• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ನಡೆಸೋಣ

Oct 23 2024, 12:40 AM IST
ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನವೆಂಬರ್‌ ೧ರ ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಚೆನ್ನಾಂಬಿಕ ವೃತ್ತದಿಂದ ಅಲಂಕೃತ ವಾಹನದಲ್ಲಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಪಥಸಂಚಲನ, ಬ್ಯಾಂಡ್‌ಸೆಟ್ ಮೂಲಕ ಬಯಲು ಮಂದಿರದ ವೇದಿಕೆಗೆ ಕರೆ ತರುವುದು ಸೇರಿದಂತೆ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ನಡೆಸೋಣವೆಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಸಲಹೆ ನೀಡಿದರು. ರಾಜ್ಯೋತ್ಸವ ದಿನದಂದು ಸ್ವಚ್ಛತೆ, ಮೆರವಣಿಗೆ ವಾಹನ ಸಿದ್ಧಪಡಿಸುವ ಜವಾಬ್ದಾರಿಯನ್ನು ಪುರಸಭೆಗೆ, ಭದ್ರತೆ ಜವಾಬ್ದಾರಿಯನ್ನು ಪೊಲೀಸರಿಗೆ ನೀಡಲಾಯಿತು.

ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಲಕ್ಷ್ಮೀಪ್ರಿಯಾ

Oct 23 2024, 12:33 AM IST
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಸಮಾಜ ಸೇವಕ ಕಾಪು ಕಲ್ಯಾ ದೇವದಾಸ ಶೆಟ್ಟಿಗೆ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಗೌರವ

Oct 22 2024, 12:20 AM IST
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.

95 ಲಕ್ಷ ರು. ವೆಚ್ಚದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆ

Oct 22 2024, 12:15 AM IST
ಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನ ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು.

ಶಿಕ್ಷಣದಲ್ಲಿ ಕನ್ನಡ ಮರೆತರೆ ಮಕ್ಕಳು, ಯುವಜನರ ಕ್ರಿಯಾಶೀಲತೆ ನಾಶ

Oct 22 2024, 12:15 AM IST
ಕನ್ನಡ ನಾಡಲ್ಲಿ ಕನ್ನಡಿಗರಿಗೆ ಸಾಹಿತ್ಯ ಓದು, ಕನ್ನಡದ ಮಹತ್ವ ತಿಳಿಹೇಳುವ ಅಗತ್ಯವಿದೆ. ಶಿಕ್ಷಣದಲ್ಲಿ ಕನ್ನಡ ಮರೆತರೆ ಕ್ರಿಯಾಶೀಲ ಮಕ್ಕಳು, ಯುವಕರನ್ನು ರೂಪಿಸುವಲ್ಲಿ ವಿಫಲರಾಗುತ್ತೇವೆ. ಇಂತಹ ಸಂದರ್ಭಗಳಲ್ಲಿ ಸಾಂಸ್ಕೃತಿಕ ವಾತಾವರಣದಲ್ಲಿ ನಾಡು, ನುಡಿ ಕುರಿತು ಚಿಂತಿಸುವ ಅಗತ್ಯವಿದೆ. ಈ ಕಾರಣದಿಂದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ರೂಪಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ವಿವರಿಸಿದರು.

ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದವರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 22 2024, 12:05 AM IST
ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸೇವೆ ಸಲ್ಲಿಸಿದ ಒಬ್ಬರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಕನ್ನಡ ಸಂಘ ಕಟ್ಟಡ ಕಟ್ಟಲು ಅನುದಾನ

Oct 21 2024, 12:40 AM IST
ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ರವರು ಕನ್ನಡ ಸಂಘದ ಕಟ್ಟಡ ನಿರ್ಮಿಸುವ ಕನಸು ಕಂಡಿದ್ದರು. ಆಗ ಶಾಸಕರು ಅವರಿಗೆ ನೀಡಿದ್ದ ಭರವಸೆಯಂತೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ೨೫ ಲಕ್ಷ ಅನುದಾನ ಬಿಡುಗಡಗೊಳಿಸಿದ್ದು, ಹಂತ ಹಂತವಾಗಿ ಕಟ್ಟಡ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು.

ಕನ್ನಡಿಗರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿ ಯಾರಿಗೆ ಕೊಟ್ಟರೆ ಸರಿ!

Oct 20 2024, 01:40 PM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗುತ್ತಿದ್ದಂತೆ, ಅದರ ಸುತ್ತಲೂ ವಾಗ್ವಾದಗಳೂ ಆರಂಭವಾಗುತ್ತವೆ. ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮೇಳನ ಅಲ್ಲ ಎನ್ನುವ ಹೇಳಿಕೆಯ ಬಗ್ಗೆ ಕಳೆದ ವರ್ಷ ಚರ್ಚೆಗಳಾಗಿದ್ದವು. ಅದು ಕನ್ನಡಿಗರ ಸಮ್ಮೇಳನ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾದಿಸಿದ್ದರು.

ಕನ್ನಡ ರಾಜ್ಯೋತ್ಸವ: ಸಕಲ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

Oct 20 2024, 02:09 AM IST
ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ನಾಮಫಲಕದಲ್ಲಿದ್ದ ಕನ್ನಡ ತಪ್ಪುಅಕ್ಷರ ಸರಿಪಡಿಸಿದ ಬಿಬಿಎಂಪಿ

Oct 20 2024, 01:56 AM IST
ನಾಮಫಲಕಗಳಲ್ಲಿ ಕನ್ನಡ ಅಕ್ಷರ ತಪ್ಪಾಗಿ ಬರೆದಿದ್ದ ಬಿಬಿಎಂಪಿ ಈಗ ಅದನ್ನು ಸರಿಪಡಿಸಿದೆ. ಆದರೆ ಇನ್ನೂ ಹಲವೆಡೆ ತಪ್ಪು ಅಕ್ಷರ ಕಾಣಿಸಿಕೊಂಡಿವೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved