• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಬೆಳೆಸುವ ಪ್ರಯತ್ನ ಅಗತ್ಯ: ಹರೀಶ್

Nov 06 2024, 12:45 AM IST
ವಿದ್ಯಾ ಸಂಸ್ಥೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಬೆಳೆಸುವ ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕ ಹರೀಶ್‌ ಹೇಳಿದರು.

ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Nov 06 2024, 12:35 AM IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಸಾಂಸ್ಕೃತಿಕ ಸಂಘ ಕನ್ನಡ ರಾಜೋತ್ಸವ ಕಾರ್ಯಕ್ರಮ ಆಯೋಜಿಸಿತು.

೮ ರಂದು ಕನ್ನಡ ಸೇನೆಯಿಂದ ಕನ್ನಡ ಜಾಗೃತಿ ಸಮಾವೇಶ

Nov 06 2024, 12:34 AM IST
ಕನ್ನಡ ಜಾಗೃತಿ ಕುರಿತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರು ಪ್ರಧಾನ ಭಾಷಣ ಮಾಡುವರು. ಶಾಸಕ ಪಿ.ರವಿಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾಧಿಕಾರಿ ಕುಮಾರ ಅವರು ವೀರ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡುವರು.

10, 11 ರಂದು ‘ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ’ ಸಂಚಾರ

Nov 06 2024, 12:33 AM IST
ಕನ್ನಡ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕನ್ನಡ ರಾಜ್ಯೋತ್ಸವದ ಜಿಲ್ಲಾ ಮಟ್ಟದ ಕವಿಗೋಷ್ಠಿ

Nov 06 2024, 12:33 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದರು.

ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 05 2024, 12:42 AM IST
69ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿತು. ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿತು. ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಉತ್ತರ ಕನ್ನಡ ಜಿಲ್ಲಾದ್ಯಂತ ಭೂಕಬಳಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ

Nov 05 2024, 12:38 AM IST
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಜನರಿಂದ ಲೂಟಿ ಮಾಡಿ ಬೊಕ್ಕಸ ತುಂಬಿಕೊಂಡಿದ್ದು ಸಾಲದೇ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ ಬ್ಯಾಂಕ್ ಓಲೈಕೆಗಾಗಿ ನಾಡಿನ ರೈತರು ಜನಸಾಮಾನ್ಯರ ಭೂಮಿಯನ್ನು ವಕ್ಫ್‌ ಬೋರ್ಡಗೆ ವರ್ಗಾವಣೆ ಮಾಡುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ಐಗೂರು: ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯೋತ್ಸವ ಅದ್ಧೂರಿ ಆಚರಣೆ

Nov 05 2024, 12:37 AM IST
ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಕನ್ನಡಾಭಿಮಾನಿಗಳು ನೆರವೇರಿಸಿದರು.

ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕು

Nov 05 2024, 12:37 AM IST
ಗುಡಿಬಂಡೆ ಆಂಧ್ರದ ಗಡಿಯಲ್ಲಿದ್ದರೂ ಸಹ ಇಲ್ಲಿ ಕನ್ನಡ ಭಾಷೆ ಸಮೃದ್ಧವಾಗಿದೆ. ಆಡುಭಾಷೆ ತೆಲುಗು ಆದರೂ ಸಹ ಕನ್ನಡ ಭಾಷೆಗೆ ತುಂಬಾನೆ ಪ್ರಾಶಸ್ತ್ಯ ನೀಡುತ್ತಾರೆ. ಅನೇಕ ಕವಿಗಳು ಈ ಭಾಗದಲ್ಲಿ ಕನ್ನಡದ ಪುಸ್ತಕಗಳನ್ನು ಬರೆದಿದ್ದಾರೆ. ಜೊತೆಗೆ ಏನಾದರೂ ಕನ್ನಡ ಕಾರ್ಯಕ್ರಮಗಳು ನಡೆದರೇ ಎಲ್ಲರೂ ಒಗಟ್ಟಿನಿಂದ ಸಂಭ್ರಮಿಸುತ್ತಾರೆ.

ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಂತಾಗಬೇಕು

Nov 05 2024, 12:30 AM IST
ಕನ್ನಡ ನಾಡು-ನುಡಿಯ ಶ್ರೀಮಂತಿಕೆಯನ್ನು ಸಾರುವ ನಾಡಗೀತೆಯನ್ನು ವಿದ್ಯಾರ್ಥಿಗಳು ರಾಗಬದ್ಧವಾಗಿ ಹಾಡುವ ಮೂಲಕ ನೆರೆದಿದ್ದವರನ್ನು ರಂಜಿಸಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 157
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved