• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗದಿರಿ: ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ

Sep 28 2024, 01:17 AM IST
ಮಾತೃಭಾಷೆ ಎಂಬುದು ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಸ್ವಾಭಿಮಾನದ ಸಂಕೇತವಾಗಬೇಕು, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಮೇಲೆ ಕಾರ್ಮೋಡಗಳು ಆವರಿಸಿದ್ದು, ಅಭಿಮಾನ ಶೂನ್ಯರಾಗದೇ ಇನ್ನಾದರೂ ನಾವೆಲ್ಲರೂ ಸೇರಿ ಕನ್ನಡದ ಹಿಂದಿನ ಗತ ವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಕರೆ ನೀಡಿದರು.

ನಾಳೆಯಿಂದ ಚಿಕ್ಕಮಗಳೂರು 5ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Sep 27 2024, 01:20 AM IST
ಚಿಕ್ಕಮಗಳೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 5ನೇ ಸಾಹಿತ್ಯ ಸಮ್ಮೇಳನ ಸೆ.28 ಹಾಗೂ 29 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಕನ್ನಡ ಜ್ಯೋತಿ ರಥ ಯಾತ್ರೆ ಸ್ವಾಗತಕ್ಕೆ ಸಿದ್ಧತೆ

Sep 26 2024, 10:21 AM IST
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಸೆ. ೨೭ರಂದು ಸವಣೂರಿಗೆ ಆಗಮಿಸಲಿದ್ದು, ತಹಸೀಲ್ದಾರ್‌ ಭರತರಾಜ್‌ ಕೆ.ಎನ್. ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕನ್ನಡ ಜ್ಯೋತಿ ರಥಕ್ಕೆ ಶಿರಸಿಯಲ್ಲಿ ಅದ್ಧೂರಿ ಸ್ವಾಗತ

Sep 26 2024, 10:15 AM IST
ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ, ಶಿವಾಜಿ ಚೌಕಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು.

ಕೊಪ್ಪ ಕನ್ನಡ ರಥ ಯಾತ್ರೆಗೆ ಅದ್ಧೂರಿಯ ಸ್ವಾಗತ

Sep 26 2024, 09:55 AM IST
ಕರ್ನಾಟಕ ಸಂಭ್ರಮ 50ರ ಅಂಗವಾಗಿ ಬುಧವಾರ ಕೊಪ್ಪಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥ ಯಾತ್ರೆಯನ್ನು ಕೊಪ್ಪ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕೊಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡಪರ ಸಂಘಟನೆಗಳು ಬಾಳಗಡಿಯ ಕನ್ನಡ ಭವನದ ಬಳಿ ಪೂರ್ಣ ಕುಂಭ ಸ್ವಾಗತ ನೀಡಿ ಸ್ವಾಗತಿಸಿದರು.

ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Sep 26 2024, 09:47 AM IST
ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

ನಗರ ಪ್ರದೇಶದಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ

Sep 25 2024, 12:52 AM IST
ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಕನ್ನಡ ಭಾಷೆ ಬಳಸುತ್ತಿದ್ದಾರೆ. ಆದರೆ, ನಗರ ಪ್ರದೇಶದಲ್ಲಿ ಮಾತೃ ಕನ್ನಡ ಭಾಷೆಯ ಬಳಕೆ ಕಡಿಮೆಯಾಗಿದೆ. ನಗರದ ಜನ ಇಂಗ್ಲೀಷ್‌ ಭಾಷೆಯ ವ್ಯಾಮೋಹ ಬೆಳೆಸಿಕೊಂಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪೂರ್ಣೇಶ್‌ ಹೇಳಿದರು.

ಕನ್ನಡ ಬದುಕಿನ ಭಾಷೆಯಾಗಲಿ: ಬಿ.ಎನ್. ವಾಸರೆ

Sep 25 2024, 12:46 AM IST
ಎಲ್ಲರೂ ಕನ್ನಡವನ್ನು ಬೆಳೆಸೋಣ. ಕನ್ನಡವು ಉಸಿರಾಗಲಿ, ಬದುಕಾಗಲಿ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದರು.

ಈಗ ಗವರ್ನರ್‌ - ಸಿಎಂ ಮಧ್ಯೆ ಕನ್ನಡ-ಇಂಗ್ಲಿಷ್‌ ವಿಭಿನ್ನ ಸಹಿ ವಿಚಾರಕ್ಕೆ ಪುನಃ ಪತ್ರ ಸಂಘರ್ಷ!

Sep 24 2024, 11:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಕಡತಗಳಿಗೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರದಿಂದ ವರದಿ ಕೋರಿದ್ದಾರೆ.

ಮಂಗಳೂರು ಸರ್ಕಾರಿ ಶಾಲೆಯಲ್ಲಿ ಬಿಹಾರಿ ಮಕ್ಕಳ ಕನ್ನಡ ಕಲಿಕೆ!

Sep 24 2024, 02:01 AM IST
ಕನ್ನಡ ಮಾಧ್ಯಮ ಶಾಲೆಯಲ್ಲಿ ಬಿಹಾರದ ಮಕ್ಕಳು ಕನ್ನಡ ಕಲಿಯುವ ಅಪರೂಪದ ವಿದ್ಯಮಾನ ಒಂದೆಡೆಯಾದರೆ, ಶಾಲೆಯ ಮೆಟ್ಟಿಲನ್ನೇ ಏರದೇ ಅನಕ್ಷರಸ್ಥರಾಗಿಯೇ ಬೆಳೆಯಬೇಕಿದ್ದ ಮಕ್ಕಳು ಅಕ್ಷರ ಕಲಿಯುವ ಶಿಕ್ಷಣ ಕ್ರಾಂತಿಯ ಹೊಸ ಅಧ್ಯಾಯಕ್ಕೆ ಮಂಗಳೂರಿನ ಶಾಲೆಯೊಂದು ಸಾಕ್ಷಿಯಾಗಿದೆ. ಶಿಕ್ಷಕಿಯೊಬ್ಬರ ವಿಶೇಷ ಪ್ರಯತ್ನದ ಫಲವಾಗಿ 53 ಬಿಹಾರಿ ಮಕ್ಕಳು ಅಕ್ಷರ ಕಲಿಕೆ ಆರಂಭಿಸಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved