• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಯಿಂದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:16 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.1 ಮತ್ತು 2ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪುಂಡಲೀಕಪ್ಪ ಹುಗ್ಗಿ ಆಯ್ಕೆ

Jan 29 2024, 01:41 AM IST
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಗುಳೇದಗುಡ್ಡ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಟಗೇರಿನಲ್ಲಿ ಫೆ.10ರಂದು ನಡೆಯುತ್ತಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದ ಡಾ.ಪುಂಡಲೀಕಪ್ಪ ಹುಗ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು. ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 27 2024, 01:16 AM IST
ಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ

Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Jan 17 2024, 01:47 AM IST
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆ

Jan 12 2024, 01:45 AM IST
ಹೊಸಕೋಟೆ: ಜನವರಿ 21 ಹಾಗೂ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜನಪ್ಪ ಅವರನ್ನು ತಾಲೂಕಿನ ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ತರಬಹಳ್ಳಿ ಹರೀಶ್, ಸೂಲಿಬೆಲೆ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಉಮೇಶ್, ಕಸಾಪ ನಿಕಟಪೂರ್ವ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಕಸಾಪ ಸದಸ್ಯ ಬೆಟ್ಟಹಳ್ಳಿ ಅಂಜಿನಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದರು.

ಇಂದು ಶಿಕಾರಿಪುರದಲ್ಲಿ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 04 2024, 01:45 AM IST
ವಿದ್ಯಾರ್ಥಿಗಳಲ್ಲಿ ಸಾಹಿತ್ಯಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಮ್ಮೇಳನಗಳು ಪರಿಣಾಮಕಾರಿಯಾಗಿದ್ದು, ಶಿಕಾರಿಪುರದಲ್ಲಿ ಜ.4ರಂದು ತಾಲೂಕುಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾದ್ಯಕ್ಷರಾಗಿ ಬಹುಮುಖ ಪ್ರತಿಭೆ ಕು.ಹೇಮಾ ಬಣಕಾರ್ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಸ್ ಹುಚ್ರಾಯಪ್ಪ ಹೇಳಿದ್ದಾರೆ.

ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 01 2024, 01:15 AM IST
ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.

ನಾಳೆಯಿಂದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Dec 28 2023, 01:46 AM IST
ತುಮಕೂರಿನಲ್ಲಿ ನಾಳೆಯಿಂದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved