್ಯೋತ್ಸವವನ್ನು ವರ್ಷವಿಡೀ ಆಚರಣೆ ಮಾಡುವ ಮೂಲಕ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು.

ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದ ಶಿವರಾಮು

Dec 01 2024, 01:32 AM IST
ಕನ್ನಡ ಭಾಷೆ ಅಕ್ಷರ ಮಾತ್ರವಲ್ಲ, ಕನ್ನಡಿಗರ ನರನಾಡಿಗಳಲ್ಲಿ ಇರುವ ಭಾಷೆ ಕನ್ನಡ ಎಂದು ನಾಗಶ್ರೀ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್ ಶಿವರಾಮು ಹೇಳಿದರು. ಟೈಮ್ಸ್‌ ಪಿಯು ಕಾಲೇಜು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಂಪ್ರದಾಯಕ ದಿನ, ಪ್ರಯೋಗ ಶಾಲೆ ಹಾಗೂ, ಸವಿರುಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಸಂದಿವೆ. ಕನ್ನಡ ಭಾಷೆಯನ್ನು ಬೆಳೆಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗೆ ಸಿದ್ಧರಾಗಬೇಕು. ಪದವಿಪೂರ್ವ ಕಾಲೇಜು ಹಂತ ವಿದ್ಯಾರ್ಥಿಗಳ ಪಾಲಿಗೆ ಪ್ರಮುಖ ಘಟ್ಟವಾಗಿದೆ ಎಂದರು.

ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಕನ್ನಡ ಹಬ್ಬ

Dec 01 2024, 01:31 AM IST
ದೊಡ್ಡಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 172
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved