• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಕ್ಕೆ ಕನ್ನಡ ಜಾನಪದದ ಕೊಡುಗೆ ಅಪಾರ: ಕಸಾಪ ಜಿಲ್ಲಾಧ್ಯಕ್ಷ ಮಂಜುನಾಥ್‌

Aug 31 2024, 01:38 AM IST
ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಶುಕ್ರವಾರ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿತ್ತು.

ಕನ್ನಡ ಸಾಹಿತ್ಯಕ್ಕೆ ಶಾಂತರಸರ ಕೊಡುಗೆ ಅಪಾರ: ದರ್ಶನಾಪುರ

Aug 31 2024, 01:32 AM IST
Shantarasa's contribution to Kannada literature is immense: Darshanapura

ಕನ್ನಡ ನಾಟಕಗಳ ಅಸ್ಮಿತೆ ಉಳಿಸಿದ ಶಾಂತಕವಿ ಸಕ್ಕರಿ ಬಾಳಾಚಾರ್ಯರು

Aug 30 2024, 01:15 AM IST
ಭಾರತದ ರಂಗಭೂಮಿಯ ಮೇಲೆ ಪಾರ್ಸಿ ನಾಟಕಗಳ ಪ್ರಭಾವ ಹೆಚ್ಚಿಗೆ ಇದ್ದ ಸಮಯದಲ್ಲೂ ಕನ್ನಡ ನಾಟಕಗಳ ಅಸ್ಮಿತೆ ಉಳಿಸಿಕೊಂಡವರಲ್ಲಿ ಸಕ್ಕರಿ ಬಾಳಾಚಾರ್ಯರು ಮುಂಚೂಣಿಯಲ್ಲಿದ್ದಾರೆ. ಅವರು ಕನ್ನಡ ರಂಗಭೂಮಿಯ ಮನಸ್ಸುಗಳನ್ನು ಕಟ್ಟುವಲ್ಲಿ ಕಾರ್ಯನಿರ್ವಹಿಸಿದ್ದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸೊಗಡಿನ ಆಹಾರ: ರಮೇಶ್ ಬಂಡಿಸಿದ್ದೇಗೌಡ

Aug 30 2024, 01:12 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಮಂಡ್ಯ ಸೊಗಡಿನ ರುಚಿಯಾದ ಆಹಾರವನ್ನು ಉಣಬಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಆಹಾರ ಸಮಿತಿ ಅಧ್ಯಕ್ಷ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ಧೇಗೌಡ ತಿಳಿಸಿದರು.

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಗೆ ಭರ್ಜರಿ ಲಾಬಿ!

Aug 30 2024, 01:11 AM IST

  ಮಂಡ್ಯದಲ್ಲಿ ಡಿ.20ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಪಟ್ಟಕ್ಕೆ ಕನ್ನಡ ಪುಸ್ತಕ ಬರೆಯುವ ಮಠಾಧೀಶರು, ಸಿನಿಮಾ ಸಾಹಿತಿಗಳು ಸೇರಿದಂತೆ ಕನ್ನಡದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವ ಇತರೆ ಕ್ಷೇತ್ರಗಳ ಸಾಧಕರನ್ನು ಪರಿಗಣಿಸಬೇಕೆಂಬ ಕೂಗು ಕೇಳಿಬಂದಿದೆ.

ಕನ್ನಡ ಬಳಸಿದಾಗ ಮಾತ್ರ ಭಾಷೆ ಬೆಳೆಯುತ್ತದೆ: ಪ್ರಮಿಳಾ ಜಾನಪ್ಪಗೌಡ

Aug 30 2024, 01:08 AM IST
ಕನ್ನಡದಲ್ಲಿ ಕೇವಲ ಅಕ್ಷರ ಜ್ಞಾನ ಮಾತ್ರವಲ್ಲ. ಅದರಲ್ಲಿ ಇತಿಹಾಸ ಕೂಡ ಇದೆ ಎಂದು ಕಲಬುರಗಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಪ್ರಮಿಳಾ ಜಾನಪ್ಪಗೌಡ ಹೇಳಿದರು.

ಇಂದು ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Aug 29 2024, 12:49 AM IST
ಜೀವನ ಕೂಡ ಸಾಹಿತ್ಯ ಒಂದಾಗಿದೆ. ಇವತ್ತಿನ ಒತ್ತಡದಲ್ಲಿ ನಾವು ಕೌಟುಂಬಿಕ ಜೀವನ ಮತ್ತು ಸವಾಲುಗಳನ್ನು ಮೆಟ್ಟಿ ಚಲನಶೀಲ ಬದುಕು ಕಟ್ಟಿಕೊಳ್ಳಬೇಕು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕಾರ್ಯಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Aug 26 2024, 01:37 AM IST
ಸಮ್ಮೇಳನ ನಡೆಯುವ ದಿನಗಳಂದು ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ 1 ಮುಖ್ಯ ವೇದಿಕೆ ಹಾಗೂ 2 ಸಮಾನಾಂತರ ವೇದಿಕೆ ಇರಲಿದೆ. ಇದಕ್ಕೆ ಕ್ರಿಯಾಯೋಜನೆ ತಯಾರಿಸಿ ಅಂದಾಜು ಮೊತ್ತವನ್ನು ನೀಡಬೇಕು. ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿಯಲ್ಲಿ ಸದಸ್ಯರು ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡುವಂತಿರಬೇಕು.

ಭಾರತೀನಗರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಆತ್ಮೀಯ ಸ್ವಾಗತ

Aug 26 2024, 01:33 AM IST
ಕರ್ನಾಟಕ ರಾಜ್ಯಕ್ಕೆ 50 ವರ್ಷ ಸಂದ ಅಂಗವಾಗಿ ಸಂಚರಿಸುತ್ತಿರುವ ಕನ್ನದ ಜ್ಯೋತಿ ರಥವನ್ನು ಗ್ರಾಪಂ ಮತ್ತು ನಾಡಕಚೇರಿ ವತಿಯಿಂದ ಸ್ವಾಗತಿಸಲಾಯಿತು. ಮಂಡ್ಯ, ಹನುಮಂತನಗರ ಮಾರ್ಗವಾಗಿ ಭಾರತೀನಗರಕ್ಕೆ ಆಗಮಿಸಿದ ಕನ್ನಡ ರಥಯಾತ್ರೆಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್.ಸುಧಾ ಪೂಜೆ ಸಲ್ಲಿಸಿದರು.

ಕನ್ನಡ ಗಜಲ್‌ ಸಾಹಿತ್ಯ ಪ್ರಕಾರದ ಬೆಳವಣಿಗೆಗೆ ಸರ್ಕಾರ ಆಶ್ರಯ ನೀಡಲಿ: ಪ್ರಭಾವತಿ ದೇಸಾಯಿ

Aug 26 2024, 01:30 AM IST
ಹಿಂದಿನ ಕಾಲದಲ್ಲಿ ಕವಿಗಳಿಗೆ, ಹಲವು ಸಾಹಿತ್ಯ ಪ್ರಕಾರಗಳಿಗೆ ರಾಜಾಶ್ರಯವಿರುತ್ತಿತ್ತು, ಅದರಂತೆಯೇ ಇಂದು ಗಜಲ್‌ ಸಾಹಿತ್ಯ ಪ್ರಕಾರಕ್ಕೂ ಸರಕಾರ ಆಸರೆಯಾಗಿ ನಿಂತು ಇದನ್ನು ಪೋಷಿಸಲಿ ಎಂದು ಗಜಲ್‌ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿ ಕರೆ ನೀಡಿದ್ದಾರೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 157
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved