• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಸಿರುಗುಪ್ಪದಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Feb 15 2025, 12:30 AM IST
ಸಿರುಗಪ್ಪ ನಗರದ ನಿಟ್ಟೂರು ನರಸಿಂಹ ಮೂರ್ತಿ ಬಯಲು ಜಾಗದಲ್ಲಿ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಿಸಲಾಗಿದೆ.

ಕನ್ನಡ ಬೆಳೆಸಲು ಸಾಹಿತ್ಯ ಸಮ್ಮೇಳನ ಸಹಕಾರಿ

Feb 14 2025, 12:30 AM IST
ಇಂದಿನ ಕೈಗಾರಿಕರಣ, ಜಾಗತೀಕರಣದ ಪ್ರಭಾವ ಪಟ್ಟಣದಲ್ಲಿ ಹೆಚ್ಚಾಗಿದ್ದು ,ಈಗ ಹಳ್ಳಿಗಳಲ್ಲೂ ಪ್ರಭಾವ ಬೀರುತ್ತಿದೆ, ಅನ್ಯಭಾಷಿಕರು ಗ್ರಾಮಗಳಿಗೆ ವಲಸೆ ಬರುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಗ್ರಾಮಗಳಲ್ಲಿ ಉಳಿದಿರುವ ಕನ್ನಡದ ಕಂಪನ್ನು ಉಳಿಸಲು ಇಂತಹ ಸಮ್ಮೇಳನ ಸಹಕಾರಿಯಾಗುತ್ತದೆ. ಕನ್ನಡಿಗರಲ್ಲಿ ಭಾಷಾಭಿಮಾನ ಕಡಿಮೆ ಎನ್ನಲು ಬೇಸರವಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Feb 13 2025, 12:51 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.

ಇಂದು ಅರಳೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

Feb 13 2025, 12:48 AM IST
ಅರಳೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.೧೩ ರಂದು ನಡೆಯುವ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ ೮ ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣ ನಡೆಯಲಿದೆ. ೯ಗಂಟೆಗೆ ಗ್ರಾಪಂ ಕಚೇರಿಯ ಆವರಣದಿಂದ ಮೆರವಣಿಗೆ ಕಾರ್ಯಕ್ರಮ, ೧೦ ಗಂಟೆಗೆ ವೇಕೆಯ ಕಾರ್ಯಕ್ರಮ ನಡೆಯಲಿದೆ.

ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಓದುವ ಸೊಬಗು, ಕೇಳುವ ಸೊಗಸು ವಿಚಾರಗೋಷ್ಠಿ

Feb 12 2025, 12:33 AM IST
ಐಕಳ ಪೊಂಪೈ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಓದುವ ಸೊಬಗು, ಕೇಳುವ ಸೊಗಸು’ ವಿಚಾರಗೋಷ್ಠಿ ನೆರವೇರಿತು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ

Feb 12 2025, 12:32 AM IST
ಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದರು

ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 09 2025, 01:32 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌

Feb 09 2025, 01:31 AM IST
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

6ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 04 2025, 12:31 AM IST
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.

ಫೆಬ್ರವರಿ 28ರಂದು ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ತಹಸೀಲ್ದಾರ್ ಶೈಲೇಶ್ ಪರಮಾನಂದ

Jan 30 2025, 12:33 AM IST
ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗ್ರಾಮೀಣ ಭಾಗದಲ್ಲಿ ನಡೆಸಲು ನಿಶ್ಚಯಿಸಿರುವುದು ಸ್ವಾಗತ. ಗ್ರಾಮೀಣ ಭಾಗದಲ್ಲಿಯೂ ಸಾಹಿತ್ಯದ ಅಭಿರುಚಿಯನ್ನು ಹೆಚ್ಚಿಸಬೇಕಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved