• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಮನೆಯಲ್ಲೂ ಮಕ್ಕಳಿಗೆ ಕನ್ನಡ ಕಲಿಸಿ

Nov 07 2024, 11:50 PM IST
ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು ನಮ್ಮ ಕನ್ನಡ ನಾಡು, ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾ ಶಾಸನ ನಮ್ಮ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಸಿಕ್ಕಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ ಎಂದರು. ಇಂತಹ ಪವಿತ್ರ ಭಾಷೆಯನ್ನು ಕನ್ನಡಿಗರಾದ ನಾವು ಪ್ರತಿ ಮನೆಯಲ್ಲೂ ಮಕ್ಕಳಿಗೆ ಕಲಿಸಬೇಕು. ನಿತ್ಯವೂ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಗೆ ಕನ್ನಡ ಜ್ಯೋತಿ ರಥ ಆಗಮನ: ಪೂರ್ವಭಾವಿ ಸಭೆ

Nov 07 2024, 11:48 PM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ಡಿ.20, 21, 22 ರಂದು ನಡೆಯಲಿದ್ದು ಸಮ್ಮೇಳನದ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥ ಸ್ವಾಗತಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಪೊನ್ನಂಪೇಟೆಯಲ್ಲಿ ನಡೆಯಿತು.

ಕುಶಾಲನಗರ: 11ರಂದು 5 ಸಾವಿರ ಮಂದಿಯ ‘ಕನ್ನಡ ಕಂಠ ಗಾಯನ’

Nov 07 2024, 11:47 PM IST
ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು ಹಾಗೂ ನಾಗರಿಕರ ಸಹಭಾಗಿತ್ವದಲ್ಲಿ ಹಾಗೂ 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 11ರಂದು ಕುಶಾಲನಗರದಲ್ಲಿ 5 ಸಾವಿರ ಮಂದಿ ಪಾಲ್ಗೊಂಡು ‘ಕನ್ನಡ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಸಾಹಿತ್ಯಕ್ಕೆ ಶ್ರೀಕೃಷ್ಣದೇವರಾಯರ ಕೊಡುಗೆ ಅಪಾರ

Nov 07 2024, 11:45 PM IST
ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 6ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ದೇವರಾಯರ ಕುರಿತು ಪ್ರಾಂಶುಪಾಲ ರಂಗಸ್ವಾಮಿ ಮಾತನಾಡಿದರು.

ಕನ್ನಡ ಭಾಷಾ ಕಲಿಕೆಯಿಂದ ಉತ್ತಮ ಬಾಂದವ್ಯ ಸಾಧ್ಯ

Nov 07 2024, 12:41 AM IST
ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿದರು.

ಕನ್ನಡ ಪ್ರತಿಯೊಬ್ಬರ ಹೆಗ್ಗಳಿಕೆ: ಡಾ. ವಿದ್ಯಾಕುಮಾರಿ

Nov 06 2024, 11:56 PM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.

ಕನ್ನಡ ಅತ್ಯಂತ ಪ್ರಾಚೀನ ಭಾಷೆ

Nov 06 2024, 11:54 PM IST
ಸಾವಿರಾರು ಭಾಷೆಗಳಲ್ಲಿ ಕನ್ನಡಕ್ಕೆ ವಿಶೇಷ ಸ್ಥಾನಮಾನ

ಕನ್ನಡ ಅಭಿಮಾನ ದಿನಕ್ಕೆ ಸೀಮಿತ ಆಗದಿರಲಿ: ಡಾ.ಬಸವರಾಜು

Nov 06 2024, 11:51 PM IST
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಎನ್. ಎಸ್. ಎಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.

ಅಂಕೋಲಾ ಕಸಾಪದಿಂದ ಕನ್ನಡ ಕಾರ್ತಿಕ ಕಾರ್ಯಕ್ರಮ

Nov 06 2024, 11:51 PM IST
ಕನ್ನಡ ಕಾರ್ತಿಕ ಕಾರ್ಯಕ್ರಮ ತುಂಬಾ ಅರ್ಥಪೂಣವಾಗಿದ್ದು, ವಿದ್ಯಾರ್ಥಿಗಳೆಲ್ಲರೂ ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು.

ನ.9 ರಂದು ನಿಜಲಿಂಗಪ್ಪ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Nov 06 2024, 11:49 PM IST
Kannada Rajyotsava at Nijalingappa School on Nov. 9
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved