• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಮ್ಮೇಳನಕ್ಕೆ ಮಂಡ್ಯದ ಸಾಧಕರ ಆಹ್ವಾನಿಸಿ: ಸ್ಟಾರ್ ಚಂದ್ರು ಮನವಿ

Aug 17 2024, 12:54 AM IST
ಶುಕ್ರವಾರ ಈ ಕುರಿತು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ್‌ ಜೋಶಿ ಅವರಿಗೆ ಸ್ಟಾರ್‌ ಚಂದ್ರು ಅವರು ಮನವಿ ಸಲ್ಲಿಸಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ, ಹೊರರಾಜ್ಯದ ಸಾಹಿತ್ಯ ಪ್ರೇಮಿಗಳಿಗೆ ಆಹ್ವಾನ ನೀಡಿದಂತೆ ವೃತ್ತಿ ಬದುಕಿನ ಅನಿವಾರ್ಯತೆಗಾಗಿ ವಿದೇಶ, ಹೊರ ರಾಜ್ಯಗಳಲ್ಲಿ ನೆಲೆಸಿ ಸಾಧನೆ ಮಾಡಿರುವ ಮಂಡ್ಯದ ಮಕ್ಕಳನ್ನು ತವರಿನ ನೆಲದಲ್ಲಿ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ

Aug 17 2024, 12:50 AM IST
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕು ಆಡಳಿತವು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಿತು.

ಕನ್ನಡ ಜ್ಯೋತಿ ರಥಯಾತ್ರೆ ಮೆರವಣಿಗೆ

Aug 17 2024, 12:47 AM IST
ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Aug 17 2024, 12:46 AM IST
ಕರ್ನಾಟಕ ಸಂಭ್ರಮ-೫೦ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕಿನ ಗಡಿ ಗ್ರಾಮ ರಾಮೇಗೌಡನದೊಡ್ಡಿ ಬಳಿ ತಹಸೀಲ್ದಾರ್ ನರಸಿಂಹಮೂರ್ತಿ ಸ್ವಾಗತಿಸಿದರು.

ಕನ್ನಡ ಚಿತ್ರರಂಗಕ್ಕೆ ಭೀಮ ಚಿತ್ರದ ಮೂಲಕ ಹೊಸ ಪ್ರತಿಭಾವಂತ ನಟನ ಆಗಮನ - ನನ್ನ ಸೈಕ್‌ ಸೂರ್ಯ ಅಂತ ಕರೆಯುತ್ತಿದ್ದಾರೆ : ಜಯಸೂರ್ಯ

Aug 16 2024, 12:48 AM IST
ಕನ್ನಡ ಚಿತ್ರರಂಗಕ್ಕೆ ಭೀಮ ಚಿತ್ರದ ಮೂಲಕ ಹೊಸ ಪ್ರತಿಭಾವಂತ ನಟನ ಆಗಮನವಾಗಿದೆ. ನಾಯಕ, ಖಳನಾಯಕ ಹೀಗೆ ಎಲ್ಲಾ ರೀತಿಯ ಪಾತ್ರಗಳಿಗೆ ಸೂಕ್ತ ಎನಿಸುವ ಇವರ ಹೆಸರು ಜಯಸೂರ್ಯ. ಭೀಮ ಚಿತ್ರದಲ್ಲಿ ಗೆಲವು ಕಂಡಿರುವ ಜಯಸೂರ್ಯ ಅವರ ಮಾತುಗಳು ಇಲ್ಲಿವೆ.

17, 18ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ

Aug 15 2024, 01:47 AM IST
ಬೆಂಗಳೂರಿನಲ್ಲಿ ಆ.17, 18ರಂದು ಕುಂದಾಪ್ರ ಕನ್ನಡ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ। ದೀಪಕ್ ಶೆಟ್ಟಿ ತಿಳಿಸಿದ್ದಾರೆ.

ಕನ್ನಡ ಅನುಷ್ಠಾನಕ್ಕೆ ಪ್ರಮಾಣಿಕ ಪ್ರಯತ್ನ ಮಾಡಿ

Aug 14 2024, 01:03 AM IST
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು

ಕನ್ನಡ ಬಂಡವಾಳಶಾಹಿ ಹಿತಾಸಕ್ತಿಯ ವಸ್ತುವಲ್ಲ: ಡಾ.ಪುರುಷೋತ್ತಮ

Aug 14 2024, 01:01 AM IST
ಕವಿಯಾದವನಿಗೆ ಪ್ರಾಮಾಣಿಕವಾದ ತುಂಬು ಜೀವನ ಪ್ರೀತಿ ಇರಬೇಕು. ಹಾಗಿದ್ದರೆ ಮಾತ್ರ ಅದು ಎಲ್ಲರ ಜೀವನ ಪ್ರೀತಿಯ ಕಾವ್ಯವಾಗುತ್ತದೆ. ಇಂತಹ ಅಗಾಧ ಜೀವನ ಪ್ರೇಮ ಹೇಮಂತ್ ರವರ ಕವನಗಳಲ್ಲಿ ಕಾಣುತ್ತದೆ. ಇವರ ಕವಿತೆಗಳು ಕನ್ನಡದ ಭವಿಷ್ಯದ ಉತ್ತಮ ಕವಿಯಾಗಬಲ್ಲ ನಂಬಿಕೆ ಮತ್ತು ಸೂಚನೆ ನೀಡುತ್ತಿವೆ.

ಕನ್ನಡ ರಥಯಾತ್ರೆಗೆ ಮಕ್ಕಳಿಂದ ಅದ್ಧೂರಿ ಸ್ವಾಗತ

Aug 14 2024, 12:48 AM IST
ಮಾಗಡಿ: ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಮಾಗಡಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕಿನ ಗಣ್ಯರು, ಶಾಲಾ ಮಕ್ಕಳು ಅದ್ಧೂರಿ ಸ್ವಾಗತ ಕೋರಿದರು.

ಕಟಾಚಾರಕ್ಕೆ ಬಂದು ಹೋದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು

Aug 14 2024, 12:47 AM IST
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಕನ್ನಡಪರ ಸಂಘಟನೆಗಳೊಂದಿಗೆ ನಡೆಸಿದ ಸಮಾಲೋಚನ ಸಭೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved