• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಪ್ರದೇಶದಲ್ಲಿ ಕನ್ನಡ ಉಳಿಸಿ, ಬೆಳೆಸಬೇಕು

Nov 02 2025, 02:45 AM IST
ಕರ್ನಾಟಕ ಏಕೀಕರಣವು ಒಂದು ಮಹತ್ವದ ಐತಿಹಾಸಿಕ ಘಟ್ಟ. ಕನ್ನಡ ಮಾತನಾಡುವ ಪ್ರದೇಶಗಳೆಲ್ಲ ಒಗ್ಗೂಡಿ ಭಾಷಾ ಆಧಾರದ ಮೇಲೆ ರಾಜ್ಯ ವಿಂಗಡಣೆಯಾಗಲು ಹೋರಾಡಿದ ಎಲ್ಲ ಮಹನೀಯರನ್ನು ನಾವು ಸದಾ ಸ್ಮರಿಸಬೇಕು. ಕನ್ನಡ ಭಾಷೆಗೆ ತನ್ನದೇ ಆದ ಶ್ರೀಮಂತ ಇತಿಹಾಸವಿದ್ದು, ನಾವೆಲ್ಲರೂ ನಮ್ಮ ಭಾಷೆಯ ಬಳಕೆಯನ್ನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕು.

ಲೈಬ್ರೆರಿಗಳಿಗೆ ಕನ್ನಡ ಪುಸ್ತಕಸಗಟು ಖರೀದಿಸಿ : ಎಚ್‌ಡಿಕೆ

Nov 02 2025, 02:45 AM IST

ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ. ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕನ್ನಡ ಭಾಷೆ ಕಲಿಕೆಗೆ ಮತ್ತೆ ಪ್ರಾಮುಖ್ಯತೆ: ಶಾಸಕ ಹರೀಶ್‌

Nov 02 2025, 02:45 AM IST
ಇಂಗ್ಲೀಷ್‌ ಭಾಷೆ ಮಾತನಾಡಿದರೆ ಅವರು ಬುದ್ಧಿವಂತರು ಎಂಬ ಕಾಲವೊಂದಿತ್ತು, ಆದರೆ ಈಗ ಕಾಲ ಬದಲಾಗಿದೆ ಬೆಂಗಳೂರು ಸೇರಿದಂತೆ ಹೊರ ದೇಶದ ಕನ್ನಡಿಗರೂ ಕನ್ನಡ ಮಾತನಾಡಲು ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂದು ಶಾಸಕ ಬಿ.ಪಿ.ಹರೀಶ್‌ ಅಭಿಪ್ರಾಯಪಟ್ಟರು.

ಸಿದ್ಧಗಂಗಾ ಸಂಸ್ಥೆಯಲ್ಲಿ ಕನ್ನಡ ಹಬ್ಬ

Nov 02 2025, 02:45 AM IST
ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಶಾಲಾ-ಕಾಲೇಜಿನ ಮಕ್ಕಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಸೇರಿ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಕನ್ನಡ ಭಾಷೆಗೆ ಧಕ್ಕೆಯಾದ್ರೆ ನಮ್ಮ ಜಿಲ್ಲೆಯಿಂದಲೇ ಮೊದಲ ಧ್ವನಿ: ಶಾಸಕ ಎ.ಆರ್. ಕೖಷ್ಣಮೂರ್ತಿ

Nov 02 2025, 02:45 AM IST
ಅತ್ಯಂತ ಶ್ರೀಮಂತ ಭಾಷೆ ಕನ್ನಡವಾಗಿದೆ. ನಮ್ಮ ನಾಡು ಶ್ರೀಮಂತ ಸಂಸ್ಕೃತಿ, ಇತಿಹಾಸ, ಪ್ರಕೃತಿ ಸೌಂದರ್ಯ ಹೊಂದಿದೆ. ಇಲ್ಲಿನ ಕಲೆ, ಶಿಲ್ಪಕಲೆ ಸೇರಿ ಅನೇಕ ವಿಚಾರಗಳಲ್ಲಿ ವಿವಿಧತೆಯಲ್ಲಿ ಏಕತೆ ಹೊಂದಿರುವ ಸಂಪದ್ಭರಿತ ರಾಜ್ಯ ನಮ್ಮದಾಗಿದೆ. ನಾವೆಲ್ಲರೂ ಭಾಷಾಭಿಮಾನಿಗಳಾಗುವ ಜೊತೆ ಕನ್ನಡ ಉಳಿಸಿ ಬೆಳೆಸುವಲ್ಲಿ ಕಟಿಬದ್ಧರಾಗಬೇಕು.

ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ

Nov 02 2025, 02:45 AM IST

ಕನ್ನಡಪರ ಹೋರಾಟಗಾರರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಪ್ರೀತಿಯಿಂದ ಕಲಿಯಬೇಕು, ಒತ್ತಡದಿಂದ ಅಲ್ಲ

Nov 02 2025, 02:45 AM IST
ಕನ್ನಡ ನಾಡಲ್ಲಿ ಹುಟ್ಟಿದ ನಾವುಗಳ ಕನ್ನಡ ಭಾಷೆಯ ಕುರಿತು ಕೀಳಿರಮೆ ಹೊಂದಿದ್ದೇವೆ. ಕೆಲವೊಂದು ಕಡೆ ಒತ್ತಡದಿಂದ ಕನ್ನಡ ಬಳಸುತ್ತಾರೆ. ಆದರೆ ಇದು ತಪ್ಪು, ಕನ್ನಡ ಭಾಷೆಯನ್ನು ನಾವೆಲ್ಲರೂ ಮನಸ್ಸಿನಿಂದ, ಪ್ರೀತಿ ಪೂರ್ವಕವಾಗಿ ಮಾತನಾಡಬೇಕು. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡಲ್ಲಿ ನಾವು ಹುಟ್ಟಿರುವುದು ನಮ್ಮೆಲ್ಲರ ಅದೃಷ್ಟ ಎಂದೇ ಭಾವಿಸಬೇಕು.

ಸರ್ಕಾರದ ಇಚ್ಚಾಶಕ್ತಿಯ ಕೊರತೆಯಿಂದ ಕನ್ನಡ ಶಾಲೆ ಮುಚ್ಚುವ ಸ್ಥಿತಿ: ಶಾಸಕ ಆರಗ ಜ್ಞಾನೇಂದ್ರ

Nov 02 2025, 02:30 AM IST
ಪೋಷಕರಿಗೆ ಇಂಗ್ಲೀಷ್ ಭಾಷೆಯ ಮೇಲಿನ ವ್ಯಾಮೋಹ ಮತ್ತು ಸರ್ಕಾರದ ಇಚ್ಚಾಶಕ್ತಿಯ ಕೊರತೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು.

ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಮುನಿಯಪ್ಪ ಭರವಸೆ

Nov 02 2025, 02:30 AM IST
ದೇವನಹಳ್ಳಿ: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರುತಿಸಿದ್ದು, ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 02 2025, 02:30 AM IST
ಮಾಗಡಿ: ನವೆಂಬರ್ ತಿಂಗಳ ಪೂರ್ಣ ಕೆಂಪೇಗೌಡ ಉತ್ಸವ ನಡೆಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 194
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved