• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಿಪ್ಪನ್‍ಪೇಟೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ

Nov 10 2024, 01:58 AM IST
ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಪಿಎಸ್‍ಐ ಪ್ರವೀಣ್‍ಕುಮಾರ್ ಚಾಲನೆ

ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ

Nov 10 2024, 01:52 AM IST
ಗಡಿಭಾಗ ಸಂಕೇಶ್ವರ ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ವೀರರಾಣಿ ಕಿತ್ತೂರು ಚನ್ನಮ್ಮ ವೇದಿಕೆ, ಗಾಂಧಿ ವೃತ್ತದಲ್ಲಿ ಕನ್ನಡ ಕನ್ನಡ ಧ್ವಜಾರೋಹಣ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು.

ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಎಸ್.ಎಚ್.ಪೂರ್ಣೇಶ್

Nov 10 2024, 01:50 AM IST
ಬಾಳೆಹೊನ್ನೂರು, ಅತ್ಯಂತ ಶ್ರೀಮಂತ ಹಾಗೂ ಪ್ರೀತಿಯ ಭಾಷೆಯಾದ ಕನ್ನಡ ಹೃದಯಕ್ಕೆ ಹತ್ತಿರುವಾಗುವ ಭಾಷೆಯಾಗಿದೆ ಎಂದು ಎನ್.ಆರ್.ಪುರ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಹೇಳಿದರು.

(ಮಿಡಲ್‌) ಪ್ರತಿ ಕನ್ನಡಿಗ ಮನೆಯಲ್ಲಿ ಕನ್ನಡ ಹಬ್ಬಆಚರಿಸಲಿ

Nov 10 2024, 01:44 AM IST
ಆನಂದಪುರ ಕನ್ನಡ ಸಂಘದ 42ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಮೆರವಣಿಗೆಗೆ ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡು, ಪ್ರಾಂಶುಪಾಲ ರವಿಶಂಕರ್ ಸೇರಿ ಅನೇಕರು ಇದ್ದರು.

ಕನ್ನಡ ನಾಡು ನುಡಿ ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖ

Nov 10 2024, 01:39 AM IST
ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದೆ

ಕನ್ನಡ ಎದೆಯಾಳಾದ ಧ್ವನಿಯಾಗಬೇಕು

Nov 10 2024, 01:38 AM IST
, ರಾಜ್ಯೋತ್ಸವ ಎಂಬುದು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು.

ಕನ್ನಡ ಸಂಪರ್ಕ ಭಾಷೆಯಾದರೆ ಸಕಲ ಸೌಲಭ್ಯ: ಇಸಿಓ ರಾಜಕುಮಾರ ಸಾಲಿಮಠ್

Nov 10 2024, 01:33 AM IST
ಕರ್ನಾಟಕದಲ್ಲಿ ವಾಸವಿದ್ದು, ಕರ್ನಾಟಕದ ಹಲವು ಸೌಲಭ್ಯಗಳನ್ನು ಪಡೆಯಬೇಕಾದರೆ ನಮ್ಮ ಸಂಪರ್ಕ ಭಾಷೆ ಕನ್ನಡವಾಗಿರಬೇಕು ಎಂದು ಇಸಿಓ ರಾಜಕುಮಾರ ಸಾಲಿಮಠ್ ಅಭಿಪ್ರಾಯಪಟ್ಟರು.

ಕನ್ನಡ ಉಳಿವಿಗೆ ನಾಂದಿ ಹಾಡಿದವರು ಚನ್ನಬಸಪ್ಪ

Nov 09 2024, 01:21 AM IST
ಚನ್ನಬಸಪ್ಪನವರು ಕನ್ನಡದ ದೀಪ ನಮಗೆಲ್ಲ ಸ್ಪೂರ್ತಿದಾಯಕರು

ಬ್ಯಾಂಕ್‌ಗಳಲ್ಲಿ ಕನ್ನಡ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ,

Nov 09 2024, 01:19 AM IST
ರಜತಾದ್ರಿಯ ಜಿಲ್ಲಾಡಳಿತ ಕೇಂದ್ರದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿಧಿ, ಮುದ್ರಾ ಮತ್ತು ಕೇಂದ್ರ ಸರ್ಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ನಡೆಯಿತು.

ಕನ್ನಡ ಭಾಷೆ ಎಂದಿಗೂ ಅವಿಸ್ಮರಣೀಯ: ಕೋಟಿ

Nov 09 2024, 01:11 AM IST
ಕನ್ನಡದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಭಾಷೆ, ನಮ್ಮ ಇತಿಹಾಸ ಸರಿಯಾಗಿ ತಿಳಿದುಕೊಂಡಾಗ ಮಾತ್ರ ಕನ್ನಡಕ್ಕೆ ನಾವು ಸಮರ್ಪಕವಾದ ಸ್ಥಾನಮಾನ ನೀಡಲು ಸಾಧ್ಯ
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved