• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಮಫಲಕದಲ್ಲಿ ಕನ್ನಡ ಕಟ್ಟುನಿಟ್ಟಿನ ಅನುಷ್ಠಾನವಾಗಬೇಕು: ಡಾ. ಪುರುಷೋತ್ತಮ ಬಿಳಿಮಲೆ

Oct 28 2024, 01:47 AM IST
ರಾಜ್ಯಾದ್ಯಂತ ಅಂಗಡಿಗಳು, ಉದ್ಯಮ, ಸಂಘ ಸಂಸ್ಥೆ, ಕಚೇರಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗಬೇಕೆಂಬ ಆದೇಶ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸರ್ಕಾರ ಕ್ರಮ ವಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಕನ್ನಡ ಸೇನಾನಿ ಆಯ್ಕೆಗೆ ಒತ್ತಾಯ

Oct 28 2024, 01:19 AM IST
ಅಧ್ಯಕ್ಷರಾಗುವವರಿಗೆ ಕನ್ನಡ ಭಾಷೆಯ ಆಮೂಲಾಗ್ರ ಪರಿಯಚಯವಿರಬೇಕು. ಕನ್ನಡದಲ್ಲಿ ಅನನ್ಯವಾದ, ಮೌಲಿಕವಾದ, ಸಮೃದ್ಧವಾದ ಸಾಹಿತ್ಯ ಕೃಷಿ ಮಾಡಿದವರಾಗಿದ್ದು, ಅವರ ಸಾಹಿತ್ಯ ಕೃತಿಗಳು ಕನ್ನಡಿಗರ, ಕನ್ನಡ ನಾಡಿನ ಗೌರವಕ್ಕೆ, ಪ್ರೀತಿಗೆ ಪಾತ್ರವಾಗಿರಬೇಕು.

ನ್ಯಾಮತಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Oct 28 2024, 01:15 AM IST
ನ್ಯಾಮತಿ ಪಟ್ಟಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಜನಪ್ರತಿನಿಧಿಗಳು ಹಾಗೂ ಕನ್ನಡಾಭಿಮಾನಿಗಳು ಹಾಜರಿದ್ದು ಸಂಭ್ರಮದಿಂದ ಸ್ವಾಗತಿಸಿ, ಮೆರವಣಿಗೆ ನಡೆಸಿದರು.

ಕನ್ನಡ, ಕನ್ನಡಿಗರ ‘ಭದ್ರಕೋಟೆ’ ಮಂಡ್ಯ ಜಿಲ್ಲೆ..!

Oct 28 2024, 12:46 AM IST
ಮಂಡ್ಯ ಜಿಲ್ಲೆ ಉದಯವಾದ ನಂತರದಿಂದಲೂ ಹಲವು ಮಹತ್ವದ ಹೋರಾಟಗಳಿಗೆ ಜಿಲ್ಲೆ ಹೆಸರುವಾಸಿಯಾಗಿದೆ. ಅಲ್ಲದೇ, ಮಂಡ್ಯ ಜಿಲ್ಲೆ ಕನ್ನಡದ ಹಲವು ಪ್ರಥಮಗಳ ತವರೂರು. ಜಿಲ್ಲೆಯ ಹಲವಾರು ಕವಿಗಳು, ಸಾಹಿತಿಗಳು, ಬರಹಗಾರರು ಕನ್ನಡಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಕನ್ನಡದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ.

ಕನ್ನಡ ಭವನ ನಿರ್ಮಾಣಕ್ಕೆ ಶಾಸಕರ ನೇತೃತ್ವದ ಸಮಿತಿ ರಚನೆ

Oct 27 2024, 02:02 AM IST
ಬಂಗಾರಪೇಟೆಯಲ್ಲಿ ಶಾಸಕರ ನೇತೃತ್ವದಲ್ಲೇ ಕನ್ನಡ ಭವನ ನಿರ್ಮಾಣ ಮಾಡಲು ಕನ್ನಡ ಅಭಿಮಾನಿಗಳ ಒಕ್ಕೊರಳಿನ ಅಭಿಪ್ರಾಯಗಳು ಮತ್ತು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕನ್ನಡ ಸಂಘ ಅಧ್ಯಕ್ಷ ಪಲ್ಲವಿ ಮಣಿ ಶಾಸಕರ ನೇತೃತ್ವದಲ್ಲೇ ಭವನ ನಿರ್ಮಾಣ ಮಾಡಲು ಬೆಂಬಲ ವ್ಯಕ್ತಪಡಿಸಿದರು

ಕನ್ನಡ ನಾಮಫಲಕ ನಿಯಮ ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ-ತಹಸೀಲ್ದಾರ್‌

Oct 26 2024, 12:59 AM IST
ವಾಣಿಜ್ಯ, ವ್ಯಾಪಾರೋದ್ಯಮ ಸೇರಿದಂತೆ ಎಲ್ಲ ಕಚೇರಿಗಳ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕೆಂಬ ಸರಕಾರದ ನಿಯಮವನ್ನು ಪಾಲಿಸದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ತಿಳಿಸಿದರು.

ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ

Oct 26 2024, 12:56 AM IST
ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಕೆ ಸಂಬಂಧ ತಾಲೂಕು ಆಡಳಿತ, ಪುರಸಭೆ ವತಿಯಿಂದ ಹಾಗೂ ಕನ್ನಡಪರ ಸಂಘಟನೆಗಳಿಂದ ನಗರದ ಆಡಳಿತ ಸೌಧದಿಂದ ಕಾಲ್ನಡೆಗೆ ಮೂಲಕ ನಗರದಲ್ಲಿ ಜಾಗ್ರತಿ ಜಾಥಾ ನಡೆಯಿತು. ಜಾಗೃತಿ ಜಾಥಾಕ್ಕೆ ಎಸಿ ಅಬೀದ್‌ ಗದ್ಯಾಳ ಅವರು ಚಾಲನೆ ನೀಡಿದರು.

ಚನ್ನಗಿರಿ ಪಟ್ಟಣ ತಲುಪಿದ ಭುವನೇಶ್ವರಿ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Oct 26 2024, 12:47 AM IST
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಭುವನೇಶ್ವರಿ ಕನ್ನಡ ರಥಯಾತ್ರೆಯು ಶುಕ್ರವಾರ ಚನ್ನಗಿರಿ ಪಟ್ಟಣ ಪ್ರವೇಶಿಸುತು. ರಥವು ಆಗಮಿಸುತ್ತಿದ್ದಂತೆ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಬಳಿ ಸೇರಿದ್ದ ಅಪಾರ ಸಂಖ್ಯೆಯ ಕನ್ನಡಾಭಿಮಾನಿಗಳು ಕನ್ನಡ ತಾಯಿ ಭುವನೇಶ್ವರಿಗೆ ಜೈಕಾರಗಳನ್ನು ಹಾಕಿದರು. ಪುಷ್ಪಸೃಷ್ಟಿ ಸುರಿಸಿ, ಅದ್ಧೂರಿಯಾಗಿ ಬರಮಾಡಿಕೊಂಡರು.

ಕರ್ನಾಟಕದಲ್ಲಿ ಕನ್ನಡ ಬೋರ್ಡ್‌ ಹಾಕಲೇಬೇಕು : ಮೆಟ್ಟಿಲೇರಿರುವ ಉದ್ದಿಮೆಗಳಿಗೆ ತಾಕೀತು

Oct 25 2024, 11:35 AM IST

ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ.

ಗಾದೆ, ಒಗಟಿನಿಂದ ಕನ್ನಡ ಭಾಷೆ ಸಮೃದ್ಧ: ಭಾಗ್ಯ ನಂಜುಂಡಸ್ವಾಮಿ

Oct 25 2024, 12:57 AM IST
ನರಸಿಂಹರಾಜಪುರ, ಗಾದೆ, ಒಗಟುಗಳಿಂದ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ ತಿಳಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved