• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮರೆತರೆ ತಂದೆ ತಾಯಿ ಮರೆತಂತೆ: ಹಂಸ ದಿಲೀಪ್ ಕುಮಾರ್

Nov 02 2025, 02:15 AM IST
ಬೇರೆ ಭಾಷೆಗಳನ್ನು ಕಲಿಯಬೇಕು. ಆದರೆ ನಮ್ಮ ಭಾಷೆಯನ್ನು ಕಡೆಗಣಿಸಿ ಬೇರೆ ಭಾಷೆಯನ್ನು ಪ್ರೀತಿಸುವ ಕೆಟ್ಟ ವ್ಯಾಮೋಹ ಬೇಡ. ನಾವು ನಮ್ಮ ನುಡಿ, ನಾಡನ್ನು ಉಳಿಸಿಕೊಳ್ಳಲು ಸ್ವಾಭಿಮಾನಿಗಳಾಗಬೇಕೆಂದು ಹೇಳಿದರು.

ಎಲ್ಲ ಹಂತಗಳಲ್ಲಿ ಕನ್ನಡ ಬಳಕೆಗೆ ಉತ್ತೇಜನ ಅಗತ್ಯ

Nov 02 2025, 02:15 AM IST
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ

Nov 02 2025, 02:15 AM IST
ದೊಡ್ಡಬಳ್ಳಾಪುರ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

70ನೇ ಕನ್ನಡ ರಾಜ್ಯೋತ್ಸವ: ಆಕರ್ಷಕ ಪಥಸಂಚಲನ

Nov 02 2025, 02:00 AM IST
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅವರು ರಾಷ್ಟ್ರ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪೊಲೀಸ್ ಬ್ಯಾಂಡ್‌ ನಿಂದ ರಾಷ್ಟ್ರಗೀತೆ, ಅಮ್ಮ ರಾಮಚಂದ್ರ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು.

ಕ್ರಿಸ್ತ ಹುಟ್ಟುವ ಮುನ್ನವೇ ಕನ್ನಡ ಆಡು ಭಾಷೆ

Nov 02 2025, 02:00 AM IST
ಇಂಗ್ಲಿಷ್‌ಗಿಂತ ಕನ್ನಡ ಒಂದೂವರೆ ಸಾವಿರ ವರ್ಷದಷ್ಟು ಪ್ರಾಚೀನ ಭಾಷೆ. ಕ್ರಿಸ್ತ ಹುಟ್ಟುವ ಮುನ್ನವೇ ಕನ್ನಡ ಆಡು ಭಾಷೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕನ್ನಡ ಭಾಷೆ ಉಳಿಸಲು ಎಲ್ಲರೂ ಕೈಜೋಡಿಸೋಣ: ರಮೇಶ್‌ ಬಂಡಿಸಿದ್ದೇಗೌಡ ಕರೆ

Nov 02 2025, 02:00 AM IST
ಕನ್ನಡ ಭಾಷೆಯ ಮೇಲೆ ಅಭಿಮಾನ ಇದ್ದರೂ, ಕನ್ನಡವನ್ನು ಮರೆಯುತ್ತಿದ್ದೇವೆ. ದಿನನಿತ್ಯದ ಕೆಲಸಗಳಲ್ಲಿ ಕನ್ನಡ ಬಳಕೆಗೆ ಹಿಂದೇಟು ಹಾಕುತ್ತಿದ್ದೇವೆ. ಹೊರಗಿನ ಪ್ರಪಂಚದ ಜ್ಞಾನವನ್ನು ಬೆಳೆಸಿಕೊಳ್ಳಲು ನಾವು ಬೇರೆ ಭಾಷೆಗಳನ್ನು ಕಲಿಯಬೇಕು. ಆದರೆ, ನಮ್ಮ ಮಾತೃ ಭಾಷೆ ಮರೆಯಬಾರದು. ಮಾತೃಭಾಷೆ ಮರೆತರೆ ನಮಗೆ ಜನ್ಮ ನೀಡಿದ ತಾಯಿಯನ್ನು ಮರೆತಂತೆ.

70 ಅಡಿ ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಣೆ

Nov 02 2025, 02:00 AM IST
ಕುದೂರು: ಗ್ರಾಮದ ಡಾ.ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಭೈರವನದುರ್ಗದ ತುತ್ತ ತುದಿಯ ಮೇಲೆ 70 ಅಡಿ ಅಗಲದ ಕನ್ನಡ ಬಾವುಟವನ್ನು ಹಾರಿಸಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕನ್ನಡ ನಮ್ಮ ಉಸಿರಾದಾಗ ಭಾಷೆ ಬೆಳವಣಿಗೆ

Nov 02 2025, 02:00 AM IST
ಕನ್ನಡ ಕೇವಲ ನಮ್ಮ ಭಾಷೆಯಾಗಿರದೆ ನಮ್ಮ ಉಸಿರಾದಾಗ ಮಾತ್ರ ಭಾಷೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಸಮೃದ್ಧವಾಗಿ ಬೆಳೆಯಲು ಸಾಧ್ಯ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಕನ್ನಡ ಕೇವಲ ಅಭಿಮಾನವಲ್ಲ, ಜೀವನ ವಿಧಾನ: ಪ್ರೊ.ವಿಜಯಕುಮಾರಿ ಎಸ್.ಕರಿಕಲ್

Nov 02 2025, 02:00 AM IST
ನಮ್ಮ ಪ್ರಾಚೀನ ಕವಿಗಳು ಕನ್ನಡ ನೆಲದ ಅನನ್ಯತೆಯನ್ನು ತಮ್ಮ ಕೃತಿಗಳಲ್ಲಿ ತುಂಬಾ ಸುಂದರವಾಗಿ ದಾಖಲಿಸಿದ್ದಾರೆ. ಅಂತೆಯೇ ಇಲ್ಲಿನ ಜನರ ಗುಣಗಳನ್ನು ಹೊಗಳಿದ್ದಾರೆ. ಅತ್ಯುಗ್ರರ್, ಚೆಲ್ವರ್ಕಳ್ ಎಂದು ಬಣ್ಣಿಸುವಲ್ಲಿ ಕನ್ನಡಿಗರ ಗುಣದ ಜೊತೆಗೆ ಸೌಂದರ್ಯ ಪ್ರಜ್ಞೆಯನ್ನು ದಾಖಲಿಸಿದ್ದಾರೆ.

ಹುಣಸೂರಿನಲ್ಲಿ ಸಡಗರದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2025, 02:00 AM IST
ಬದುಕಿಗೆ ಅನಿವಾರ್ಯವಾಗಿ, ಬೇರೆ ಭಾಷೆಗಳ ಬಳಕೆಯ ಅವಶ್ಯಕತೆ ಇದೆ. ಬೇರೆ ಭಾಷೆಗಳನ್ನು ತಿಳಿಯೋಣ, ಜೊತೆಗೆ ಮಾತೃಭಾಷೆಯನ್ನು ಬೆಳೆಸೋಣ. ಇಂದಿನ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಮೇಲಿನ ಹಿಡಿತವೇ ಇಲ್ಲದಂತಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 194
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved