• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಶ್ಮಿತಾ ಜೈನ್‌ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 05 2024, 12:30 AM IST
ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್‌ಗೆ ೨೦೨೪ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ಕನ್ನಡ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿ

Nov 04 2024, 12:30 AM IST
ಅತ್ಯಂತ ಸುಂದರ ಸುಲಲಿತವಾಗಿ ಮಾತನಾಡುವ ಕನ್ನಡ ಭಾಷೆ ಪಟ್ಟಣ ಪ್ರದೇಶಗಳಲ್ಲಿ ಗಟ್ಟಿಗೊಳ್ಳಬೇಕಿದೆ.

ಡಾ. ಆರ್‌. ಗಣೇಶರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ

Nov 04 2024, 12:29 AM IST
ಪ್ರಶಸ್ತಿ ಒಂದು ಲಕ್ಷ ರು. ಹಾಗೂ ಬೆಳ್ಳಿಯ ಕಡಗವನ್ನು ಹೊಂದಿದೆ. ಸಾಹಿತ್ಯ, ಸಂಗೀತ ಕ್ರೀಡೆ, ಯಕ್ಷಗಾನ ಈ ನಾಲ್ಕು ಪ್ರಕಾರದ ಕಲಾವಿದರನ್ನು ಪ್ರಶಸ್ತಿಗೆ ಗುರುತಿಸಲಾಗುವುದು. ಪ್ರತಿವರ್ಷ ನ. ೧೨ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಪುಷ್ಪಗಿರಿ ಶ್ರೀಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 04 2024, 12:28 AM IST
ಇಲ್ಲಿಗೆ ಸಮೀಪದ ಪುಷ್ಪಗಿರಿಯಲ್ಲಿ ನಡೆದ ಶ್ರೀ ಕರಿಬಸವ ಅಜ್ಜಯ್ಯ ಸ್ವಾಮಿಯವರ ದೇವಾಲಯದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹುಲ್ಲಳ್ಳಿ ಸುರೇಶ್ ಹಾಗೂ ತಾಲೂಕು ದಂಡಾಧಿಕಾರಿ ಮಮತಾ ಅವರು ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮಶೇಖರ ಸ್ವಾಮೀಜಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತ,ತಾಲೂಕು ಆಡಳಿತ ಶ್ರೀ ಮಠದ ಹಲವಾರು ಸಾಮಾಜಿಕ ಸೇವೆಗಳನ್ನು ಗುರುತಿಸಿ ಜಿಲ್ಲಾ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದಕ್ಕೆ ಆಭಾರಿಯಾಗಿರುತ್ತೇನೆ ಎಂದರು.

ಸೃಜನಶೀಲತೆಯಲ್ಲಿ ಕನ್ನಡ ಜಗತ್ತಿಗೆ ಮಾದರಿ

Nov 04 2024, 12:28 AM IST
ಕನ್ನಡ ಸಾಹಿತ್ಯದ ಮೇಲೆ ಸಂಸ್ಕೃತ, ಪ್ರಾಕೃತ, ಇಂಗ್ಲಿಷ್, ಪೋರಚುದ ಗೀಸ್, ಉರ್ದು , ಅರೇಬಿಕ್ , ಪರ್ಶಿಯನ್ ಮುಂತಾದ ಭಾಷೆಗಳ ಪ್ರಭಾವ ಆಗಾಧವಾಗಿದ್ದರೂ ಕನ್ನಡ ಭಾಷೆಯು ಅವುಗಳನ್ನು ತನ್ನೊಳಗೆ ಜೀರ್ಣಿಸಿಕೊಳ್ಳತ್ತಲೇ ಹೊಸತನದ ಮಾರ್ಗವನ್ನು ರೂಪಿಸಿಕೊಂಡಿದೆ

ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ನೀಡಿ

Nov 04 2024, 12:28 AM IST
ಹಳೇಬೀಡಿನ ಸರ್ಕಾರಿ ಕೆ.ಪಿ.ಎಸ್ ಶಾಲೆಯ ಆವರಣದಲ್ಲಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಧ್ವಜವನ್ನು ಹಾರಿಸಲಾಯಿತು.ಈ ದ್ವಾರಸಮುದ್ರದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಗಳಿಗೆ ಅಪಾರ ಪ್ರಾಮುಖ್ಯತೆ ನೀಡಿದ ಹೊಯ್ಸಳರ ರಾಜರು ಎಂದು ಇತಿಹಾಸ ತಿಳಿಸಿದೆ ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಅಧ್ಯಕ್ಷ ಬಿ. ಎಸ್. ಸೋಮಶೇಖರ ತಿಳಿಸಿದರು.

ಕನ್ನಡ ನಾಡಿನ ಅಸ್ಮಿತೆ ಉಳಿಸುವುದು ಎಲ್ಲರ ಜವಾಬ್ದಾರಿ

Nov 04 2024, 12:26 AM IST
ಶಿಕಾರಿಪುರದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿಜಯೇಂದ್ರ ಪಾಲ್ಗೊಂಡಿದ್ದರು.

ಕನ್ನಡ ರಕ್ಷಣೆ, ಬೆಳವಣಿಗೆ ಕೈಜೋಡಿಸಿ

Nov 04 2024, 12:25 AM IST
ಕನ್ನಡ ಭಾಷೆ ರಕ್ಷಣೆ ಮತ್ತು ಬೆಳವಣಿಗೆಯಾಗಬೇಕಿದೆ. ನಾಡಿನಲ್ಲಿ ಕೆಲವೆಡೆ ಹೋರಾಟ, ಚಳುವಳಿಗಳು ನಡೆಯುತ್ತಲೇ ಇವೆ. ಆದರೆ ಬಹುಪಾಲು ಕನ್ನಡಿಗರು ನಿರಭಿಮಾನ ಶೂನ್ಯರಾಗಿ ಅವುಗಳನ್ನು ನೋಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಹೇಳಿದರು.

ಹೆಬ್ರಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 04 2024, 12:24 AM IST
ಎಸ್.ಆರ್. ಕಾಲೇಜು ಹೆಬ್ರಿ, ಪ.ಪೂ. ಕಾಲೇಜು ಹೆಬ್ರಿ, ಸರಕಾರಿ ಪ್ರೌಢಶಾಲೆ ಶಿವಪುರ, ಕೆ.ಪಿ.ಎಸ್. ಮುನಿಯಾಲುು ಕಾಲೇಜು, ಎಂ.ಎನ್.ಡಿ.ಎಸ್.ಎಂ. ಮುದ್ರಾಡಿ ಮೊದಲಾದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಚಾಣಕ್ಯ ಸಂಸ್ಥೆಯಿಂದ ಗೀತಾ ಗಾಯನ, ಪಿಯುಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಹರಿದಾಸ ಬಿ.ಸಿ. ರಾವ್ ಶಿವಪುರ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Nov 04 2024, 12:22 AM IST
ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಹಿರಿಯರಾದ ಹೆಬ್ರಿ ರಾಗಿಹೊಕ್ಲು ನಿವಾಸಿ ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಕೆ. ಗಂಗಾಧರ ರಾವ್ ದಂಪತಿಯವರಿಗೆ ಹೆಬ್ರಿ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 157
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved