• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕೇವಲ ಒಂದು ಭಾಷೆಯಲ್ಲ. ಅದೊಂದು ಅಸ್ಮಿತೆ: ತಹಸೀಲ್ದಾರ್ ಜಿ.ಆದರ್ಶ

Nov 02 2025, 02:30 AM IST
ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಜಾನಪದ ಕಲಾವಿದೆ ತೊಳಲಿ ಗ್ರಾಮದ ಚೈತ್ರ ಶಿವನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 10 ಮಂದಿ ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಕನ್ನಡ ರಾಜ್ಯೋತ್ಸವವನ್ನು ಕನ್ನಡನಾಡಿನ ಜನ್ಮದಿನವಾಗಿ ಆಚರಿಸೋಣ

Nov 02 2025, 02:30 AM IST
ಹೊಸಕೋಟೆ: ನವೆಂಬರ್‌ 1ರಂದು ನಾಡಿನ ಪ್ರಜೆಗಳೆಲ್ಲರೂ ಎಲ್ಲೇ ಇದ್ದರೂ ಕನ್ನಡ ನಾಡಿನ ಜನ್ಮ ದಿನವನ್ನು ಗೌರವಾಭಿಮಾನಗಳಿಂದ ಆಚರಣೆ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಪೂಜೇನ ಅಗ್ರಹಾರ ಸುರೇಶ್ ತಿಳಿಸಿದರು.

ಶ್ರೀಮಂತವಾದ ಕನ್ನಡ ಭಾಷೆ ಬೆಳೆಸುವುದು ಎಲ್ಲರ ಜವಾಬ್ದಾರಿ: ಮಂಜುಳಾ ಬಿ. ಹೆಗಡಾಳ್

Nov 02 2025, 02:30 AM IST
ಸಂಸ್ಕೃತಿ, ಪರಂಪರೆ ಹಾಗೂ ಇತಿಹಾಸದಲ್ಲಿ ಶ್ರೀಮಂತವಾದ ಕನ್ನಡ ಭಾಷೆಯನ್ನು ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು.

ನಿತ್ಯ ಭಾಷೆ ಬಳಕೆಯಿಂದ ಕನ್ನಡ ಉಳಿವು ಸಾಧ್ಯ: ನಯನಾ ಮೋಟಮ್ಮ

Nov 02 2025, 02:15 AM IST
ಮೂಡಿಗೆರೆ, ನಿತ್ಯ ಕನ್ನಡ ಭಾಷೆ ಬಳಸುವ ಜತೆಗೆ ಭಾಷೆದ ಬಗ್ಗೆ ಅಭಿಮಾನ ಮೂಡಿಸಿಕೊಂಡಾಗ ಮಾತ್ರ ಕನ್ನಡ ಭಾಷೆ ಉಳಿಸಿ ಬೆಳೆಸಲು ಸಾಧ್ಯ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಮಕ್ಕಳಿಗೆ ಕನ್ನಡ ನಾಡು-ನುಡಿ ಜಾಗೃತಿ ಮೂಡಿಸಿ

Nov 02 2025, 02:15 AM IST
ದಾಬಸ್‍ಪೇಟೆ: ಕನ್ನಡ ಭಾಷೆ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಮೂಲಕ ಕನ್ನಡ ನಾಡಿನ ಬಗ್ಗೆ ಅಭಿಮಾನವನ್ನು ಮೂಡಿಸುವ ಕೆಲಸಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಸಾಹಿತಿ ಹಾಗೂ ಉಪನ್ಯಾಸಕ ಶಿವಲಿಂಗಯ್ಯ ತಿಳಿಸಿದರು.

ಕನ್ನಡ ರಾಜ್ಯೋತ್ಸವ ನಮ್ಮ ಹೆಮ್ಮೆಯ ಹಬ್ಬ

Nov 02 2025, 02:15 AM IST
ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಕನ್ನಡ ಗೀತೆಗಳು ಮತ್ತು ವಂದೇ ಮಾತರಂ ಘೋಷಣೆಗಳ ನಡುವೆ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಬಣ್ಣ ತುಂಬಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಕನ್ನಡ ರಾಜ್ಯೋತ್ಸವ ನಮ್ಮ ಹೆಮ್ಮೆಯ ಹಬ್ಬ. ನಮ್ಮ ಮಾತೃಭಾಷೆ ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಅಸ್ತಿತ್ವ, ಸಂಸ್ಕೃತಿ ಮತ್ತು ಆತ್ಮಸಾಕ್ಷಿಯ ಪ್ರತೀಕ. ಕನ್ನಡ ನಾಡಿನಲ್ಲಿ ಹುಟ್ಟಿರುವ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಕನ್ನಡದ ಗೌರವವನ್ನು ಉಳಿಸಿ, ಮುಂದಿನ ಪೀಳಿಗೆಗೆ ಪಸರಿಸುವುದು, ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯ, ಸಂಸ್ಕೃತಿ, ಸರಳತೆ ಮತ್ತು ಸೌಂದರ್ಯವನ್ನು ಅರಿತು, ಅದರ ಶ್ರೇಷ್ಠತೆಯನ್ನು ಕಾಪಾಡೋಣ ಎಂದರು.

ಕನ್ನಡ ಭಾಷೆ ಉಳಿಸಿ ಬೆಳೆಸಬೇಕಿದೆ: ಸಪ್ತಶ್ರೀ

Nov 02 2025, 02:15 AM IST
ಕರ್ನಾಟಕವನ್ನು ಕದಂಬರು, ಗಂಗರು, ರಾಷ್ಟ್ರಕೂಟರು, ಯಾದವರು, ಬಲ್ಲಾಳರು ಸೇರಿದಂತೆ ಮುಂತಾದವರು ಆಳಿದ್ದಾರೆ. ಆಡಳಿತ ಭಾಷೆ, ಮಾತೃಭಾಷೆ, ವ್ಯವಹಾರಿಕ ಭಾಷೆಯಾದ ಕನ್ನಡವನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಬಳಸಬೇಕು.

ಕನ್ನಡ ಭಾಷೆ ಹೃದಯದಲ್ಲಿರಲಿ: ಶಾಸಕ ಕೆ.ಎನ್‌.ರಾಜಣ್ಣ

Nov 02 2025, 02:15 AM IST
ಕನ್ನಡ ಭಾಷೆಯ ಅಭ್ಯುದಯ ಮತ್ತು ಉಳಿವಿಗಾಗಿ ಶ್ರಮಿಸಿದ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಶಿವರಾಮ ಕಾರಂತ, ಬೇಂದ್ರೆ, ಕುವೆಂಪು, ಮಾಸ್ತಿ, ಗೋಕಾಕ್‌, ಅನಂತಮೂರ್ತಿ, ಗಿರೀಶ್ ಕಾರ್ನಾಡ್‌ ಹಾಗೂ ಚಂದ್ರಶೇಖರ ಕಂಬಾರ ಇವರು ಕನ್ನಡ ಭಾಷೆಗೆ ಹೆಚ್ಚು ಗೌರವ ತಂದು ಕೊಟ್ಟಿದ್ದು ಇವರನ್ನು ಸ್ಮರಿಸಬೇಕು.

೫ ಕೋಟಿ ರು. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ: ಚಲುವರಾಯಸ್ವಾಮಿ

Nov 02 2025, 02:15 AM IST
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾನೂನು, ನ್ಯಾಯಾಂಗ, ರಂಗಭೂಮಿ, ಕಲೆ, ಸಾಹಿತ್ಯ, ಕ್ರೀಡೆ, ಕೃಷಿ, ಸಮಾಜ ಸೇವೆ, ಪತ್ರಿಕೋದ್ಯಮ ಮತ್ತು ಸಹಕಾರ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ೩೩ ಸಾಧಕರಿಗೆ ೨೦೨೫ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅರಸೀಕೆರೆಯಲ್ಲಿ ಕನ್ನಡ ಬಾವುಟ ಸ್ತಂಭ ಉದ್ಘಾಟನೆ

Nov 02 2025, 02:15 AM IST
ನ್ನಡ ಎನ್ನುವುದು ಕೇವಲ ಭಾಷೆಯಲ್ಲ ಇದು ನಾಡಿನ ಆತ್ಮ. ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ಶೌರ್ಯವನ್ನು ಹೊತ್ತಿರುವ ಜೀವಂತ ಪರಂಪರೆ. ಕನ್ನಡಿಗರು ವಿಶಾಲ ಹೃದಯದವರು, ಸಹಿಷ್ಣುತೆ ಮತ್ತು ಆತ್ಮಗೌರವದ ಮಾದರಿಯಾಗಿದ್ದಾರೆ ಎಂದು ಕರವೇ ತಾಲೂಕು ಅಧ್ಯಕ್ಷರಾದ ಕಿರಣ್ ಕುಮಾರ್ ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ನಗರಸಭಾಧ್ಯಕ್ಷ ಸಮಿವುಲ್ಲಾ, ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ, ವೆಂಕಟಮಣಿ, ಭಾಸ್ಕರ್, ಸಂತೋಷ್, ರಾಘು, ಕರಗುಂದ ನವೀನ್ ಕುಮಾರ್, ನೇತ್ರೇಶ್‌, ಬಾಣಾವರ ರಕ್ಷಿತ್ , ಅರ್ಜುನ್ ಗೌಡ, ಕಾಳನಕೊಪ್ಪಲು ರಾಜು ಇತರರು ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 194
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved