• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಯು ಪ್ರಪಂಚದಲ್ಲಿಯೇ ಅತೀ ಶ್ರೀಮಂತ ಭಾಷೆ: ಜುಬಿನ್‌ ಮೊಹಪಾತ್ರ

Nov 09 2024, 01:07 AM IST
ಈಗಾಗಲೇ ರಾಜ್ಯದ ೨೦ ಜಿಲ್ಲೆಗಳಲ್ಲಿ ಸಂಚರಿಸಿ ಇದೀಗ ಪುತ್ತೂರು ತಲುಪಿದೆ. ಕನ್ನಡ ನಾಡು ನುಡಿ ರಕ್ಷಿಸುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕುಗಳಿಗೆ ಈ ರಥ ಸಂಚರಿಸಲಿದೆ. ಶನಿವಾರ ಬೆಳಗ್ಗೆ ಬೆಳ್ತಂಗಡಿ, ಸಂಜೆ ಸುಳ್ಯ, ಬಳಿಕ ಕೊಡಗು ಪ್ರವೇಶಿಸಲಿದೆ ಎಂದರು.

ಕನ್ನಡ ಮಾಧುರ್ಯ ಕಾಪಾಡುವುದು ಪ್ರತಿ ಕನ್ನಡಿಗನ ಹೊಣೆ

Nov 09 2024, 01:06 AM IST
ಚಿಂಚೋಳಿ ಪಟ್ಟಣದ ಹಾರಕೂಡ ಚೆನ್ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಕನ್ನಡ ಸಾಹಿತ್ಯ ಪರಿಷತ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಡಾ.ಅವಿನಾಶ ಜಾಧವ್ ಉದ್ಘಾಟಿಸಿದರು.

ವೈಶಿಷ್ಟೆತೆಯಿಂದ ಎಲ್ಲ ಭಾಷೆಗಳ ತಾಯಿ ಕನ್ನಡ

Nov 09 2024, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಎಲ್ಲ ಭಾಷೆಗಳ ತಾಯಿ. ನಾಡು-ನುಡಿ. ನೆಲ-ಜಲ ಸಂರಕ್ಷಣೆ ಮಾಡುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಕನ್ನಡಿಗರ ನಮಗೆಲ್ಲ ಅಭಿಮಾನದ ಸಂಗತಿ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

ನಾಡ ಭಾಷೆ ಕನ್ನಡ ನಮ್ಮ ಉಸಿರಾಗಬೇಕಿದೆ: ಎಡೀಸಿ ಡಾ.ಎನ್. ಭಾಸ್ಕರ್

Nov 09 2024, 01:01 AM IST
ಸೋಷಿಯಲ್ ಮೀಡಿಯಾ ಹಾವಳಿಯಿಂದ ನೈಜ ಪತ್ರಿಕೋದ್ಯಮ ಕಳೆದುಹೋಗುತ್ತಿದೆ. ಓದುಗರ ಸಂಖ್ಯೆ ಇಳಿಮುಖವಾಗಿದ್ದರೂ ಕೂಡ ಮುದ್ರಣ ಮಾಧ್ಯಮಕ್ಕಿರುವ ಕಿಮ್ಮತ್ತು ಇಂದಿಗೂ ಹಾಗೇ ಇದೆ. ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆ ಹೊರಬೇಕು.

ಕನ್ನಡ ಭಾಷೆ ಬಲಿಷ್ಠತೆ ಭಾಷಣದಿಂದಲ್ಲ, ಬಳಕೆಯಿಂದ

Nov 08 2024, 12:32 AM IST
ಕೆಎಲ್ಇ ಪಾಲಿಟೆಕ್ನಿಕ್‌ನಲ್ಲಿ ಕಾಲೇಜಿನ ಕನ್ನಡ ಸಂಘದ ಅಡಿಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಸಮಾರೋಪಗೊಳಿಸಲಾಯಿತು.

ಕನ್ನಡ ಭಾಷಾಭಿಮಾನ, ಭಾಷಾ ಪ್ರಜ್ಞೆ ಎಲ್ಲರಲ್ಲೂ ಇರಬೇಕು

Nov 08 2024, 12:31 AM IST
ಹಿರಿಯೂರು : ಅನ್ಯ ಭಾಷೆಗಳು ಸಾರ್ವಭೌಮತ್ವ ಸಾಧಿಸುತ್ತಿರುವ ಈ ಹೊತ್ತಿನಲ್ಲಿ ಕನ್ನಡ ಭಾಷೆಯ ಮೇಲೆ ಪ್ರೀತಿ ಮತ್ತು ಭಾಷಾ ಪ್ರಜ್ಞೆ ಬೆಳೆಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.

ಕನ್ನಡ ಉಳಿವಿಗೆ ಯಕ್ಷಗಾನ ಕೊಡುಗೆ ಅಪಾರ: ಗೋಪಾಲ ನಾಯ್ಕ

Nov 07 2024, 11:57 PM IST
ಕನ್ನಡವನ್ನು ಶೇಕಡಾ ನೂರಕ್ಕೆ ನೂರರಷ್ಟು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದ ಏಕೈಕ ಕಲೆಯೆಂದರೆ ಯಕ್ಷಗಾನ ಮಾತ್ರ.

ಕನ್ನಡ ರಥಯಾತ್ರೆಗೆ ಮೂಡುಬಿದಿರೆಯಲ್ಲಿ ಸ್ವಾಗತ

Nov 07 2024, 11:51 PM IST
ಬೆಳುವಾಯಿಯಿಂದ ಮೂಡುಬಿದಿರೆಗೆ ಆಗಮಿಸಿದ ರಥವನ್ನು ತಾಲೂಕು ಆಡಳಿತ ಸೌಧದ ಎದುರು ಪ್ರಮುಖರು ಸ್ವಾಗತಿಸಿ ಬರಮಾಡಿಕೊಂಡರು.

ಡಿ.೧೯ರಿಂದ 3 ದಿನ ೧೮ನೇ ಕನ್ನಡ ವಿಜ್ಞಾನ ಸಮ್ಮೇಳನ

Nov 07 2024, 11:51 PM IST
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿರುವ ಸಿಂಡಿಕೇಟ್ ಸಭಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಹಾಗೂ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಪತ್ರಿಕಾಗೋಷ್ಠಿ ನಡೆಸಿದರು.

19ರಿಂದ ಕದಂಬ ಕನ್ನಡ ಜಿಲ್ಲೆಗಾಗಿ ಹೋರಾಟ: ಅನಂತಮೂರ್ತಿ ಹೆಗಡೆ

Nov 07 2024, 11:51 PM IST
ಹೋರಾಟದ ರೂಪುರೇಷೆಗಾಗಿ ನ. ೧೬ರಂದು ಶಿರಸಿಯ ನೆಮ್ಮದಿ ಕೇಂದ್ರದಲ್ಲಿ ಸಂಜೆ ೪.೩೦ಕ್ಕೆ ಸಮಾನ ಮನಸ್ಕರ ಸಭೆ ಕರೆಯಲಾಗಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved