• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದಿ ಹೇರಿಕೆ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ

Sep 15 2024, 01:46 AM IST
ಸಂವಿಧಾನದ ಆರ್ಟಿಕಲ್ ೩೪೩ ರಿಂದ ೩೫೧ವರಗಿನ ಪರಿಚ್ಛೇಧಗಳು ಭಾರತದ ಎಲ್ಲ ನುಡಿಗಳನ್ನು ಸಮಾನವಾಗಿ ನೋಡುವುದನ್ನು ನಿರಾಕರಿಸುತ್ತವೆ. ಹಿಂದಿಗೆ ಹೆಚ್ಚಿನ ಅವಕಾಶವನ್ನು ನೀಡುತ್ತವೆ. ಇದು ಬದಲಾಗಬೇಕು.

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ

Sep 14 2024, 02:00 AM IST
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.

ಕನ್ನಡ ನಾಡಿಗೆ ಶಿವಯೋಗಿಗಳ ಕೊಡುಗೆ ಅಪಾರ: ಅಭಿನವ ಸಿದ್ಧಾರೂಢ ಶ್ರೀ

Sep 14 2024, 01:57 AM IST
ಸಮಾಜದಲ್ಲಿ ಗುರುವಿನ ಪಾತ್ರ ಅತ್ಯಂತ ಶ್ರೇಷ್ಠವಾಗಿದೆ. ಸಂತರು, ಶಿವಯೋಗಿಗಳು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಿತ್ಯ ಜೀವನ ಸಾಗಿಸಿದರೆ ಬದುಕು ಸುಂದರವಾಗುತ್ತದೆ. ಸಾಧಕರ ಜೀವನ ಕ್ರಮ ಇಂದಿಗೂ ಪ್ರಸ್ತುತ ಎಂದು ವಿಜಯಪುರ-ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ ಹೇಳಿದರು.

ಇತರರಿಗೆ ಕನ್ನಡ ಕಲಿಸಿ, ಬೆಳೆಸಲು ಮುಂದಾಗಿ

Sep 14 2024, 01:51 AM IST
ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ರಥವನ್ನು ತಾಲೂಕಿಗೆ ಬರಮಾಡಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.

ಹರ್ಷಿತಾ ಕನ್ನಡ ಎಂಎ ಪದವಿಯಲ್ಲಿ 4 ಚಿನ್ನದ ಪದಕ

Sep 13 2024, 01:40 AM IST
ರಾಮನಗರ: ತಾಲೂಕಿನ ಹೊಸದೊಡ್ಡಿ ಗ್ರಾಮದ ಕೃಷಿ ಕುಟುಂಬದ ಬಲರಾಮು ಮತ್ತು ಶೋಭ ದಂಪತಿ ಮಗಳಾದ ಬಿ.ಹರ್ಷಿತ ಕನ್ನಡ ಸಾಹಿತ್ಯದಲ್ಲಿ ಎಂಎ ಪದವಿ ಅಧ್ಯಯನ ನಡೆಸಿ ಬೆಂಗಳೂರು ವಿವಿಯಿಂದ ನಾಲ್ಕು ಚಿನ್ನದ ಪದಕ ಪಡೆದಿದ್ದಾರೆ.

ಕನ್ನಡ ಜ್ಯೋತಿ ರಥ ಯಾತ್ರೆ 20 ರಂದು ಜಿಲ್ಲೆಗೆ ಪ್ರವೇಶ

Sep 13 2024, 01:39 AM IST
ಚಿಕ್ಕಮಗಳೂರು, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿ ಕೊಂಡಿರುವ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಇದೇ ಸೆ. 20 ರಂದು ನಮ್ಮ ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಭಾವಾಭಿವ್ಯಕ್ತಿಗೆ ಮಾತೃಭಾಷೆ ಕನ್ನಡ ಆಪ್ತ: ಡಾ.ಬಸವರಾಜ್‌

Sep 13 2024, 01:30 AM IST
ವಿರಾಜಪೇಟೆ ಬೇಟೋಳಿ ಗ್ರಾಮದ ಗುಂಡಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶ್ರೀ ಎನ್ ಮಹಾಬಲೇಶ್ವರ ಭಟ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ನಡೆಯಿತು.

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ

Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.

ಕನ್ನಡ ಜ್ಯೋತಿ ರಥಯಾತ್ರೆ ಇಂದು ಪಟ್ಟಣಕ್ಕೆ ಆಗಮನ

Sep 10 2024, 01:46 AM IST
ಕನ್ನಡ ಜ್ಯೋತಿ ರಥಯಾತ್ರೆ ಸೆ. 10ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಶ್ರೀಧರ್‌ ಕಂಕನವಾಡಿ ತಿಳಿಸಿದರು. ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.

ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಸರ್ಕಾರ ಕಠಿಣ ಕ್ರಮ : ಹೆಬ್ಬಾಳ್ಕರ್‌

Sep 06 2024, 01:06 AM IST
ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved